ಬೆಳಗಾವಿ: ರಾಮ ಹುಟ್ಟಿದ ಜಾಗದಲ್ಲಿ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಿ ಬಾಬರ್ ಮಸೀದಿ ಎನ್ನುತ್ತಿದ್ದರು. ಈಗ ವಿಶ್ವದಲ್ಲಿ ಮುಸ್ಲಿಮರಿಗೆ ತಾಕತ್ತಿದ್ದರೆ ದೇಗುಲ ಕೆಡವಿ ಮಸೀದಿ (Mosque) ಕಟ್ಟಲಿ ನೋಡೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ. ಬೆಳಗಾವಿಯ ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದ ಅವರು, ಈಗ ಮುಸ್ಲಿಮರು ತಾಕತ್ತಿದ್ದರೆ ದೇಗುಲಗಳನ್ನು ಕೆಡವಿ ಮಸೀದಿ ಕಟ್ಟಲಿ ನೋಡೋಣ. ನಾನು ಹೀಗೆ ಯಾಕೆ …
Read More »
Laxmi News 24×7