Breaking News

Yearly Archives: 2023

ಹಣ ಪಡೆದು ಮತ ಹಾಕುವುದರಲ್ಲೇ ಜನರಿಗೆ ಆಸಕ್ತಿ; ಹೈಕೋರ್ಟ್ ಕಿಡಿ

ಬೆಂಗಳೂರು, ಏಪ್ರಿಲ್ 21; ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.   ರಾಜ್ಯದಲ್ಲಿ ಸ್ಮಶಾನ ಇಲ್ಲದ ಗ್ರಾಮ ಮತ್ತು …

Read More »

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗಲಿದೆ. ಆಯಾ ಚುನಾವಣಾಧಿಕಾರಿಗಳು ನಾಳೆ ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರ ಪರಿಶೀಲನೆ ಆರಂಭಿಸುತ್ತಾರೆ. ಈ ಕುರಿತು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಥವಾ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ …

Read More »

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಈ ಮೂರು ದಿನ ಸಿಗಲ್ಲ ‘ಎಣ್ಣೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು(Voting ), ಫಲಿತಾಂಶ ( Election Results ) ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ ( Ban on sale of liquor ).   ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮತದಾನದ ಪ್ರಯುಕ್ತ ದಿನಾಂಕ 08-05-2023ರ ಸಂಜೆ …

Read More »

ಆಟೋದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ವಿಜಯಪುರ: ನಾಗಠಾಣ ಕ್ಷೇತ್ರದ ಅಚ್ಚರಿಯ ಅಭ್ಯರ್ಥಿ, ಪಕ್ಷದ ಸಾಮಾನ್ಯ ಕಾರ್ಯಕರ್ತ ಸಂಜೀವ ಐಹೊಳಿ ಆಟೋದಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿರುವುದು ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಗುರುವಾರ ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಜೀವ ಐಹೊಳ್ಳಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಲು ವಾಹನಕ್ಕಾಗಿ ತಡಕಾಡಿದರು. ತೀರ ಸಾಮಾನ್ಯ ಕಾರ್ಯಕರ್ತನಾದ ಸಂಜೀವನ ಹೆಸರಿನಲ್ಲಿ ಸ್ವಂತ ಕಾರು, ಬೈಕ್ ಸಹ ಇಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ಬರಲು ಆಟೋಕ್ಕಾಗಿ …

Read More »

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಜಾಲತಾಣದ ಮಾಹಿತಿಗೆ ಇಲ್ಲಿ ನೋಡಿ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.   ಫಲಿತಾಂಶ ಘೋಷಣೆ ಸಂಬಂಧ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು …

Read More »

ಮಹದಾಯಿಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ.

ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ. ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ನೂರಾರು ಗ್ರಾಮಗಳಲ್ಲಿ ಎರಡು ತಲೆಮಾರುಗಳೇ ದಾಟಿ ಹೋಗಿವೆ. ಆದರೂ ಮಹದಾಯಿಯ ನೀರು ಸಿಕ್ಕಿಯೇ ಇಲ್ಲ. 2002ರಲ್ಲಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯ ಹೆಸರಿನಲ್ಲಿ ಆಗಿನ ನೀರಾವರಿ ಸಚಿವ ಎಚ್‌.ಕೆ. ಪಾಟೀಲರು ಈ ಯೋಜನೆಗೆ ಮರುಜೀವ ಕೊಟ್ಟರು. ಆ ಬಳಿಕ ಕುಡಿಯುವ ನೀರಿನ ಸಮಸ್ಯೆಯೊಂದು ರಾಜಕೀಯ ಪಕ್ಷಗಳಿಗೆ ಮತ …

Read More »

ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್‌ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು.   ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ …

Read More »

ನನ್ನ ಆಸ್ತಿ ಪಟ್ಟಿ 5 ಸಾವಿರ ಜನರಿಂದ ಡೌನ್‌ಲೋಡ್‌: ಡಿಕೆಶಿ

ಮಂಡ್ಯ: ‘ನಾನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ಪಟ್ಟಿಯನ್ನು 5 ಸಾವಿರ ಜನರು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಇದರಲ್ಲಿ ಬಿಜೆಪಿ ಮುಖಂಡರ ಕುತಂತ್ರ ರಾಜಕಾರಣ ಅಡಗಿದೆ. ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಡಿ.ಕೆ.ಸುರೇಶ್‌ ಅವರೂ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗುರುವಾರ ಹೇಳಿದರು.   ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸುರೇಶ್‌ ನಾಮಪತ್ರ ಸಲ್ಲಿಕೆ ಆತುರದ ನಿರ್ಧಾರವಲ್ಲ, ಇಲ್ಲಿ ನಮ್ಮ ತಂತ್ರವೂ ಇದೆ. ಈಗಲೇ ನಾನು ಆ …

Read More »

ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭವಿಷ್ಯ ನುಡಿದರು.

ಬೆಳಗಾವಿ: ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮುಂದೆ ಗ್ಯಾರೆಂಟಿ ಕಾರ್ಡ ಹಂಚುತ್ತಿರುವ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭವಿಷ್ಯ ನುಡಿದರು.   ಗುರುವಾರ ಬೆಳಗಾವಿ ವಿಭಾಗದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಾಗೂ ಜಿಲ್ಲೆಯಾದ್ಯಂತ ನಡೆದಿರುವ ರೈಲ್ವೆ ನಿಲ್ದಾಣದ ಆಧುನಿಕರಣ, ಹೆದ್ದಾರಿಗಳ ಕಾಮಗಾರಿ, ಹೆಲಿಕಾಪ್ಟರ್ ತಯಾರಿಕಾ ಘಟಕ, ಐಐಟಿ ಉದ್ಘಾಟನೆಯಾಗಿದ್ದು ರೈತ ವಿದ್ಯಾನಿಧಿ, ಕಿತ್ತೂರು ಕರ್ನಾಟಕ ನಿಗಮ, ಲಿಂಗಾಯತ …

Read More »

ಇಲ್ಲಿದೆ ನೋಡಿ 224 ಕ್ಷೇತ್ರದಲ್ಲಿರುವ ‘ಕಮಲ’ ಕಲಿಗಳ ಸಂಪೂರ್ಣ ಪಟ್ಟಿ

ಕರ್ನಾಟಕ ವಿಧಾನಸಭಾ ಚುನಾವಣೆ ಕಣದಲ್ಲಿ ಅಭ್ಯರ್ಥಿಗಳು ಸೋಲು-ಗೆಲುವಿನ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಇಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ವಿಳಂಬ ಮಾಡಿದ ಬಿಜೆಪಿ 224 ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಮತ್ತೊಂದು ಅವಧಿಗೆ ಸರ್ಕಾರ ನಡೆಸೋ ನಿರೀಕ್ಷೆಯಲ್ಲಿದೆ. ಇಲ್ಲಿದೆ ನೋಡಿ 224 ಕ್ಷೇತ್ರದಲ್ಲಿರುವ ‘ಕಮಲ’ ಕಲಿಗಳ ಪಟ್ಟಿ 1. ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ 2. ನಿಪ್ಪಾಣಿ – ಶಶಿಕಲಾ ಅಣ್ಣಾಸಾಹೇಬ …

Read More »