ಬೆಳಗಾವಿ: ರೈತರು ಸಾವಯವ ಕೃಷಿಗೆ ಆದ್ಯತೆ ನೀಡುವಂತೆ ದೇಶದ ಒಂದು ಲಕ್ಷ ಹಳ್ಳಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. ನಗರದಲ್ಲಿ ಎರಡು ದಿನಗಳ ಕಾಲ ಜರಗಿದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೊನೆಯ ದಿನವಾದ ಸೋಮವಾರ ಸಭೆಯ ಸಮಾರೋಪದಲ್ಲಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ, ಕೃಷಿ ಸಚಿವ ಬಿ.ಸಿ. ಪಾಟೀಲ್, ರೈತ …
Read More »Yearly Archives: 2023
ಮೂಢವಲ್ಲ, ಮೂಲ ನಂಬಿಕೆಗಳ ದೇಶವಿದು; ನಳಿನ್ ಕುಮಾರ್ ಕಟೀಲ್
ಉಳ್ಳಾಗಡ್ಡಿ ಖಾನಾಪೂರ/ಯಮಕನಮರಡಿ: ನಮ್ಮ ದೇಶ ಮೂಢ ನಂಬಿಕೆಗಳ ದೇಶವಲ್ಲ, ಮೂಲ ನಂಬಿಕೆಗಳ ದೇಶ. ಇಂದು ನಮ್ಮ ಭಾರತೀಯ ಸಂಸ್ಕೃತಿಯನ್ನು ವಿದೇಶಿಯರು ಅಧ್ಯಯನ ಮಾಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಭಾರತ ಜೋಡೋ ಬದಲು ಭಾರತ ತೋಡೋ ಕಾರ್ಯದಲ್ಲಿ ಮಗ್ನರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರವಿವಾರ ಜ. 29 ರಂದು ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜ ವಿರೋಧಿಯಾಗಿರುವ ಶಾಸಕ …
Read More »ದೇಶದ ಜನತೆಗೆ ಗುಡ್ ನ್ಯೂಸ್ ; ಶೀಘ್ರ ‘ಗ್ಯಾಸ್ ಸಿಲಿಂಡರ್ ಸಬ್ಸಿಡಿ’ ಲಭ್ಯ, ಉಜ್ವಲ ಯೋಜನೆ ಬಜೆಟ್ ಹೆಚ್ಚಳ
ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಕುಟುಂಬದ ಬಜೆಟ್ ತುಂಬಾ ಹದಗೆಡುತ್ತಿದ್ದು, ಸದ್ಯ ಸಿಲಿಂಡರ್ ಬೆಲೆ 1000 ರೂ.ಗೂ ಹೆಚ್ಚು ಏರಿಕೆಯಾಗಿದೆ. ಹೀಗಾಗಿ ಅಡುಗೆ ವೆಚ್ಚ ಮತ್ತಷ್ಟು ಹೆಚ್ಚಾಗಿದೆ. ಸಧ್ಯ ಸರಕಾರ ಸಿಲಿಂಡರ್ ಬೆಲೆ ಇಳಿಸುತ್ತದೆ ಎಂಬ ಭರವಸೆಯೊಂದಿಗೆ ಮಹಿಳೆಯರು ಕುಳಿತಿದ್ದಾರೆ. ಗ್ಯಾಸ್ ಸಿಲಿಂಡರ್ನಲ್ಲಿ ಸಬ್ಸಿಡಿ ಲಭ್ಯವಾಗಲಿದ್ದು, ಈ ಸಂಚಿಕೆಯಲ್ಲಿ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಜನರಿಗೆ ಉಚಿತ ಸಿಲಿಂಡರ್’ಗಳನ್ನ ನೀಡುತ್ತಿದೆ. …
Read More »ಎಸಿಪಿ ನಾರಾಯಣ ಭರಮಣಿ ವರ್ಗಾವಣೆ ಗೊಳಿಸಿ ಆದೇಶ
ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ. ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್.ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು …
Read More »ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ
ಇಂಡಸ್ ಇಂಡ್ ಬ್ಯಾಂಕ್ ವತಿಯಿಂದ ಜನವರಿ 31 ರಿಂದ ಮಾರ್ಚ್ 10 ರವರೆಗೆ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಇದೇ ಫೆ. 5ರಿಂದ 9ರವರೆಗೆ ನಗರದ ಕೆ.ಎಸ್.ಸಿ.ಎ ಮೈದಾನದಲ್ಲಿ ನಾಗೇಶ ಟ್ರೋಪಿ ಟಿ-20 ಕ್ರಿಕೆಟ್ ಪಂದ್ಯಾವಳಿಯು ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಡಾ. ಮಹಾಂತೇಶ ಕಿವಡಸನ್ನವರ ಅವರು ಹೇಳಿದರು. ವೈ.ಓ: ಸೋಮವಾರ ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು …
Read More »15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ: ‘ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು’ಗೊಳಿಸಿ, ಹೈಕೋರ್ಟ್ ಆದೇಶ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) ಕರೆಯಲಾಗಿದ್ದಂತ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿದೆ. ಈ ಸಂಬಂಧ ನೂರಾರೂ ಅಭ್ಯರ್ಥಿಗಳು ಹೈಕೋರ್ಟ್ ಗೆ ( Karnataka High Court …
