ಬಾಗಲಕೋಟೆ: ಒಬ್ಬ ಹಿಂದೂ (Hindu), ಭಾರೀ ಕಟ್ಟರ್ ಹಿಂದೂ ಆದ್ರೆ ರಾಮ ರಾಜ್ಯ ಕೊಡುತ್ತಾನೆ. ಟಿಪ್ಪು ಸುಲ್ತಾನ್ (Tipu Sultna) ಅಂತಹವರು ಮೂರುವರೆ ದೇವಸ್ಥಾನ ಕೆಡವಿ ಹಾಕಿ, ಲಕ್ಷಾಂತರ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ. ಲಕ್ಷಾಂತರ ಜನರನ್ನು ಮತಾಂತರ ಮಾಡಿದ ಎಂದು ಬಾಗಲಕೋಟೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿದರು. ಶಿವಾಜಿ ಮಹಾರಾಜರ (Chatrapati Shivaji Maharaj) ಬಗ್ಗೆ ಮಾತನಾಡಿದ್ರೆ ಕೆಲವರಿಗೆ ನೋವು …
Read More »Yearly Archives: 2023
ರೂಪಾ-ರೋಹಿಣಿ ಕಿತ್ತಾಟದಲ್ಲಿ ಪ್ರತಾಪ ಸಿಂಹ ಎಂಟ್ರಿ.. IPS ಅಧಿಕಾರಿ ಪರ ಬ್ಯಾಟ್..!
ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಸಂಬಂಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಅವರು ಐಪಿಎಸ್ ಅಧಿಕಾರಿ ರೂಪಾ ಅವರು ಎತ್ತಿರುವ ಪ್ರಶ್ನೆಗಳನ್ನು ಕೂಲಂಕುಶವಾಗಿ ನೋಡಿದೆ. ಎಲ್ಲಾ ಪ್ರಶ್ನೆಗಳು ವಾಸ್ತವಕ್ಕೆ ಹತ್ತಿರವಾಗಿವೆ ಎಂದಿದ್ದಾರೆ. ಅದಕ್ಕೆ ಸಂಬಂಧಪಟ್ಟವರು ಉತ್ತರ ನೀಡಬೇಕು. ರಾಜಕಾರಣಿಗಳ ವಿರುದ್ಧ ಬಂದಾಗ ಪ್ರಶ್ನೆ ಮಾಡುತ್ತಾರೆ. ಆದರೆ ಇವಾಗ ಆ ವಿಚಾರಕ್ಕೆ ಸಂಬಂಧಿಸಿದಂತೆ ರೋಹಿಣಿ ಅವರು ಪ್ರತಿಕ್ರಿಯೆ …
Read More »ಹುಬ್ಬಳ್ಳಿಯಲ್ಲಿ “ಕಮಲ” ಪಡೆ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಪ್ರತಿಕೃತಿ ದಹಿಸಿದ್ದು ಏಕೆ?
ಹುಬ್ಬಳ್ಳಿ, ಫೆಬ್ರವರಿ, 20: ಎಚ್.ಡಿ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ. ಹಾಗೂ ಪ್ರಲ್ಹಾದ್ ಜೋಶಿಯವರ ತೇಜೋವಧೆ ಮಾಡುವ ಹುನ್ನಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಲ್ಹಾದ್ ಜೋಶಿಯವರ ವಿರುದ್ಧ ಬಿಜೆಪಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ವಿನೂತನ ರೀತಿಯಲ್ಲಿ ಪ್ರತಿಭಟನೆ …
Read More »ಎಪ್ರಿಲ್ 1 ರಿಂದ ಅಂಗಡಿಗಳಲ್ಲಿ ಮದ್ಯ ಸೇವನೆ ನಿಷೇಧ
ಭೋಪಾಲ್: ರಾಜ್ಯದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ಸೇವನೆಯನ್ನು ಕಡಿಮೆಗೊಳಿಸುವ ಪ್ರಯತ್ನದ ಭಾಗವಾಗಿ ಎಪ್ರಿಲ್ 1 ರಿಂದ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಅನುಮತಿಸಲಾಗುವುದಿಲ್ಲ. ರಾಜ್ಯ ಸಚಿವ ಸಂಪುಟವು ರವಿವಾರ ಈ ನೀತಿಗೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 2010 ರಿಂದ ಯಾವುದೇ ಮದ್ಯದ ಅಂಗಡಿಯನ್ನು ತೆರೆದಿಲ್ಲ ಎಂದು ಅವರು ಹೇಳಿದರು. ‘ಈಗ, ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆಗಾಗಿ ಯಾವುದೇ …
