ಖಾನಾಪುರ: ‘ಬಿಜೆಪಿ ಟಿಕೆಟ್ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ನನಗೆ ತುಂಬ ಆಘಾತವಾಗಿದೆ. ನನ್ನೊಂದಿಗೆ ಇಷ್ಟು ದಿನ ಇದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರನೋಬತ್ ಹೇಳಿದರು. ಪಟ್ಟಣದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಕಳೆದ ಹಲವು ತಿಂಗಳಿಂದ ಖಾನಾಪುರ ಕ್ಷೇತ್ರದ ಉದ್ದಗಲ ಸಂಚರಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ನನಗೆ ಇಲ್ಲಿಯ ಜನರೊಂದಿಗೆ ಭಾವನಾತ್ಮಕ ಸಂಬಂಧವಿದೆ. ಇಲ್ಲಿಯ ಕಾಂಗ್ರೆಸ್ ಅಭ್ಯರ್ಥಿ …
Read More »Yearly Archives: 2023
ರಾಮದುರ್ಗ ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು
ರಾಮದುರ್ಗ (ಬೆಳಗಾವಿ ಜಿಲ್ಲೆ): ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಕಡೆಗಣಿಸಿ, ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬುಧವಾರ ಶಾಸಕರ ಮನೆ ಮುಂದೆ ಜಮಾವನೆಗೊಂಡ ಅಪಾರ ಸಂಖ್ಯೆಯ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ‘ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಲು ಶ್ರಮಿಸಿದವರು ಮಹಾದೇವಪ್ಪ. ಅವರಿಗೆ ಟಿಕೆಟ್ …
Read More »ಹುಕ್ಕೇರಿ: ವಿವಿಧೆಡೆ ನಿಖಿಲ್ ಕತ್ತಿ ಬಿರುಸಿನ ಪ್ರಚಾರ
ಹುಕ್ಕೇರಿ: ಹುಕ್ಕೇರಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹುಲ್ಲೋಳಿಹಟ್ಟಿ, ಹುಲ್ಲೋಳಿ, ಸಾರಾಪುರ, ಕಡಹಟ್ಟಿ, ಶಿರಹಟ್ಟಿ ಬಿ.ಕೆ., ಶಿರಹಟ್ಟಿ ಕೆ.ಡಿ., ಹಾಗೂ ಬೆಳವಿ ಗ್ರಾಮಗಳಲ್ಲಿ ಮಂಗಳವಾರ ಬಿಜೆಪಿ ಮುಖಂಡ, ಹಿರಾ ಶುಗರ್ಸ್ ಅಧ್ಯಕ್ಷ ನಿಖಿಲ್ ಕತ್ತಿ ಮತಯಾಚಿಸಿದರು. ಬಳಿಕ ಮಾತನಾಡಿದ ಅವರು ಕ್ಷೇತ್ರದಲ್ಲಿ ದಿ.ಉಮೇಶ ಕತ್ತಿ ಅವರ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿಮಾಡಿದರು. ಜಿ.ಪಂ.ಮಾಜಿ ಸದಸ್ಯ ಪವನ್ ಕತ್ತಿ ಮಾತನಾಡಿದರು. ಮುಖಂಡರಾದ ಬಸವರಾಜ ಮಟಗಾರ, ಅಶೋಕ ಪಟ್ಟಣಶೆಟ್ಟಿ, ಸತ್ಯಪ್ಪ ನಾಯಿಕ, ರಾಚಯ್ಯ …
Read More »ಬೈಲಹೊಂಗಲದಲ್ಲಿ ಡಾ.ವಿಶ್ವನಾಥಗೆ ತಪ್ಪಿದ ಟಿಕೆಟ್: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಎಲ್ಲ ಸಮೀಕ್ಷೆಗಳಲ್ಲಿ ಮುಂಬುಧವಾರೂ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಕಾರ್ಯಕರ್ತರು, ಡಾ.ವಿಶ್ವನಾಥ ಪಾಟೀಲ ಅಭಿಮಾನಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆ ಪಕ್ಷದ ಕಾರ್ಯಾಲಯಕ್ಕೆ ತೆರಳಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು. ‘ಡಾ.ವಿಶ್ವನಾಥ ಪಾಟೀಲ ಅವರಿಗೆ ಬಿಜೆಪಿ ನಂಬಿಸಿ ದ್ರೋಹ ಮಾಡಿದೆ. ಹಗಲಿರುಳು ಶ್ರಮವಹಿಸಿ ಬೇರು …