Read More »ಜಾರಕಿಹೊಳಿ ‘ಸಿಡಿ’ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಕೈವಾಡ : ಮಾಜಿ ಶಾಸಕ ನಾಗರಾಜ್ ಹೊಸ ಬಾಂಬ್
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಕೈವಾಡವಿದೆ ಎಂದು ಮಾಜಿ ಶಾಸಕ ಹಾಗೂ ರಮೇಶ್ ಜಾರಕಿಹೊಳಿ ಆಪ್ತ ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವ ವಿಚಾರ ಗೊತ್ತಾಯ್ತು, ಈ ವಿಚಾರವನ್ನು ನಾನು 2 ಬಾರಿ ರಮೇಶ್ ಗೆ ಹೇಳಿದ್ದೆ, ಅವರು ಇಂತಹ ನೂರು ಸಿಡಿ ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದಿದ್ದರು. ಸಿಡಿ …
Read More »ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಪತ್ನಿಗೆ ಚಾಕು ಇರಿದ ಪತಿರಾಯ
ಬೆಂಗಳೂರು: ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಗಂಡನನ್ನೇ ಪತ್ನಿಗೆ ಚಾಕು ಇರಿದ ಘಟನೆ ನಡೆದಿದೆ.ನಗರದ ಜಕ್ಕೂರು ಬಳಿಯ ಮುನೇಶ್ವರ ಬೀದಿಯಲ್ಲಿ ನಡೆದಿದೆ. 33 ವರ್ಷದ ಜಯಶ್ರೀ ಮೃತ ದುರ್ದೈವಿ. ಇವರಿಬ್ಬರು 15 ವರ್ಷದ ಹಿಂದೆ ವಿವಾಹವಾಗಿದ್ದರು. ಇಬ್ಬರು ಮಕ್ಕಳ ಜೊತೆ ಮುನೇಶ್ವರ ಬೀದಿಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ನಾಗರಾಜ್ ಹಣ ನೀಡುವಂತೆ ಪದೇ ಪದೇ ಪತ್ನಿಗೆ ಪೀಡಿಸುತ್ತಿದ್ದ. ಇದರಿಂದ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ನಾಗರಾಜ್ ಕೂಲಿ ಕೆಲಸ …
Read More »‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ವಿಧವಾ ವೇತನ ಮಾಸಿಕ 2500 ರೂ.ಗೆ ಹೆಚ್ಚಳ:H.D.K
ಕೊಪ್ಪಳ : ‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ವಿಧವಾ ವೇತನ ಮಾಸಿಕ 2500 ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಜೆಡಿಎಸ್’ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ‘ಸ್ತ್ರೀ ಶಕ್ತಿ’ ಸಂಘದ ಸಾಲಮನ್ನಾ ಮಾಡಲಾಗುತ್ತದೆ. ವಿಧವಾ ವೇತನ ಮಾಸಿಕ 2500 ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.ಸರ್ಕಾರದ ಖಜಾನೆಯನ್ನು ಕೆಲವರು ದೋಚುತ್ತಿದ್ದಾರೆ. …
Read More »ಬೆಂಗಳೂರಿನಲ್ಲಿ ನಿಲ್ಲದ ಆರ್ಕಿಡ್ ಶಾಲೆ ಅವಾಂತರ: ಪೋಷಕರ ಮೇಲೆ ಹಲ್ಲೆ.?
ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿರುವಂತ ಆರ್ಕಿಡ್ ಶಾಲೆಯ ಅವಾಂತರ ಮುಂದುವರೆದಿದೆ. ಇಂದು ಪೋಷಕರ ಸಭೆ ನಡೆಸುವುದಾಗಿ ಕರೆಸಿ, ಸಿಬ್ಬಂದಿಗಳಿಂದ ಹಲ್ಲೆ ನಡೆಸಿರೋದಾಗಿ ಹೇಳಲಾಗುತ್ತಿದೆ. ಇಂದು ಸಂಜೆ ಮಹಾಲಕ್ಷ್ಮೀ ಲೇಔಟ್ ನಲ್ಲಿರುವಂತ ಆರ್ಕಿಡ್ ಶಾಲೆಯಲ್ಲಿ ಸಿಬಿಎಸ್ಸಿ ಸಿಲಬಸ್ ಮಾನ್ಯತೆಯ ಬಗ್ಗೆ ಚರ್ಚಿಸೋದಕ್ಕಾಗಿ ಪೋಷಕರ ಸಭೆಯನ್ನು ಆಡಳಿತ ಮಂಡಳಿ ಕರೆಯಲಾಗಿತ್ತು. ಸಭೆಗೆ ಆಗಮಿಸಿದಂತ ಪೋಷಕರನ್ನು ಶಾಲೆಯ ಒಳಗಡೆ ಬಿಡದೇ, ಹೊರಗಡೆ ಶಾಲೆಯು ಸಿಬಿಎಸ್ಸಿ ಮಾನ್ಯತೆ ಪಡೆದಿದೆ ಎಂಬುದಾಗಿ ಗೇಟ್ ಮುಂದೆ ಬೋರ್ಡ್ …
Read More »