Breaking News

Daily Archives: ಜನವರಿ 6, 2024

ರಾಮ ಮಂದಿರ ನಿರ್ಮಾಣಕ್ಕೆ 11 ಕೋಟಿ ದೇಣಿಗೆ ನೀಡಿದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ

ಮುಂಬೈ: ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ರಾಮಮಂದಿರದ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶನಿವಾರ ಅಯೋಧ್ಯೆಯಲ್ಲಿ ರಾಮ ಮಂದಿರ (Ram Mandir) ನಿರ್ಮಾಣ ಕಾರ್ಯಕ್ಕೆ 11 ಕೋಟಿ ರೂಪಾಯಿ ದೇಣಿಗೆ ನೀಡಿದೆ.   ಪಕ್ಷದ ಸಂಸದ ಶ್ರೀಕಾಂತ್ ಶಿಂಧೆ, ಮಹಾರಾಷ್ಟ್ರ ಕೈಗಾರಿಕಾ ಸಚಿವ ಉದಯ್ ಸಮಂತ್, ಪಕ್ಷದ ವಕ್ತಾರರಾದ ನರೇಶ್ ಮಾಸ್ಕೆ, ಆಶಿಶ್ ಕುಲಕರ್ಣಿ …

Read More »

ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ

ಹುಬ್ಬಳ್ಳಿ: ಮೂವತ್ತು ವರ್ಷದ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ,ಆಟೋ ಚಾಲಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶುಕ್ರವಾರ ನ್ಯಾಯಾಲಯವು ಷರತ್ತುಬದ್ದ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಬಿಡುಗಡೆಗೊಂಡಿದ್ದಾರೆ‌. ಇಲ್ಲಿನ ಉಪಕಾರಾಗೃಹದಿಂದ ಬಿಡುಗಡೆಗೊಳ್ಳುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಶ್ರೀರಾಮ ಕೀ ಜೈ ಎಂದು ಘೋಷಣೆ ಕೂಗಿದರು. ಹಾರ ಹಾಕಿ ಸಹಿ ತಿನ್ನಿಸಿ ಬರಮಾಡಿಕೊಂಡರು‌. ಬಿಡುಗಡೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ದಶಕಗಳ ಹಿಂದಿನ ಪ್ರಕರವಣನ್ನು ಈ ಸಂದರ್ಭದಲ್ಲಿ ನನ್ನ ಬಂಧಿಸಿದ್ದಾರೆ‌. ನನಗೆ …

Read More »

ಕಲ್ಯಾಣ ಮಂಟಪದಲ್ಲಿ ಕಳ್ಳತನ! ಆರು ಗಂಟೆಯಲ್ಲೇ ಕಳ್ಳನನ್ನು ಹಿಡಿದ ಬೆಳಗಾವಿ ಪೊಲೀಸರು

ಅಂದಹಾಗೆ ಆ ವ್ಯಾನಿಟಿ ಬ್ಯಾಗಿನಲ್ಲಿ 3.5 ಲಕ್ಷದ ಚಿನ್ನಾಭರಣ, 3.5 ಸಾವಿರ ನಗದು ಇತ್ತು. ಇದನ್ನ ಪತ್ತೆಹಚ್ಚಲು ಟೀಮ್ ಮಾಡಿಕೊಂಡ ಮಾಳಮಾರುತಿ ಠಾಣೆ ಪೊಲೀಸರು ಘಟನೆ ನಡೆದ 6 ಗಂಟೆಯಲ್ಲಿ ಸಿಸಿಟಿವಿಯಲ್ಲಿನ ಗುರುತು ಆಧರಿಸಿ ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿ ಇಮ್ತಿಯಾಜ್ ಹುಬ್ಳಿವಾಲೆ ನನ್ನು ಅರೆಸ್ಟ್ ಮಾಡಿ ಹಿಂಡಲಗಾ ಜೈಲಿಗಟ್ಟಿದ್ದಾರೆ. ಆ ಕಲ್ಯಾಣ ಮಂಟಪದಲ್ಲಿ ಅದ್ದೂರಿ ಮದುವೆ ನಡೆದಿತ್ತು. ಮದುವೆಗೆ ಬಂದ ಬಂಧುಗಳು ವಧು ವರರಿಗೆ ಶುಭ ಹಾರೈಸಿ, ಊಟದ ಹಾಲ್ …