Read More »ವಿಶ್ವಾಸದಂತಹ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡು, ಜೀವನ ಸಾರ್ಥಕವಾಗಿಸಿಕೊಳ್ಳಬೇಕು
ಗೋಕಾಕ: ‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸದಂತಹ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡು, ಜೀವನ ಸಾರ್ಥಕವಾಗಿಸಿಕೊಳ್ಳಬೇಕು’ ಎಂದು ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಕರೆ ನೀಡಿದರು. ತಾಲ್ಲೂಕಿನ ಸಾವಳಗಿಯ ಸಿದ್ಧಸಂಸ್ಥಾನ ಪೀಠದಲ್ಲಿ ಶಿವಲಿಂಗೇಶ್ವರ ಜಾತ್ರೆ ಅಂಗವಾಗಿ ಏರ್ಪಡಿಸಿದ್ದ ಶಿವಲಿಂಗೇಶ್ವರ ಪುರಾಣ ಕಾರ್ಯಕ್ರಮ ಮತ್ತು ಸಾಹಿತ್ಯ, ಸಂಸ್ಕೃತಿ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಮನುಷ್ಯ ತನ್ನ ಕರ್ಮ ಮತ್ತು ಅಜ್ಞಾನ ಬಿಟ್ಟು ಸುಜ್ಞಾನದತ್ತ ಸಾಗಬೇಕು. ನುಡಿದಂತೆ ನಡೆಯಬೇಕು. ಧಾರ್ಮಿಕ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಜೀವನದಲ್ಲಿ …
Read More »ಗೋಕಾಕ ಕ್ಷೇತ್ರದಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆ
ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದಿಂದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಶುಭ ಮೂಹೂರ್ತ ದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಿಧಾನ ಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ ಇಂದಿನಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರು ಆಗಿದೆ ಇಂದು ರಮೇಶ್ ಜಾರಕಿಹೊಳಿ ಅವರು ಗೋಕಾಕ ನಲ್ಲಿ ತಮ್ಮ ನಾಮ ಪತ್ರ ಸಲ್ಲಿಕೆಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಿದ್ದಾರೆ ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ …
Read More »ಸಿದ್ದರಾಮಯ್ಯ ಮೂಲೆಗುಂಪು ಮಾಡಿದರೆ ಕಾಂಗ್ರೆಸ್ಗೆ ಉಳಿಗಾಲವಿಲ್ಲ’
ಶ್ರೀನಿವಾಸಪುರ: ‘ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ಗೆ ಉಳಿಗಾಲವಿಲ್ಲ’ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ತಿಳಿಸಿದ್ದಾರೆ. ಮಾರ್ಚ್ 31ರಂದು ಪಟ್ಟಣ ಹೊರವಲಯದ ಕನಕಭವನದಲ್ಲಿ ನಡೆದ ಕುರುಬರ ಸಭೆಯಲ್ಲಿ ಅವರು ತೆಲುಗಿನಲ್ಲಿ ಮಾತನಾಡಿರುವ ವಿಚಾರ ತಡವಾಗಿ ಗೊತ್ತಾಗಿದೆ. ‘ಸಿದ್ದರಾಮಯ್ಯ ಮುನಿಸಿಕೊಂಡು ಕಾಂಗ್ರೆಸ್ನಿಂದ ಪಕ್ಕಕ್ಕೆ ಸರಿದರೆ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ಗೆ ಬಂದಿರುವ ಗತಿ ರಾಜ್ಯ ಕಾಂಗ್ರೆಸ್ಗೂ ಬರುತ್ತದೆ’ ಎಂದಿದ್ದಾರೆ. ‘ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ತೊಂದರೆ ಆಗಲಿದೆ. ಮತ್ತೆ ಮತ್ತೆ …
Read More »ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದ P.S.I.
ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ತೀರ ವಿಕೃತವಾಗಿ ವರ್ತಿಸಿದ ಆರೋಪದಡಿ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್ಐ ಮಂಜುನಾಥ್ ವಿರುದ್ಧ ಕೇಸ್ ದಾಖಲಿಸಿ ಅಮಾನತುಗೊಳಿಸಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಆದೇಶ ಹೊರಡಿಸಿದ್ದಾರೆ. ಠಾಣೆಗೆ ಹೋದ ಮಹಿಳೆಯ ಸೊಂಟ ಹಿಡಿದು ಪೃಷ್ಠ ಭಾಗವನ್ನು ಸವರಿ ಪಿಎಸ್ಐ ಮಂಜುನಾಥ ಅನುಚಿತವಾಗಿ ವರ್ತಿಸಿದ್ದ ಬಗ್ಗೆ ಸಂತ್ರಸ್ತ ಮಹಿಳೆ ಏ.10ರಂದು ಟ್ವೀಟ್ ಮಾಡಿದ್ದರು. “ಇದರ ಆಧಾರದಲ್ಲಿ ಮಹಿಳೆಯನ್ನು …
Read More »ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ
ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೇ ಹೊಸಬರಾಗಿರುವ ನಾಗೇಶ ಮನ್ನೋಳಕರಗೆ ಟಿಕೆಟ್ ಘೋಷಿಸಿದ್ದನ್ನು ಖಂಡಿಸಿ ಬಿಜೆಪಿಯ ಜಿಲ್ಲಾ ಹಾಗೂ ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ ಹೊರ ಹಾಕಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ್ದ ವಿವಿಧ ಮೋರ್ಚಾ, ಶಕ್ತಿ ಕೇಂದ್ರ, ಜಿಲ್ಲಾ ಮತ್ತು ಗ್ರಾಮೀಣ ಮಂಡಳ ಪದಾಧಿಕಾರಿಗಳು ತಮ್ಮ ರಾಜೀನಾಮೆ ಪತ್ರವನ್ನು ಕಚೇರಿಗೆ ನೀಡಿದ್ದಾರೆ. …
Read More »ಅರವಿಂದ ಪಾಟೀಲ ಮುಂದಿನ ನಡೆ ಶುಕ್ರವಾರ
ಖಾನಾಪುರ: ಕ್ಷೇತ್ರದ ಸಹಕಾರ ಮತ್ತು ರಾಜಕೀಯ ರಂಗದ ಪರಿಣಿತರೊಂದಿಗೆ ಚರ್ಚಿಸಿದ ಬಳಿಕ ಸಂವಿಧಾನ ಶಿಲ್ಪಿಯ ಜಯಂತಿಯಂದು (ಏ.14) ತಮ್ಮ ಮುಂದಿನ ರಾಜಕೀಯ ನಡೆಯ ನಿರ್ಥಾರವನ್ನು ಪ್ರಕಟಿಸುವುದಾಗಿ ಮಾಜಿ ಶಾಸಕ ಅರವಿಂದ ಪಾಟೀಲ ಹೇಳಿದರು. ಬುಧವಾರ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ತಮಗೆ ಟಿಕೆಟ್ ನೀಡದ್ದರಿಂದ ನಿರಾಸೆಯಾಗಿದೆ. ಇದರಿಂದ ಮನನೊಂದ ತಾವು ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸುವಲ್ಲಿ ಬೆಂಬಲಿಗರ ಹಾಗೂ ಅನುಯಾಯಿಗಳ ಅಭಿಪ್ರಾಯ …
Read More »