Breaking News

Yearly Archives: 2023

ಯಾವುದೇ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಹೊಂದುವುದಕ್ಕೆ ಸಿದ್ಧ

ಹುಬ್ಬಳ್ಳಿ: ಯಾವುದೇ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಹೊಂದುವುದಕ್ಕೆ ಸಿದ್ಧ. ಆದರೆ ಗೌರವಯುತವಾಗಿ ಹೊರ ಹೋಗಬೇಕು. ಈ ರೀತಿಯಾಗಿ ಹೋಗುವುದಲ್ಲ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಮಾಜಿ ಸಿಎಂ ಜಗದೀಶ ಶೆಟ್ಟರ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ.   ದೆಹಲಿಗೆ ತೆರಲುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ಪೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಪಾಸಿಟಿವ್ ಹೋಪ್‌ನಲ್ಲಿ ನಾನಿದ್ದೇನೆ. ಚರ್ಚೆ ಮಾಡೋಣ ಬನ್ನಿ ಎಂದು ಹೇಳಿದ್ದಾರೆ. …

Read More »

ಮಾರಿಕಾಂಬಾ ದೇವಾಲಯದಲ್ಲಿ ಬಿ ಫಾರಂ ಅರ್ಪಿಸಿ ಪೂಜೆ ಸಲ್ಲಿಸಿದ

ಶಿರಸಿ: ಮಾಜಿ ‌ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದ ಬಿ ಫಾರಂಗಳನ್ನು ಮಾರಿಕಾಂಬಾ ದೇವಾಲಯದಲ್ಲಿ ಪೂಜೆ‌ ಮಾಡಿಸಿದ ಘಟನೆ ಬುಧವಾರ ನಡೆಯಿತು. ಬುಧವಾರ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಜೆಡಿಎಸ್ ರ‍್ಯಾಲಿಗೆ ಚಾಲನೆ ಕೊಡುವ ಮೊದಲು ದೇವಿ ದರ್ಶನ ಪಡೆದು ಬಿ ಫಾರಂ ಪೂಜೆ ಸಲ್ಲಿಸಿದರು‌.   ಬಳಿಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಜೆಡಿಎಸ್ ಕಾರ್ಯಕರ್ತರು 50 ಅಡಿಗೂ ಎತ್ತರದ ಅನಾನಸ್ ಹಾರವನ್ನು ಕ್ರೇನ್ ಮೂಲಕ ಮಾಜಿ …

Read More »

ಸಚಿವ ಅಂಗಾರರಿಗೆ ಕೋಕ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ

ಸುಳ್ಯ: ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವ ಅವರು, ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ …

Read More »

ಹುಬ್ಬಳ್ಳಿ : ಪೂರ್ವ ಕ್ರಾಂತಿಕಿರಣ, ಕುಂದಗೋಳ ಎಂ.ಆರ್.ಪಾಟೀಲ ಸ್ಪರ್ಧೆ

ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ.   ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ …

Read More »

ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ?

ಮಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ …

Read More »

ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ

ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ …

Read More »

ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ

ಬೆಳಗಾವಿ: ಗೋಕಾಕ್- ವಿಧಾನ ಸಭಾ ಕ್ಷೇತ್ರದ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ ಮಾಡಲಾಗಿದೆ. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (DCC Bank Belagavi) ರವರು ಯಾವುದೇ ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ ಮತ್ತು ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲನೆ ಮಾಡದೇ 5 ಕೋಟಿ ಹಣವನ್ನು ವರ್ಗಾವಣೆ ‌ಮಾಡುವಾಗ ಪೊಲೀಸರು ಹಾಗೂ ಎಫ್ ಎಸ್ ಟಿ …

Read More »

ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚ

ನವದೆಹಲಿ : ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಅಚ್ಛರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ ಅವರಿಗೆ ಟಿಕೆಚಟ್ ಸಿಕ್ಕಿದೆ. ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಬದಲಿಗೆ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಸವದತ್ತಿಯಲ್ಲಿ ದಿ.ಆನಂದ ಮಾಮನಿ ಪತ್ನಿ ರತ್ನಾ ಮಾಮನಿ, ಹುಕ್ಕೇರಿಯಲ್ಲಿ ಉಮೇಶಕತ್ತಿ ಪುತ್ರ ನಿಖಿಲ್ ಕತ್ತಿ ಹಾಗೂ ಹುಕ್ಕೇರಿಯಲ್ಲಿ ರಮೇಶ ಕತ್ತಿಗೆ ಟಿಕೆಟ್ ನೀಡಲಾಗಿದೆ. …

Read More »

ಅಭಿವೃದ್ದಿ ಹರಿಕಾರನಿಗೆ ಮತ್ತೊಮ್ಮೆ ಜನಸೇವೆ ಮಾಡುವ ಅವಕಾಶ…

ಗೋಕಾಕ: ಅರಭಾವಿ ಕ್ಷೇತ್ರದ ಅಭಿವೃದ್ಧಿ ಹರಿಕಾರ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಸರ್ಕಾರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಇಂದು ಅಧಿಕೃತವಾಗಿ ಟಿಕೆಟ್ ನೀಡುವ ಮೂಲಕ ಕಾರ್ಯಕರ್ತರಲ್ಲಿ ಮತ್ತೊಂದು ಉತ್ಸಾಹ ತುಂಬಿದೆ ಸಂಜೆಯಷ್ಟೇ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ ಮಾತು ಸತ್ಯ ವಾಗಿದೆ ಲಕ್ಷಾಂತರ ಜನರ ಅಭಿಮಾನಿ ದೇವರು ಆದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸೋಲಿಸುವ ತಾಕತ್ತು ಯಾರಿಗೂ ಇಲ್ಲ ಎಂಬ ಮಾತು ಜಗ ಜಾಹೀರ ವಾಗಿದೆ ಜನರ ಪ್ರೀತಿ ಅನುಕಂಪ ಪ್ರೀತಿ …

Read More »

ಟಿಕೆಟ್ ಸಿಕ್ಕಾಯ್ತ ಇನ್ನೇನು ಗುಲಾಲ ಹಾರಸೋದ ಒಂದೇ ಬಾಕಿ…

ಬೆಳಗಾವಿ: ರಮೇಶ್ ಜಾರಕಿಹೊಳಿ ಗೋಕಾಕ ಬೆಳಗಾವಿ ಅಷ್ಟೇ ಅಲ್ಲ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕೂಡ ಅವರ್ ಹೆಸರು ಅಜರಾಮರವಾಗಿ ಇದೆ ಎಂಬುದಕ್ಕೆ ಇವತ್ತಿನ ಬಿಡುಗಡೆ ಯಾದ ಪಟ್ಟಿಯೇ ಸಾಕ್ಷಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅನೇಕ ಊಹಾ ಪೋಹ ಗಳು ಇದ್ದರು ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೆ ಬೆಂಬಲಿಗರಿಗೆ ಕೂಡ ವಿಧಾನಸಭಾ ಟಿಕೆಟ್ ಕೊಡಿಸುವುದ ರಲ್ಲಿ ಯಶಸ್ವಿ ಯಾಗಿದ್ದಾರೆ ಸಾಹುಕಾರ ಗೆ ಜಯ ಸಿಕ್ಕಿದೆ ಇನ್ನೇನು ಗುಲಾಲ ಹಾರಸೊದ ಒಂದೇ …

Read More »