ಬೆಳಗಾವಿ : ಎಪಿಎಮ್ಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತರರಾಜ್ಯ ವಂಚಕರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು ರೂ.೬,೦೯,೦೦೦ ಮೌಲ್ಯದ ಬಂಗಾರ, ನಗದು & ಮೋಟರ್ ಸೈಕಲ್ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ. ೨೯/೧೧/೨೦೨೨ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮುರಳಿಧರ ಕಾಲನಿಯ ಸೋಮಲಿಂಗ ಅಮ್ಮಣಗಿರವರ ಎ.ಟಿ.ಎಮ್ ಕಾರ್ಡನ್ನು ಬದಲಾಯಿಸಿಕೊಂಡು ಅವರ ಎ.ಟಿ.ಎಮ್ ಕಾರ್ಡಿಂದ ೪,೦೩,೭೮೯/- ರೂಗಳನ್ನು ತೆಗೆದುಕೊಂಡು ಮೋಸ ಮಾಡಿದ ಬಗ್ಗೆ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಪಿಐ ರಮೇಶ …
Read More »Yearly Archives: 2023
ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಸಿದ್ದರಾಮಯ್ಯ
ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮುಂದುವರಿದ ಭಾಗವಾಗಿ ಸಿದ್ದರಾಮಯ್ಯ ಈ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 14ರಿಂದ 17ರವರೆಗೆ ಅವರು ಜಿಲ್ಲೆಯ ವಿವಿಧೆಡೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ….
Read More »170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ ಎಂದ ಡಿ.ಕೆ.ಶಿ.
ಬೆಂಗಳೂರು: ಪಕ್ಷದ ಸ್ಕ್ರೀನಿಂಗ್ ಕಮಿಟಿ ಕಳೆದ ಮೂರು ದಿನಗಳಿಂದ ಸಭೆ ನಡೆಸುತ್ತಿದ್ದು, ಸುಮಾರು 170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ಚರ್ಚೆಯಾಗಿರುವ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಿಕೊಟ್ಟಿದ್ದೇವೆ. ಎಲ್ಲ ಕಡೆಗಳಲ್ಲಿ ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದು, ಎಲ್ಲ ಪ್ರಕ್ರಿಯೆ ಸುಗಮವಾಗಿ ಸಾಗುತ್ತಿದೆ. ಪಕ್ಷದಲ್ಲಿ ನಾಯಕರ ಸಂದಾನ ವಿಚಾರವಾಗಿ ಕೇಳಿದ …
Read More »B,J,P,ಮೊದಲ ವಿಕೆಟ್ ಪತನ; M.L.C. ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಬಿಜೆಪಿಯ ಹಾಲಿ ಎಂಎಲ್ ಸಿ ಪುಟ್ಟಣ್ಣ ಅವರು ಇಂದು ತಮ್ಮ ಎಂ ಎಲ್ ಸಿ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರಲು ಇಚ್ಛಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಪುಟ್ಟಣ್ಣ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಸತತ ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. ಇನ್ನು ಕೆಲವು ವರ್ಷಗಳ ಕಾಲ ಅಧಿಕಾರವಿದ್ದರೂ ಬಿಜೆಪಿ ಆಡಳಿತಕ್ಕೆ ಬೇಸತ್ತು, ತಮ್ಮ ಕ್ಷೇತ್ರದ ಜನರಿಗೆ ನ್ಯಾಯ …
Read More »6 ನಿಗಮಗಳಿಗೆ ನಿರ್ದೇಶಕರ ನೇಮಕ ಮಾಡಿದ ಸರ್ಕಾರ
ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಗೆ ಒಂದು ತಿಂಗಳು ಬಾಕಿಯಿರುವ ಹೊತ್ತಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ 11 ಜನರನ್ನು ನಿಗಮಗಳಿಗೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಸಿಎಂ ಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ 6 ಜನರಿಗೆ ನಿಗಮದಲ್ಲಿ ಸ್ಥಾನ ನೀಡಲಾಗಿದೆ. ದೇವರಾಜ್ ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ, …