Read More »

ಶಿರಸಿ‌- ಮೈಸೂರಿಗೆ ನೂತನ ಸ್ಲೀಪರ್ ಬಸ್

ಶಿರಸಿ: ಶಿರಸಿ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಶಿರಸಿ ಸೊರಬ ಮೈಸೂರು ರಾಜ ಹಂಸ ಸಾರಿಗೆ ಬದಲಿಗೆ ಸ್ಲೀಪರ್ ಕೋಚ್ ಬಸ್ ಗೆ ಶನಿವಾರ ಚಾಲನೆ ನೀಡಲಾಯಿತು. ಶಾಸಕ ಭೀಮಣ್ಣ‌ ನಾಯ್ಕ ಅವರು ಶಿರಸಿ‌ ಸೊರಬ ಮೈಸೂರು ಹಾಗೂ ಶಿರಸಿ ಸೊರಬ ಬೆಂಗಳೂರು ಸ್ಲೀಪರ್ ಬಸ್ಸಿಗೆ ಚಾಲನೆ ನೀಡಿ, ಶಿರಸಿಗೆ ಇನ್ನಷ್ಟು ಹೊಸ ಬಸ್ಸುಗಳು ಬರಲಿವೆ ಎಂದರು.   ಹುಬ್ಬಳ್ಳಿ, ಮಣಿಪಾಲ,‌ ಮಡಗಾಂವ್ ಗೆ ರಾಜಹಂಸ ಸಾರಿಗೆ‌ ಕೂಡ ಬಿಡಲಿದ್ದೇವೆ. ಜಿಲ್ಲೆಗೆ …

Read More »

ಮಹಾರಾಷ್ಟ್ರ: ಪಾಲ್ಘರ್‌ನಲ್ಲಿ 4.1 ತೀವ್ರತೆಯ ಭೂಕಂಪನ

ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲ್ಘರ್: ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾತ್ರಿ 9.52ಕ್ಕೆ ಕರಾವಳಿಯಿಂದ 10 ಕಿ.ಮೀ ಆಳದಲ್ಲಿ ಕಂಪನ ಕೇಂದ್ರಿಕೃತವಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ವಿವೇಕಾನಂದ ಕದಂ ಮಾಹಿತಿ ನೀಡಿದ್ದಾರೆ. ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ …

Read More »

ಸ್ಟಾರ್ ನಟ ಸೇರಿ ಚಿತ್ರತಂಡ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ?: ಕೊನೆಗೂ ಪೊಲೀಸರಿಂದ ಎಫ್‌ಐಆರ್ ದಾಖಲು!

ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್​ (Pub) ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್​ (Pub) ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎಂದು …

Read More »

ವಿದೇಶದಲ್ಲಿಯೂ ‘ಕಾಟೇರ’ ಹವಾ!

ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಒಮನ್ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆಸ್ಟ್ರೇಲಿಯಾ ಮತ್ತಿತರ ಕಡೆಗಳಲ್ಲಿಯೂ …

Read More »

ಬಸವನಗುಡಿಯಲ್ಲಿ ಅವರೆಬೇಳೆ ಮೇಳ ಆರಂಭ

ಬೆಂಗಳೂರು: ಶ್ರೀ ವಾಸವಿ ಕಾಂಡಿಮೆಂಟ್ಸ್ ಆಯೋಜಿಸಿರುವ ವಾರ್ಷಿಕ ಅವರೆಬೇಳೆ ಮೇಳ ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದ್ದು, ವಿವಿಧ ಖಾದ್ಯಗಳು ಜನ ಮನಸೆಳೆದವು. 24ನೇ ಆವೃತಿಯ ಅವರೆಬೇಳೆ ಮೇಳ ಇದಾಗಿದ್ದು, ಮೇಳದಲ್ಲಿ ವಿವಿಧ ಖಾದ್ಯಗಳನ್ನು ಸವಿಯುವ ಅವಕಾಶ ನಾಗರಿಕರಿಗೆ ಲಭಿಸುತ್ತಿದೆ. ಅವರೆ ದೋಸೆ, ಪಾಯಸ, ಮಂಚೂರಿಯನ್, ವಡೆ, ಕೋಡುಬಳೆ, ಐಸ್ಕ್ರೀಂ, ಹಲ್ವಾ ಸೇರಿದಂತೆ ನೂರಕ್ಕೂ ಹೆಚ್ಚು ತಿನಿಸುಗಳು ಈ ಮೇಳದಲ್ಲಿ ಲಭ್ಯವಿದೆ. ಬೆಂಗಳೂರು: ನಾಳೆಯಿಂದ 4 ದಿನಗಳ ಕೃಷಿ …

Read More »

ಬಿಜೆಪಿ ಹೈಕಮಾಂಡ್‌ ಮೇಲೆ ವಿ.ಸೋಮಣ್ಣ ಮುನಿಸು: ಪ್ರಲ್ಹಾದ್ ಜೋಶಿ ಹೇಳಿದ್ದೇನು?

ಹುಬ್ಬಳ್ಳಿ, ಜನವರಿ 06: ವಿಧಾನಸಭಾ ಚುಣಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣ ಈಗಾಗಲೇ ನಮ್ಮೊಂದಿಗೆ ಮಾತನಾಡಿದ್ದಾರೆ. ಅವರಿಗೆ ದೆಹಲಿಗೆ ಬಾ ಎಂದು ಹೇಳಿದ್ದೇವೆ. ಅಲ್ಲಿ ನಮ್ಮ ಹೈಕಮಾಂಡ್ ಮಾತನಾಡಿ ಅವರ ಮುನಿಸು ಬಗೆಹರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ಭಾರತ ಹಿಂದೂ ರಾಷ್ಟ್ರ ಆದರೆ ಪಾಕಿಸ್ತಾನ ತರಹ ಆಗುತ್ತದೆ ಎಂದು ಹೇಳಿಕೆ ಕೊಟ್ಟಿರುವ ಬಿ‌.ಕೆ‌.ಹರಿಪ್ರಸಾದ್ ವಿಚಾರವಾಗಿ, ಇದು ತುಷ್ಟಿಕರಣದ ಪರಾಕಾಷ್ಠೆ ಆಗಿದೆ, ಅಪಘಾನಿಸ್ತಾನ, ಪಾಕಿಸ್ತಾನ, ಇರಾನ್ …

Read More »

ಲೋಕಸಭೆ ಚುನಾವಣೆ ಟಾರ್ಗೆಟ್‌: ಅಖಾಡಕ್ಕಿಳಿದ ರಾಜಾಹುಲಿ

ಬೆಂಗಳೂರು, ಜನವರಿ 06: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮಣಿಸಲು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಅಖಾಡಕ್ಕೆ ಧುಮುಕಲು ಸಿದ್ದತೆ ನಡೆಸಿದ್ದಾರೆ. ರಾಜ್ಯ ಪ್ರವಾಸ ಮೂಲಕ ಜನಾಭಿಪ್ರಾಯ ಸೃಷ್ಟಿಗೆ ಮುಂದಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೀನಾಯವಾಗಿ ಸೋಲನ್ನು ಕಂಡಿತ್ತು. ಪಕ್ಷದೊಳಗಿನ ಭಿನ್ನಾಭಿಪ್ರಾಯ, ಕಾಂಗ್ರೆಸ್ ತಂತ್ರಗಾರಿಕೆ, ಗ್ಯಾರಂಟಿ ಯೋಜನೆಗಳು ಚುನಾವಣೆಯ ಮೇಲೆ …

Read More »