ಶ್ರೀರಂಗಪಟ್ಟಣ : ಸ್ಯಾಂಟ್ರೋ ರವಿ ಬಂಧನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಶ್ರೀರಂಗಪಟ್ಟಣದ ಗಂಜಾಂ ಗ್ರಾಮದಲ್ಲಿರುವ ಶಕ್ತಿ ದೇವತೆ ನಿಮಿಷಾಂಭ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದಾರೆ. ಕಳೆದ 4 ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಆಗಮಿಸಿ ಹರಕೆ ಹೊತ್ತುಕೊಂಡಿದ್ದ ಅಲೋಕ್ ಕುಮಾರ್ ಅವರು ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸ್ಯಾಂಟ್ರೋ ರವಿ ಬಂಧನವಾದರೆ ಮತ್ತೆ ದೇಗುಲಕ್ಕೆ ಆಗಮಿಸುವುದಾಗಿ ಹರಕೆ ಹೊತ್ತಿದ್ದರು. ಹರಕೆ ಹೊತ್ತುಕೊಂಡ 26 ಗಂಟೆಗಳಲ್ಲೆ …
Read More »Yearly Archives: 2023
ಆದಿಚುಂಚನಗಿರಿ ಶ್ರೀಗಳು ಬಿಜೆಪಿಯ ಸಿಎಂ ಅಭ್ಯರ್ಥಿಯೇ? ಆರ್.ಅಶೋಕ್ ಹೇಳಿದ್ದೇನು
ಯಡಿಯೂರಪ್ಪನವರು ಸಿಎಂ ಹುದ್ದೆಗೆ ಪದತ್ಯಾಗ ಮಾಡಿದ ಸನ್ನಿವೇಶವನ್ನೊಮ್ಮೆ ಮೆಲುಕು ಹಾಕಿಕೊಳ್ಳೋಣ. ಕರ್ನಾಟಕದ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿತ್ತು. ಬಿಜೆಪಿಯ ವರಿಷ್ಠರು ಕೂಡಾ ಕೊಂಚ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ. ಅರವಿಂದ್ ಬೆಲ್ಲದ್, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಳ್ ಯತ್ನಳ್, ಬೊಮ್ಮಾಯಿ ಈ ರೀತಿ ಹಲವು ಹೆಸರುಗಳು ಸಿಎಂ ಅಭ್ಯರ್ಥಿ ಎಂದು ಮುನ್ನಲೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಮುನ್ನಲೆಗೆ ಬಂದಿದ್ದ ಇನ್ನೊಂದು ಹೆಸರೆಂದರೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀಗಳಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರದ್ದು. …
Read More »ಯತ್ನಾಳ್ ವಿರುದ್ಧ ಏಕವಚನದ ಗುಡುಗು: ಕಣ್ಣೀರು ಹಾಕಿದ ಸಚಿವ ನಿರಾಣಿ
ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಏಕವಚನದಲ್ಲಿ ಗುಡುಗಿದ ಸಚಿವ ಮುರುಗೇಶ್ ನಿರಾಣಿ, ಭಾವೋದ್ರಿಕ್ತರಾಗಿ ಪ್ರತಿಕ್ರಿಯಿಸುವಾಗ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ವಿಜಯಪುರದವರು ಒಬ್ಬರಿದ್ದಾರೆ. ಎಲುಬಿಲ್ಲದ ನಾಲಿಗೆ ಇಲ್ಲದೆ ಮಾತನಾಡುತ್ತಿದ್ದಾರೆ. ನನ್ನನ್ನು ಪಿಂಪ್ ಎಂದು ಕರೆದಿದ್ದಾರೆ. ಅಪ್ಪನಿಗೆ ಹುಟ್ಟಿದವರು ಈ ರೀತಿ ಮಾತನಾಡಲ್ಲ. ಆ ಸಂಸ್ಕೃತಿಯಲ್ಲಿ ಇದ್ದವರೆ ಆ ರೀತಿ ಮಾತನಾಡುತ್ತಾರೆ. ಒಳ್ಳೆಯ ಮನೆತನವಿದ್ದವರೂ ಈ ರೀತಿ …
Read More »ಅಮಿತ್ ಶಾ ಒಂಥರಾ ರೌಡಿ ಇದ್ದಂಗೆ, ನಾನೇ ಸಿಎಂ ಆದ್ರೂ ಆದೆ
ಬೆಂಗಳೂರು: ‘ಅಮಿತ್ ಶಾ ಒಂಥರಾ ರೌಡಿ ರೀತಿ. ನಾನೇ ಸಿಎಂ ಆದರೂ ಆದೆ…’ ಎಂದು ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಬಿಜೆಪಿಯ ಚಾಣಾಕ್ಷ ಅಮಿತ್ ಶಾ ಅವರನ್ನ ರೌಡಿ ಎಂದಿರುವ ಮಾತು ಸ್ವಪಕ್ಷಕ್ಕೆ ಭಾರೀ ಮುಜುಗರ ತರಿಸಿದೆ. ಸಿಎಂ ಖುರ್ಚಿ ಮೇಲೆ ಯೋಗೇಶ್ವರ್ ಕಣ್ಣಿಟ್ಟಿದ್ದಾರೆ ಎಂಬುದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಆಪರೇಷನ್ ಕಮಲಕ್ಕೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಲಿಯಾಗಿತ್ತು. ಆಡಳಿತಾರೂಢ ಬಿಜೆಪಿ …
Read More »ತಲೆಯಲ್ಲಿ ಕೂದಲೇ ಇಲ್ಲ ನೀನು ನನ್ನ ಮದುವೆ ಆಗ್ತೀಯಾ?’ ಮದುವೆ ಪ್ರಪೋಸಲ್ ನಿರಾಕರಿಸಿದ ಅನುಶ್ರೀ!
