Breaking News

Daily Archives: ಜನವರಿ 3, 2024

5,8,9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ: ಶಿಕ್ಷಣ ಇಲಾಖೆ ನಡೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವಿರೋಧ

ಬೆಂಗಳೂರು, ಜ.03: ಕಳೆದೊಂದು ವರ್ಷದಿಂದ ಶಿಕ್ಷಣ ಇಲಾಖೆ (Karnataka Education Department) ಮಕ್ಕಳ ಭವಿಷ್ಯಕ್ಕಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಐದು ಎಂಟು ಹಾಗು 9ನೇ ತರಗತಿಗೆ ಪಬ್ಲಿಕ್ ಮಾದರಿಯಮೌಲ್ಯಾಂಕನ ಎಕ್ಸಾಂನಡೆಸಲು ಮುಂದಾಗಿದೆ. ಆದರೆ ಈ ಪರೀಕ್ಷೆ ಈಗ ಪ್ರತಿಷ್ಠೆಯ ಕಣವಾಗಿದ್ದು ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಹಠಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವ ಸ್ಥಿತಿ ಎದುರಾಗಿದೆ. ಇನ್ನೂ ಶಿಕ್ಷಣ ಇಲಾಖೆಯ ಮೌಲ್ಯಾಂಕನ ಪರೀಕ್ಷೆಗಳ ಹಠದಲ್ಲಿ ಖಾಸಗಿ ಶಾಲೆಗಳು ಹೊಸ …

Read More »

10 ವರ್ಷಗಳಲ್ಲೇ 2023ರಲ್ಲಿ ಅತಿಹೆಚ್ಚು ಮಾರಣಾಂತಿಕ ಅಪಘಾತ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಳೆದ ವರ್ಷ ಅಂದರೆ 2023ರಲ್ಲಿ 870 ಮಾರಣಾಂತಿಕಅಪಘಾತಗಳು (Accident) ಸಂಭವಿಸಿವೆ. ಇದು ಕಳೆದ 10 ವರ್ಷಗಳಲ್ಲಿ ಸಂಭವಿಸಿದ ಗರಿಷ್ಠ ಅಪಘಾತಗಳ ಸಂಖ್ಯೆಗಿಂತ ಹೆಚ್ಚಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ಮಂಗಳವಾರ ಹಂಚಿಕೊಂಡ ಅಂಕಿಅಂಶ ತಿಳಿಸಿದೆ. 2013 ರಲ್ಲಿ 733 ಅಪಘಾತಗಳು ಸಂಭವಿಸಿದ್ದವು. 2023ರಲ್ಲಿ 4,959 ಅಪಘಾತಗಳು ಸಂಭವಿಸಿದ್ದು, 899 ಜನರು ಮೃತಪಟ್ಟಿದ್ದಾರೆ. 4,959 ಅಪಘಾತಗಳಲ್ಲಿ, 4,089 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 4,176 ಜನರು …

Read More »

ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ, ವರ ಹಿಂಡಲಗಾ ಜೈಲಿಗೆ!

ಬೆಳಗಾವಿ, ಜನವರಿ 2: ಕೊನೇ ಕ್ಷಣದಲ್ಲಿ ಮದುವೆಯೊಂದು (Marriage) ಮುರಿದುಬಿದ್ದು ವರ ಹಿಂಡಲಗಾ ಜೈಲುಪಾಲಾದ ವಿಚಿತ್ರ ವಿದ್ಯಮಾನವೊಂದು ಬೆಳಗಾವಿಯ (Belagavi) ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಅಷ್ಟಕ್ಕೂ ಮದುವೆ ಮುರಿದು ಬೀಳಲು, ವರ ಜೈಲುಪಾಲಾಗಲು ಕಾರಣವಾಗಿದ್ದು ಮತ್ತೇನೂ ಅಲ್ಲ; ವರದಕ್ಷಿಣೆ ಬೇಡಿಕೆ. ಪಟ್ಟು ಹಿಡಿದು ವರದಕ್ಷಿಣೆ ಬೇಡಿಕೆ ಇಟ್ಟಿದ್ದಕ್ಕೆ ಮದುವೆ ಮುರಿದುಬಿದ್ದ ವಿದ್ಯಮಾನ ಮೂರು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ಆಯೋಜನೆಯಾಗಿತ್ತು. ಈ ಮದುವೆಯ …

Read More »

ಬೆಳಗಾವಿ ಗೂಂಡಾಗಳ ಗುಂಪಿನ ಅಟ್ಟಹಾಸ: ನಾವಗೆ ಗ್ರಾಮ ಸದ್ಯಕ್ಕೆ ಶಾಂತ

ಬೆಳಗಾವಿ: ಕಳೆದ ರಾತ್ರಿ ಶಸ್ತ್ರಧಾರಿ ಗೂಂಡಾಗಳ (armed goondas) ಗುಂಪೊಂದು ಬೆಳಗಾವಿ ತಾಲ್ಲೂಕಿನನಾವಗೆ ಗ್ರಾಮಕ್ಕೆ(Navage village) ನುಗ್ಗಿ ನಾಲ್ಕೈದು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಮನೆಗಳ ಮುಂದಿದ್ದ ವಾಹನಗಳನ್ನು ಜಖಂಗೊಳಿರುವ ಘಟನೆ ಗ್ರಾಮಸ್ಥರನ್ನು (residents) ಹೆದರಿಕೆ ಮತ್ತು ಆತಂಕದಿಂದ ತಲ್ಲಣಿಸುವಂತೆ ಮಾಡಿದೆ. ಗ್ರಾಮದ ಈ ಮಹಿಳೆ ಹೇಳುವ ಹಾಗೆ ಸುಮಾರ 25-30 ಸದಸ್ಯರಿದ್ದ ಮುಸಕುಧಾರಿ ಪುಂಡರ ಗುಂಪು ಕೈಗಳಲ್ಲಿ ತಲ್ವಾರ್, ರಾಡ್ ಮತ್ತು ಪಿಸ್ತೂಲುಗಳನ್ನು ಹಿಡಿದು ಪಂಚಾಯಿತಿ ಸದಸ್ಯರು ಮತ್ತು …

Read More »

ಬೆಳಗಾವಿಯಲ್ಲಿ ಕಾರು-ಸ್ಕೂಟರ್​ ನಡುವೆ ಭೀಕರ ಅಪಘಾತ

ಬೆಳಗಾವಿ, ಜ.02: ಬೆಳಗಾವಿಯ ಮಜಗಾವಿ ಬಳಿ ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಡಿಕ್ಕಿಯ(Accident) ರಭಸಕ್ಕೆ ಯುವತಿ ಬರೊಬ್ಬರಿಐವತ್ತು ಮೀಟರ್ಹಾರಿ ಬಿದ್ದಿದ್ದಾರೆ. ಬ್ರಹ್ಮನಗರದ ನಿವಾಸಿ ದಿವ್ಯಾ ಪಾಟೀಲ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟೆ ಅಲ್ಲ, ಸ್ಕೂಟಿಗೆ ಗುದ್ದಿದ ಬಳಿಕ ಎದರಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಈ ಘಟನೆ ಬೆಳಗಾವಿ ದಕ್ಷಿಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »