‘ಆಡಳಿತಾರೂಢ ಬಿಜೆಪಿ ಯಾವ ವಿಚಾರ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಬರೀ ಭಾವನಾತ್ಮಕ ವಿಚಾರ ಇಟ್ಟುಕೊಂಡು, ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮಾಡುತ್ತಿದ್ದು, ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿಲ್ಲ” ಎಂದು ವಿಧಾನ ಪರಿಷತ್ ಎಚ್. ವಿಶ್ವನಾಥ್ ಗರಂ ಆದರು. ವಿಧಾನ ಪರಿಷತ್ ಎಚ್. ವಿಶ್ವನಾಥ್ ಮಾತನಾಡಿದರು. ಮೈಸೂರು: ”ಪದೇ ಪದೆ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ರಾಜ್ಯಕ್ಕೆ ನೀಡಿರುವ ಕೊಡುಗೆಯಾದರು ಏನು? ಲಜ್ಜೆಗೆಟ್ಟ ಕರ್ನಾಟಕದ ಬಿಜೆಪಿಯನ್ನು ಮೊದಲು ಸರಿಮಾಡಿ. …
Read More »Yearly Archives: 2023
ಬೆಂಗಳೂರಿನಲ್ಲಿ ಇಂದು ಪ್ರಧಾನಿ ಮೋದಿ ರೋಡ್ ಶೋ: ಹಲವೆಡೆ ರಸ್ತೆ ನಿರ್ಬಂಧ.. ಪರ್ಯಾಯ ರಸ್ತೆಗಳನ್ನ ಬಳಸುವಂತೆಸಂಚಾರಿ ಪೊಲೀಸರು ಮನವಿ ವಾಹನ ಸವಾರರಿಗೆ
ಪ್ರಧಾನಿ ಮೋದಿ ಅವರು ವಿಧಾನ ಸಭೆ ಚುನಾವಣೆ ಪ್ರಯುಕ್ತ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆ ಇಂದು ನಗರದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಿರಲಿದೆ.ಮಧ್ಯಾಹ್ನ 2 ರಿಂದ ಸಂಜೆ 7.30ರವರೆಗೆ ಕೆಲ ರಸ್ತೆಗಳಲ್ಲಿ ನಿರ್ಬಂಧವಿರಲಿದ್ದು, ಪರ್ಯಾಯ ರಸ್ತೆಗಳನ್ನ ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.ಯಾವ ರಸ್ತೆಗಳಲ್ಲಿ …
Read More »ರಾಮದುರ್ಗದಲ್ಲಿ ಕುಣಿಯುತ್ತಿದೆ ಕುರುಡು ಕಾಂಚಾಣ,ಸ್ವಾಭಿಮಾನದ ಗೆಲುವು ಪಡೆಯಬೇಕು ಎಂಬ ಮಾತು ರಾಮದುರ್ಗ ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.
“ರಾಮದುರ್ಗದಲ್ಲಿ ಹಗಲಿರುಳು ಸೇವೆ ಮಾಡಿದ್ದ ಮಹಾದೇವಪ್ಪ ಯಾದವಾಡ ಇದ್ದರು. ಜಿಲ್ಲೆಯಲ್ಲೇ ಸಂಘಟನೆ ಮೂಲಕ ಯುವ ನಾಯಕ ರಮೇಶ್ ದೇಶಪಾಂಡೆ ಇದ್ದರು. ಕಾರ್ಯಕರ್ತರ ಜೊತೆ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದ ಮಲ್ಲಣ್ಣ ಯಾದವಾಡ ಇದ್ದರು. ಮಹಿಳಾ ಶಕ್ತಿ ಮೂಲಕ ಸಂಘಟನೆ ಮಾಡಿದ್ದ ರೇಖಾ ಚಿನ್ನಾಕಟ್ಟಿ ಇದ್ದರು. ಪಂಚಮಸಾಲಿ ಸಮುದಾಯದ ಗಟ್ಟಿ ಧ್ವನಿಯಾದ ಪಿ.ಎಫ್ ಪಾಟೀಲ್ ಹಾಗೂ ವಿಜಯ್ ಗುಡದಾರಿ ಇದ್ದರು.” ರಾಮದುರ್ಗ : ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಈ ಬಾರಿ ಟಿಕೆಟ್ …
Read More »ನಿಪ್ಪಾಣಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಚಿವೆ ಶಶಿಕಲಾ ಅ ಜೊಲ್ಲೆ ಬಿರುಸಿನ ಪ್ರಚಾರ
ನಿಪ್ಪಾಣಿ ಮತಕ್ಷೇತ್ರದ ಮಾಂಗುರ, ಕುನ್ನುರ, ನಾಂಗನುರ, ಸೌಂದಲಗಾ, ಆಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು, ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ. ನಾನು ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಕಳೆದ 10 ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ …
Read More »ಸೋನಿಯಾ ಗಾಂಧಿ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ; ಯತ್ನಾಳ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ
ವಿಜಯಪುರ: ಶಾಸಕ ಬಸನಗೌಡ ಪಾಟಲ್ ಯತ್ನಾಳ್ ಅವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ. ಅವಮಾನಕರ, ಅಶ್ಲೀಲ ಹೇಳಿಕೆ, ಅನೇಕ ಧರ್ಮ-ಜಾತಿಗಳ ಬಗ್ಗೆ ಪ್ರತಿದಿನ ವಿಷ ಕಾರುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಎಂ.ಬಿ. ಪಾಟೀಲ್ ಮಾತನಾಡುತ್ತಾ, ರಾಹುಲ್ ಗಾಂಧಿ ಅವರಿಗೆ ಹುಚ್ಚ ಎಂಬ ಪದ ಬಳಸಿದ್ದಾರೆ. ಕಳೆದ ಐದು ವರ್ಷ ಇವರ ನಡುವಳಿಕೆ ಹೇಗಿದೆ, ರಾಜ್ಯದ ಜನತೆ …
Read More »ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್ಗೆ ದೊಡ್ಡ ಸವಾಲಾಗಿದೆ.
ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್ಗೆ ದೊಡ್ಡ ಸವಾಲಾಗಿದೆ.ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಳೆದ ಬಾರಿ ಜೆಡಿಎಸ್ ಭರ್ಜರಿ ಗೆಲುವು ಗಳಿಸಿತ್ತು. ಆದರೆ, ಈ ಬಾರಿ ಜೆಡಿಎಸ್ಗೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪ್ರಬಲ ಪೈಪೋಟಿ ಎದುರಾಗಿದೆ.ಹಾಗಾಗಿ ಭದ್ರಕೋಟೆ ಉಳಿಸಿಕೊಳ್ಳುವುದು ಜೆಡಿಎಸ್ಗೆ ಸವಾಲಾಗಿದೆ ಎಂದೇ ಹೇಳಬಹುದು. ಹೆಚ್ಡಿ ದೇವೇಗೌಡ ಹಾಗೂ ಹೆಚ್ಡಿ ಕುಮಾರಸ್ವಾಮಿ ಅವರು ಮತದಾರರನ್ನು ಸೆಳೆಯುವ ಪ್ರಮುಖ ನಾಯಕರು. ಆದ್ರೆ ದೇವೇಗೌಡರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ …
Read More »ಯತ್ನಾಳ್ ಹೇಳಿಕೆಗೆಲ್ಲಾ ಉತ್ತರ ಕೊಡಲ್ಲ: ಮಲ್ಲಿಕಾರ್ಜುನ ಖರ್ಗೆ ಮೋದಿ, ಶಾ, ನಡ್ಡಾ ಹೇಳಿಕೆಗಳಿಗೆ ಉತ್ತರಿಸುತ್ತೇನೆ
ಬಿಜೆಪಿ ಸರ್ಕಾರ ಲೂಟೋ ಔರ್ ಬಾಟೋ ಸರ್ಕಾರ ಆಗಿದೆ. ಈ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ಬೆಂಗಳೂರು: ಮೋದಿ ಸಾಹೇಬ್ರು, ನಡ್ದಾ ಸಾಹೇಬ್ರು, ಅಮಿತ್ ಶಾ ಸಾಹೇಬ್ರು ಹೇಳಿಕೆ ಕೊಟ್ರೆ, ಅದಕ್ಕೆ ಪ್ರತಿಕ್ರಿಯೆ ಕೊಡ್ತೇನೆ, ಯತ್ನಾಳ್ ಹೇಳಿಕೆಗೆಲ್ಲಾ ನಾನು ಉತ್ತರ ಕೊಡಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬಸವನಗುಡಿ ಕೈ ಅಭ್ಯರ್ಥಿ ಪರ ಪ್ರಚಾರ ನಡೆಸಿ ಬಳಿಕ …
