ಬೆಂಗಳೂರು: ಇದೇ 22ರಂದು ಅಯೋಧ್ಯೆ (Ayodhya) ರಾಮ ಮಂದಿರ (Ram MandiR) ಉದ್ಘಾಟನೆಗೊಳ್ಳಲಿದೆ. ಈ ನಡುವೆ ರಾಮನನ್ನು ಬಿಜೆಪಿ (BJP) ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಜೆಪಿ ವಿರುದ್ಧ ಕಿಡಿಕಾರಿದ್ದು, ‘ಬಿಜೆಪಿ ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ರಾಮ ಹಾಗೂ ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ’ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ (X) …
Read More »Daily Archives: ಜನವರಿ 11, 2024
ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕಾಂಗ್ರೆಸ್ ಕೈ ಹಾಕಿದೆ: ಬಿಜೆಪಿ
ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಬೆಂಗಳೂರು: ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಸರ್ವಾಧಿಕಾರಿಯಂತೆ …
Read More »