Breaking News

Daily Archives: ಜನವರಿ 6, 2024

ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ :ಕೃಷ್ಣ ಭೈರೇಗೌಡ

ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದುಕಂದಾಯ ಸಚಿವಕೃಷ್ಣ ಭೈರೇಗೌಡ(Krishna Byre Gowda) ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಅವರು ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, …

Read More »

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024 ಮಂಡನೆಗೆ ಸಚಿವ ಸಂಪುಟ (Cabinet Meeting) ಅನುಮೋದನೆ ನೀಡಿದ್ದು, ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ಕಡ್ಡಾಯವಾಗಿ ಕನ್ನಡ ಅಳವಡಿಸಲು ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.   ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆದ ಬಳಿಕ ಕಾನೂನು ಸಚಿವ ಎಚ್‌.ಕೆ..ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಾಥಮಿಕ …

Read More »