Breaking News

Daily Archives: ಜನವರಿ 22, 2024

ಬೀದರ್​: ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಇಬ್ಬರ ಸಾವು

ಬೀದರ್, ಜನವರಿ 22: ಹುಮ್ನಾಬಾದ್ ( Humnabad ) ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ( Chemical factory ) ವಿಷಾನಿಲ ( Gas leak ) ಸೋರಿಕೆಯಾಗಿ ಇಬ್ಬರು ಮೃಪಟ್ಟಿದ್ದಾರೆ. ಎಂಟು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಣಾಪಾದಿಂದ ಪಾರಾಗಿದ್ದಾರೆ. ಮಧ್ಯಪ್ರದೇಶ ಮೂಲದ ಮೊಹಮ್ಮದ್ ಶಾಬಾದ್ (21) ಇಂದ್ರಜೀತ್ (23) ಮೃತ ದುರ್ದೈವಿಗಳು.   ರವಿವಾರ (ಜ.21) ರಾತ್ರಿ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್ ನಗರ …

Read More »

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ

ಜನವರಿ 22: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve gowda) ಜತೆ ಮುಂಜಾನೆಯೇ ಅವರು ಅಯೋಧ್ಯೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದು, ಅಸಂಖ್ಯಾತ …

Read More »

ಅಯೋಧ್ಯೆ ರಾಮ ಪ್ರತಿಷ್ಠಾಪನೆ – ಕರುನಾಡಿನ ದೇಗುಲಗಳಲ್ಲೂ ಸಂಭ್ರಮ!

ಬೆಂಗಳೂರು : ಇಂದು ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಪ್ರತಿಷ್ಠಾಪನೆ (Rama mandir) ನಡೆಯುವ ಮುಹೂರ್ತದಲ್ಲಿ ರಾಜ್ಯ ಬಿಜೆಪಿ (BJP) ನಾಯಕರು ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ (BS Yediyurappa) ಬಸವರಾಜ ಬೊಮ್ಮಾಯಿ (Basavaraj bommai), ಸದಾನಂದಗೌಡ (Sadananda gowda) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. …

Read More »