Read More »1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಕಾರಣ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೆಚ್ಚಿನ ಗಮನ ನೀಡಬೇಕು. ನಿಮಗೆ ಬೇಕಾದ ಸಹಾಯ, ಸಹಕಾರ ನೀಡಲು ನಾನು ಸದಾ ಬದ್ಧನಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಮುಚ್ಚಂಡಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಕನ್ನಡ ಶಾಲೆ ಸನ್ 2022 – 23 ರಲ್ಲಿ ” 4059″ ಕಟ್ಟಡಗಳ ಯೋಜನೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ …
Read More »ಎಲ್ಲಾ ಜಿಲ್ಲೆಗಳ ಅಭಿವೃದ್ಧಿ ಸೂಚ್ಯಂಕದಲ್ಲಿ ಹೆಚ್ಚಳ: ಬಡತನ ನಾಡಿಗೆ ಸವಾಲು
ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ (ಎಚ್ಡಿಐ) ಏರಿಕೆಯಾಗಿದೆ. ಆದರೆ, ಬಡತನ ಮತ್ತು ಅಪೌಷ್ಟಿಕತೆಯ ಸಮಸ್ಯೆಗಳೂ ಸವಾಲಾಗಿ ಬೆಳೆಯುತ್ತಿವೆ ಎಂಬುದನ್ನು ‘ಕರ್ನಾಟಕ ಮಾನವ ಅಭಿವೃದ್ಧಿ ವರದಿ-2022’ ಹೇಳಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿಯೂ ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳು ಬಹು ಆಯಾಮದ ಬಡತನ ಸೂಚ್ಯಂಕದ (ಎಂಪಿಐ) ವಿಷಯದಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿವೆ. ಕೆಲವು ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಸಾಧಿಸಿದ್ದರೂ, ಬಡತನ …
Read More »852 ಕೊಟಿಯಲ್ಲಿ ಐಐಟಿ ಧಾರವಾಡದ ಮೊದಲ ಹಂತ ಸಿದ್ಧ
ಧಾರವಾಡ: ‘ಐಐಟಿ ಧಾರವಾಡದ ನೂತನ ಕ್ಯಾಂಪಸ್ನ ಮೊದಲ ಹಂತ ಸಿದ್ಧಗೊಂಡಿದ್ದು, ಇದೇ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ’ ಎಂದು ಸಂಸ್ಥೆಯ ನಿರ್ದೇಶಕ ಡಾ. ವೆಂಕಪ್ಪಯ್ಯ ಆರ್. ದೇಸಾಯಿ ಹೇಳಿದರು. ‘2016ರಲ್ಲಿ ಕೇಂದ್ರ ಸರ್ಕಾರ ಐಐಟಿ ಧಾರವಾಡ ಘೋಷಿಸಿತು. ರಾಜ್ಯ ಸರ್ಕಾರವು 65 ಎಕರೆ ಮೀಸಲು ಅರಣ್ಯ ಪ್ರದೇಶ ಹಾಗೂ 470 ಎಕರೆ ಜಾಗ ಸೇರಿ ಒಟ್ಟು 535 ಎಕರೆ ಜಾಗವನ್ನು ನೀಡಿತ್ತು. ಅಲ್ಲಿ ಪ್ರಥಮ ಹಂತದಲ್ಲಿ ₹852ಕೋಟಿ …
Read More »ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರೆ ಸಾಮೂಹಿಕ ಅತ್ಯಾಚಾರ
ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಹುಬ್ಬಳ್ಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಡೆದಿದೆ. ಮೊಬೈಲ್ ಫೋನ್ ಕೊಡಿಸುವುದಾಗಿ ಹೇಳಿ ಬಾಲಕಿಯನ್ನು ನಂಬಿಸಿ ಕರೆದೊಯ್ದ ದುರುಳರು, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದೇವರಾಜ್, ಪಕ್ಕಿರೇಶ್ ಹಾಗೂ ಇನ್ನಿಬ್ಬರು ಸೇರಿ ಕೃತ್ಯವೆಸಗಿದ್ದಾರೆ. ಘಟನೆ ಬಗ್ಗೆ ಸಂತ್ರಸ್ತ ಯುವತಿ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
Read More »ವೈದ್ಯರ ನಿರ್ಲಕ್ಷ್ಯ ಹೊಟ್ಟೆ ನೋವೆಂದು ಆಸ್ಪತ್ರೆಯಲ್ಲಿ ದಾಖಲಾದ 6 ತಿಂಗಳ ಮಗು ವಿಧಿವಶ
ಬೆಂಗಳೂರು: ಹೊಟ್ಟೆ ನೋವು ಅಂತ ಕರೆದುಕೊಂಡು ಬಂದಿದ್ದ ಮಗು ಸಾವಿಗೀಡಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದು 6 ತಿಂಗಳ ಮಗುವಿಗೆ ಒವರ್ ಡೋಸ್ ಮಾಡಿ ವೈದ್ಯರು ಸಾಯಿಸಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಹೊಸಕೋಟೆ ನಗರದ ಒವಂ ಆಸ್ವತ್ರೆಯಲ್ಲಿ ನಡೆದಿದೆ. ತಾಲೂಕಿನ ಕಂಬಳಿಪುರ ನಿವಾಸಿ ವೇಣುಗೋಪಾಲ್ ಪ್ರಿಯಾಂಕ ಎಂಬುವವರ ಮಗುವಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒವಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕಳೆದ 15 ದಿನಗಳಿಂದ ಹೊಟ್ಟೆ …
Read More »
Laxmi News 24×7