Read More »ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ… ಎರಡು ದಿನ ಭರ್ಜರಿ ಪ್ರಚಾರ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಗಮಿಸಿ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಈ ಪ್ರವಾಸ ಮುಗಿದ ಎರಡು ದಿನದಲ್ಲಿ ಪ್ರಧಾನಿ ಮೋದಿ ಮೇ.3ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು 11 ದಿನಗಳಷ್ಟೇ ಬಾಕಿ ಉಳಿದಿದೆ.ಮತದಾರರ ಒಲಿಸಿಕೊಳ್ಳು ಎಲ್ಲ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ಪೈಕಿ ಆಡಳಿತಾರೂಢ ಬಿಜೆಪಿ ಪ್ರಚಾರವನ್ನು ಚುರುಕುಗೊಳಿಸಿದ್ದು, ಈಗಾಗಲೇ ಕೇಂದ್ರ ಮತ್ತು ರಾಜ್ಯ ನಾಯಕರು ಅಭ್ಯರ್ಥಿಗಳ ಪರ ಮತ …
Read More »ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ: ಅಭ್ಯರ್ಥಿಗಳ ಪರ ಮತಬೇಟೆ
ಕಲಬುರಗಿ ಹಾಗೂ ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಶುಕ್ರವಾರ ಅದ್ಧೂರಿ ರೋಡ್ ಶೋ ನಡೆಸಿದರು. ಅಭ್ಯರ್ಥಿಗಳಾದ ತೆಲ್ಕೂರ ಹಾಗೂ ಅಮೀನರೆಡ್ಡಿ ಪರವಾಗಿ ಮತಯಾಚನೆ ಮಾಡಿದರು.ಕಲಬುರಗಿ/ಯಾದಗಿರಿ: ‘ಮೋದಿ ಎಂದರೆ ವಿಷವನ್ನು ನುಂಗಿ ಇಡೀ ದೇಶದ ಹಿತ ಬಯಸುವ ನೀಲಕಂಠನಿದ್ದಂತೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಶುಕ್ರವಾರ ಸೇಡಂ ಪಟ್ಟಣದಲ್ಲಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ತೆಲ್ಕೂರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ …
Read More »ಡಿಕೆಶಿ ಭದ್ರಕೋಟೆಯಲ್ಲಿ ತ್ರಿಕೋನ ಸ್ಪರ್ಧೆ!
ರಾಮನಗರದ ಕನಕಪುರದಲ್ಲಿ ಈ ಬಾರಿ ಘಟಾನುಘಟಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಅವರ ಕುರಿತಾದ ಸಂಪೂರ್ಣ ಸ್ಟೋರಿ ಇಲ್ಲಿದೆ ನೋಡಿ.. ದಶಕಗಳಿಂದ ವಿರೋಧಿಗಳಿಲ್ಲದೇ ಪಾರುಪತ್ಯ ಸಾಧಿಸಿದ್ದ ಡಿಕೆಶಿಗೆ ಟಕ್ಕರ್ ಕೊಡಲು ಬಿಜೆಪಿಯಿಂದ ಸಚಿವ ಆರ್.ಅಶೋಕ್ ಕಣದಲ್ಲಿದ್ದಾರೆ. ಹಾಗೆಯೇ ಸ್ಥಳೀಯ ಜೆಡಿಎಸ್ ಅಭ್ಯರ್ಥಿಯಾದ ನಾಗರಾಜ್ ಸಂಪ್ರದಾಯಿಕ ಮತಗಳನ್ನು ಸೆಳೆದರೇ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟರೂ ಅಚ್ಚರಿ ಪಡಬೇಕಿಲ್ಲ. ಕನಕಪುರ ಬಂಡೆ ಸೋಲಿಸಲು ಬಿಜೆಪಿ ರಣತಂತ್ರ: ಈ ಬಾರಿ ಕನಕಪುರ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ಅವರು …
Read More »