ಹುಬ್ಬಳ್ಳಿ, ಜನವರಿ 05: ರಾಮಜನ್ಮಭೂಮಿ ಹೋರಾಟದ ಕೇಸ್ನಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಯನ್ನು ಅರೆಸ್ಟ್ ಮಾಡಲು ಯಾವ ದಾಖಲೆ ಇರಲಿಲ್ಲ. ಹೀಗಾಗಿ ಕೋರ್ಟ್ ಬಿಡುಗಡೆ ಮಾಡಿದೆ. ನಾವು ಪ್ರತಿಭಟನೆ ಮಾಡದೇ ಹೋಗಿದ್ದರೆ ಇನ್ನು ಅನೇಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi)ಹೊಸ ಬಾಂಬ್ ಸಿಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ್ ಪೂಜಾರಿ ವಿರುದ್ದ ಅಸಭ್ಯವಾಗಿ ಮಾತಾಡಿರುವುದಕ್ಕೆ ನೀವು ರಾಜ್ಯಕ್ಕೆ ಕ್ಷಮೆ ಕೇಳಬೇಕು ಎಂದು …
Read More »Daily Archives: ಜನವರಿ 5, 2024
865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು,
ಬೆಳಗಾವಿ, : ಬೆಳಗಾವಿ (Belagavi)ಗಡಿ ವಿವಾದವನ್ನು ಜೀವಂತವಾಗಿ ಇಡಲು ಮಹಾರಾಷ್ಟ್ರ (Maharashtra) ಪ್ರಯತ್ನಿಸುತ್ತಲೇ ಇದೆ. ಇದೀಗ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ (Dhairyashil mane) ಬೆಳಗಾವಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಗಡಿ ವಿವಾದ ಹೋರಾಟ ಸುಪ್ರೀಂಕೋರ್ಟ್ನಲ್ಲಿದೆ. ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬರೀ ಹೇಳಿಕೆ ಕೊಡುವ ಸಿಎಂ ಅಲ್ಲ. ಗಡಿ ವಿವಾದದ ಹೋರಾಟದಲ್ಲಿ ಏಕನಾಥ್ ಶಿಂಧೆ (Eknath …
Read More »ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಅರೆಸ್ಟ್
ಬೆಳಗಾವಿ, : ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಕತಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕಲ್ಲಪ್ಪ ಅಲಿಯಾಸ್ ಕಲ್ಯಾಣಿ ಮೋರೆ(44) ಬಂಧಿತ ಆರೋಪಿ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಜ.1ರಂದು ಮಕ್ಕಳು ಆರೋಪಿ ಮನೆ ಮುಂದಿರುವ ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಸುಗಂಧಾ ಎಂಬುವವರಮೇಲೆ ಹಲ್ಲೆ ಮಾಡಿ ಅವಾಚ್ಯವಾಗಿ ಬೈದು, ಮೂಗು ಕಟ್ ಮಾಡಿದ್ದ. ಸಧ್ಯ ಗಾಯಗೊಂಡಿದ್ದ ಸುಗಂಧಾ ಮೋರೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ …
Read More »ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮತ್ತೆ ದಲಿತ ನಾಯಕರ ಸಭೆ; ಮೂವರು ಡಿಸಿಎಂ ನೇಮಕಕ್ಕೆ ಹೆಚ್ಚಿದ ಒತ್ತಡ
ಕರಸೇವಕನ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ನ ಪ್ರಮುಖ ದಲಿತ ನಾಯಕರು ಇಲ್ಲಿ ಸಭೆ ನಡೆಸಿ ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಲು ಒತ್ತಾಯಿಸಿದ್ದಾರೆ. ಬೆಂಗಳೂರು: ಕರಸೇವಕನ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ನ ಪ್ರಮುಖ ದಲಿತ ನಾಯಕರು ಇಲ್ಲಿ ಸಭೆ ನಡೆಸಿ ಹೆಚ್ಚಿನ ಉಪಮುಖ್ಯಮಂತ್ರಿ …
Read More »ಮತ್ತೊಮ್ಮೆ ಮೂರು ಡಿಸಿಎಂ ವಿಚಾರ ಪ್ರಸ್ತಾಪಿಸಿದ ಸಚಿವ ಕೆ.ಎನ್.ರಾಜಣ್ಣ
ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು: ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ …
Read More »ಹುಬ್ಬಳ್ಳಿಯ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ದ ಜಾಮೀನು!
ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು. ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು …
Read More »ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ:H.D.D.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಕಳೆದ 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೇ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ …
Read More »ಯಾರಾದ್ರೂ ಲಂಚ ಕೇಳಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಕೆಶಿ
ಬೆಂಗಳೂರು: ಜನರು ತಮ್ಮ ಆಸ್ತಿಗಳ ಖಾತೆ ವಿಚಾರ, ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳ ಸಮಸ್ಯೆ ಹೊತ್ತು ತರುತ್ತಾರೆ. ಅಧಿಕಾರಿಗಳು ಲಂಚ ಕೇಳಿ ಹಿಂಸೆ ಕೊಟ್ಟಾಗ ಜನ ನಮ್ಮತ್ತ ಬರುತ್ತಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಇವುಗಳನ್ನು ತಪ್ಪಿಸಬೇಕು. ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ನೀಡಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸೂಚಿಸಿದರು. ಯಲಹಂಕದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ …
Read More »