ಸದ್ಯ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮ ದಿನದಿಂದ ದಿನಕ್ಕೆ ವಿವಿಧ ಕಾರಣಕ್ಕೆ ಸುದ್ದಿಯಾಗುತ್ತಿದೆ. ರಾಜ್ಯ ಸರ್ಕಾರದ ಪ್ರಾಯೋಕತ್ವ ಇರುವ ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಕನ್ನಡದ ನಟ ಹಾಗೂ ನಟಿಯರು ಮಿಂಚಿದ್ದಾರೆ. ಕೇವಲ ಕನ್ನಡ ನಟ ಹಾಗೂ ನಟಿಯರು ಮಾತ್ರವಲ್ಲದೇ ತೆಲುಗಿನ ಕಲಾವಿದರನ್ನೂ ಸಹ ಈ ಕಾರ್ಯಕ್ರಮಕ್ಕೆ ಕರೆಸಲಾಗಿದೆ. ಇನ್ನು ಮೊದಲಿಗೆ ಕಿಚ್ಚ ಸುದೀಪ್, ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದರು. …
Read More »ದಳಪತಿ ವಿಜಯ್ ಜೊತೆ ಸೆಕ್ಸ್ ಮಾಡ್ಬೇಕುʼ..! ವಿಚಿತ್ರ ಆಸೆ ವ್ಯಕ್ತಪಡಿಸಿದ ನಟಿ
ವಾದಗಳಿಂದಲೇ ಫೇಮಸ್ ಆಗಿರುವ ತಮಿಳು ನಟಿ ರೇಷ್ಮಾ ಪಸುಪುಲೇಟಿ ಪ್ರತಿ ಬಾರಿಯೂ ತನ್ನ ದಿಟ್ಟ ಹೇಳಿಕೆಯಿಂದ ನೆಟ್ಟಿಗರು ಮೂರ್ಛೆ ಹೋಗುವಂತೆ ಮಾಡಿದ್ದಾರೆ. ಮುಕ್ತ ಮಾತುಕತೆಗಳ ಮೂಲಕ ಗಮನ ಸೆಳೆದಿರುವ ನಟಿಯ ಬಯಕೆ ಕೇಳಿದ ಜನ ಶಾಕ್ಗೆ ಒಳಲಾಗಿದ್ದಾರೆ. ಟಾಕ್ ಶೋಗಳಲ್ಲಿ ಕಾಣಿಸಿಕೊಳ್ಳುವ ನಟಿ ಇತ್ತೀಚಿಗೆ ದಳಪತಿ ವಿಜಯ್ ಕುರಿತು ಶಾಕಿಂಗ್ ಸ್ಟೇಟ್ಮೇಂಟ್ ಒಂದನ್ನು ನೀಡಿದ್ದಾರೆ. ವಯಸ್ಕರ ಟಾಕ್ ಶೋ ಪಾಡ್ಕಾಸ್ಟ್ನಲ್ಲಿ ಮಾತನಾಡುತ್ತಾ, ರೇಷ್ಮಾ ಅವರನ್ನು ಹಲವಾರು ಖಾಸಗಿ ವಿಷಯಗಳ ಬಗ್ಗೆ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ
ನಾಗ್ಪುರ: ನಾಗ್ಪುರದ ತನ್ನ ಕಚೇರಿಯಲ್ಲಿ ಲ್ಯಾಂಡ್ಲೈನ್ ಫೋನ್ ಮೂಲಕ ಅಪರಿಚಿತ ವ್ಯಕ್ತಿಗೆ ಕೊಲೆ ಬೆದರಿಕೆ ಬಂದಿದೆ. ನಿತಿನ್ ಗಡ್ಕರಿ ಕಚೇರಿ ನಾಗ್ಪುರ ಪೊಲೀಸರಿಗೆ ದೂರು ನೀಡಿದೆ ಎನ್ನಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
Read More »ಕಾಂಗ್ರೆಸ್ನ 36 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಬಿಸಿ-
ಬೆಂಗಳೂರು, ಜನವರಿ 14: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ರಾಜ್ಯದ ಮೂರು ಪ್ರಬಲ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡುವುದರಲ್ಲಿ ನಿರತವಾಗಿವೆ. ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷವು ಈಗಾಗಲೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯು ಫೆಬ್ರುವರಿಯಲ್ಲಿ ತನ್ನ ಮೊದಲ ಪಟ್ಟಿಯನ್ನು ಸಿದ್ದಪಡಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ಪಕ್ಷವು ಜನವರಿ ಕೊನೆಯ ವಾರದಲ್ಲಿ ಮೊದಲ ಪಟ್ಟಿಯನ್ನು ಸಿದ್ದಪಡಿಸಲಿದೆ. ಇದನ್ನು ಕೆಪಿಸಿಸಿ ಅಧ್ಯಕ್ಷ …
Read More »ಸಿದ್ದುಗೆ ಎರಡರ ಇಕ್ಕಟ್ಟು: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲೇಬೇಕೆಂದು ಆಪ್ತರು ಪಟ್ಟು
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಚರ್ಚೆ ನಡೆದಿರುವ ಬೆನ್ನಲ್ಲೇ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವುದು ಸುರಕ್ಷಿತವೇ ಎಂಬ ಚಿಂತನೆಯೂ ಚಾಲ್ತಿ ಪಡೆದಿದೆ. ಕೋಲಾರದೊಂದಿಗೆ ಬಾದಾಮಿ ಅಥವಾ ವರುಣಾದಿಂದ ಸ್ಪರ್ಧಿಸುವುದು ಸೂಕ್ತ ಎಂದು ಸಿದ್ದು ಆಪ್ತರು ಒತ್ತಡ ಹಾಕುತ್ತಿದ್ದು, ಇದೀಗ ‘ಚೆಂಡು’ ಹೈಕಮಾಂಡ್ ಅಂಗಳ ತಲುಪುವ ಲಕ್ಷಣಗಳಿವೆ. ಕೋಲಾರದಲ್ಲಿ ಮಾತ್ರ ಸ್ಪರ್ಧಿಸಿ ಅಪಾಯವನ್ನು ಮೈಮೇಲೆ ಎಳೆದು ಕೊಳ್ಳು ವುದು ಬೇಡ ಎಂಬುದು ಆಪ್ತರ ಸಲಹೆ. ಕೆಪಿಸಿಸಿ ಅಧ್ಯಕ್ಷ …
Read More »ತಲೆ ಮರೆಸಿಕೊಂಡಿದ್ದ ಆರೋಪಿ ಗುಜರಾತ್ನಲ್ಲಿ ಸ್ಯಾಂಟ್ರೊ ರವಿ ಬಂಧನ
ಮೈಸೂರು: ಅತ್ಯಾಚಾರ, ವೇಶ್ಯಾವಾಟಿಕೆ, ಗೂಂಡಾ ಪ್ರಕರಣಗಳ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿಯನ್ನು (51) ಪೊಲೀಸರು ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ‘ಪ್ರತಿದಿನ ಸ್ಥಳ ಬದಲಾಯಿಸುತ್ತಿದ್ದ ಆರೋಪಿಯ ಜೊತೆಗೆ ಆತನ ನಿಕಟವರ್ತಿಗಳಾದ ಕೇರಳದ ಶ್ರುತೇಶ್ (35) ಮತ್ತು ರಾಮ್ಜಿ (45) ಎನ್ನುವವರನ್ನು ಬಂಧಿಸಲಾಗಿದೆ. ಎರಡು ದಿನಗಳ ಹಿಂದೆ ಮೈಸೂರಿನ ಮಧುಸೂದನ ಎಂಬಾತನನ್ನು ಬಂಧಿಸಲಾಗಿತ್ತು’ ಎಂದು ತಿಳಿಸಿದರು. ‘ತಲೆ ಮರೆಸಿಕೊಂಡಿದ್ದ ಆರೋಪಿ ಯು ಕೇರಳ, …
Read More »