Read More »ಧಾರವಾಡದಲ್ಲಿ ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ
ಧಾರವಾಡ: ‘ಶಾಸ್ತ್ರೀಯ ಭಾಷೆ ಮತ್ತು ಕಲೆಗೆ ಹೆಚ್ಚಿನ ಪ್ರೋತ್ಸಾಹ ಒದಗಿಸಲಾಗುವದು’ ಎಂದು ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘಾವಲ್ ಭರವಸೆ ನೀಡಿದರು. ಕೇಂದ್ರ ಲಲಿತಕಲಾ ಅಕಾಡೆಮಿಯ ಪ್ರಾದೇಶಿಕ ಕಚೇರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ‘ಸಾಂಸ್ಕೃತಿಕ ಊರು ಧಾರವಾಡವನ್ನು ಮುಂದೆ ಕಲೆ ಹಾಗೂ ಸಾಂಸ್ಕೃತಿಕ ರಾಜಧಾನಿಯನ್ನಾಗಿ ಅಭುವೃದ್ಧಿಪಡಿಸಲಾಗುವುದು. ಅದಕ್ಕೆ ಅಗತ್ಯವಿರುವ ಎಲ್ಲಾ ಅಕಾಡೆಮಿಗಳ ಕಚೇರಿಯನ್ನು ಧಾರವಾಡಕ್ಕೆ ನೀಡಲಾಗುವುದು. ಮುಂದೆ ಸಂಗೀತ, ನಾಟಕ ಆಕಡೆಮಿ …
Read More »ಡಿ.ರೂಪಾ, ರೋಹಿಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಸಲಹೆ: ಪ್ರಲ್ಹಾದ ಜೋಶಿ
ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು. ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ‘ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು …
Read More »ರೆಡ್ಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡದಂತೆ ಆಯೋಗಕ್ಕೆ ದೂರು: ಟಪಾಲ್ ಗಣೇಶ್
(ಕೊಪ್ಪಳ ಜಿಲ್ಲೆ): ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಮೇಲೆ ಬಹುಕೋಟಿ ಗಣಿ ಹಗರಣದ ಪ್ರಕರಣಗಳು ತನಿಖಾ ಹಂತದಲ್ಲಿದ್ದರೂ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕೊಡದಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು’ ಎಂದು ಉದ್ಯಮಿ ಟಪಾಲ್ ಗಣೇಶ್ ಹೇಳಿದರು. ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಆಕ್ರಮ ಗಣಿಗಾರಿಕೆ ಹಗರಣದಲ್ಲಿ ಬಂಧಿತರಾಗಿ ಷರತ್ತುಗಳ ಮೇಲೆ ಜಾಮೀನು ಮೇಲೆ ಹೊರಬಂದಿರುವ ರೆಡ್ಡಿ ಜನರಿಗೆ ಸುಳ್ಳಿನ ಭರವಸೆಗಳು ನೀಡಿ …
Read More »ರೈಲಿನಲ್ಲಿ ಬೆತ್ತಲೆಯಾಗಿ ಸೆಕ್ಸ್ ಮಾಡಿದ ಜೋಡಿ
ಪ್ರೇಮಿಗಳದಿನದಂದುರೈಲಿನಲ್ಲಿಯೇಮಿತಿಗಳನ್ನುಮೀರಿದ ಜೋಡಿಯೊಂದುಎಲ್ಲರಮುಂದೆಶಾರೀರಿಕಸಂಬಂಧಬೆಳೆಸಿದ್ದು ಇದನ್ನು ವಿಡಿಯೋ ಮಾಡಿದೆ. ಘಟನೆ ಸಿಡ್ನಿಯಲ್ಲಿನಡೆದಿದ್ದು, ಇದನ್ನು ನೋಡಿದ ಜನ ಗಾಬರಿಗೊಂಡಿದ್ದಾರೆ . ಸಿಡ್ನಿಯ ನಾರ್ಮನ್ ಹರ್ಸ್ಟ್ ಮತ್ತು ಗಾರ್ಡನ್ ನಡುವೆ ಸಾಗುವ T9 ನಾರ್ದರ್ನ್ ಲೈನ್ ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ . News.com.au ವರದಿಯಪ್ರಕಾರ, “ಈಜೋಡಿರೈಲಿನಲ್ಲಿಮನೆಗೆಹೋಗುತ್ತಿದ್ದರು. ಆಜೋಡಿಯನಾಚಿಕೆಗೇಡಿನಕೃತ್ಯದಿಂದಉಳಿದಪ್ರಯಾಣಿಕರೆಲ್ಲರೂಅಸಹ್ಯಪಡುತ್ತಿದ್ದರು. ನನಗೆತುಂಬಾಮುಜುಗರವಾಗಿತ್ತು. ಆದ್ದರಿಂದನಾನುಆಕಂಪಾರ್ಟ್ಮೆಂಟ್ನಿಂದದೂರಹೋದೆ. ಅಲ್ಲಿನಈಘಟನೆಯದೃಶ್ಯಾವಳಿಕೂಡಹೊರಬಿದ್ದಿದ್ದು, ಈಅವಮಾನಕರಕೃತ್ಯವನ್ನುನಿಲ್ಲಿಸಿಬಟ್ಟೆಧರಿಸುವಂತೆಧ್ವನಿವರ್ಧಕದಲ್ಲಿಹೇಳಲಾಗುತ್ತಿತ್ತು” ಎಂದುಪ್ರಯಾಣಿಕರೊಬ್ಬರುಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳುಆಜೋಡಿಗಳುಏನುಮಾಡುತ್ತಿದ್ದರುಎಂಬುದನ್ನುವಿವರಿಸಿದ್ದಾರೆ. ಈಬಳಿಕಭದ್ರತಾಸಿಬ್ಬಂದಿಮಧ್ಯಪ್ರವೇಶಿಸಿಆಜೋಡಿಗೆಎಚ್ಚರಿಕೆಯನ್ನುನೀಡಿದ್ದಾರೆ. “ಇಂದುಪ್ರೇಮಿಗಳದಿನಎಂದುನನಗೆತಿಳಿದಿದೆ. ಆದರೆನಿಮ್ಮಸುತ್ತಮುತ್ತಲಿನಪ್ರಯಾಣಿಕರನ್ನುಗೌರವಿಸಿ. ನಿಮ್ಮವರ್ತನೆಅಸಭ್ಯವಾಗಿದೆ” ಎಂದುಹೇಳಿದ್ದಾರೆ. NSW ಸಾರಿಗೆವಕ್ತಾರರುಈಬಗ್ಗೆಮಾತನಾಡಿದ್ದು, “ಇಲಾಖೆಯುಪ್ರಯಾಣಿಕರಅನುಕೂಲಕ್ಕಾಗಿಮತ್ತುಸುರಕ್ಷತೆಗಾಗಿನಿರಂತರವಾಗಿಕಾರ್ಯನಿರ್ವಹಿಸುತ್ತಿದೆ. ಆದರೆಕೆಲವುಜನರಕ್ರಮಗಳುಉಳಿದಪ್ರಯಾಣಿಕರಿಗೆತೊಂದರೆಗಳನ್ನುಉಂಟುಮಾಡುತ್ತದೆ. ನಾವು 11000 …
Read More »ಸಚಿನ್ ಸಬ್ನಿಸ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್*
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 22ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 ರಂದು ಪೂರ್ವಾಹ್ನ 11:30ಕ್ಕೆ ವಿ. ತಾ. ವಿ. ಜ್ಞಾನ ಸಂಗಮ ಆವರಣದ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಿದೆ. ಶ್ರೀ. ಥಾವರಚಂದ್ ಗೆಹ್ಲೋಟ್, ಗೌರವಾನ್ವಿತ ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಅಧ್ಯಕ್ಷತೆ ವಹಿಸುವರು ಡಾ. ಸಿ. ಎನ್. ಅಶ್ವಥ್ ನಾರಾಯಣ್, ಮಾನ್ಯ ಸಚಿವರು, ಉನ್ನತ …
Read More »ಐಎ ಎಸ್ ಅಧಿಕಾರಿ ನಗ್ನ ಚಿತ್ರ, Nude, naked pics ಕಳುಹಿಸಬಹುದಾ?ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ
ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೊ ವೈರಲ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ರೋಹಿಣಿ ಸಿಂಧೂರಿ, ಗೆಟ್ ವೆಲ್ ಸೂನ್ ಎಂದು ಕೌಂಟರ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಫೋಸ್ಟ್ ಮಾಡಿರುವ ಡಿ.ರೂಪಾ, ಗೆಟ್ ವೆಲ್ ಸೂನ್ ಎಂದು ನನಗೆ …
Read More »