Breaking News

Daily Archives: ಜನವರಿ 30, 2024

ಹಿಂದುತ್ವ ಅಳಿಸಲು ಸಾಧ್ಯವಿಲ್ಲ: ಬಿವೈಆರ್ ಕಿಡಿ

ಶಿವಮೊಗ್ಗ: ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ ಅಲ್ಲಿನ ಜಿಲ್ಲಾಡಳಿತದ ನಡೆ ದುರುದ್ದೇಶದಿಂದ ಕೂಡಿದೆ. ಸರ್ಕಾರದ ಕಪಿಮುಷ್ಠಿಯಲ್ಲಿನ ಅಧಿಕಾರಿಗಳಿದ್ದಾರೆ. ಸರ್ಕಾರದ ದಬ್ಬಾಳಿಕೆಯಿಂದ ಹಿಂದುತ್ವವನ್ನು ಅಳಿಸುವುದು ಸಾಧ್ಯವಿಲ್ಲ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕಿಡಿಕಾರಿದ್ದಾರೆ.   ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಷ್ಟ್ರವೇ ಇಂದು ಹಿಂದುತ್ವದ ಅಡಿಯಲ್ಲಿ, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಘಟಿತವಾಗಿದೆ. ಕಾಂಗ್ರೆಸ್ ತುಷ್ಟೀಕರಣ ನೀತಿಯಿಂದ ಹೊರಬರಬೇಕು. ಇಲ್ಲದೇ ಇದ್ದರೆ ದೇಶ ಕಾಂಗ್ರೆಸ್ಸೇತರವಾಗಲಿದೆ ಎಂದು ಹೇಳಿದರು. …

Read More »

ರಾಜ್ಯ ಬಜೆಟ್​ಗೆ ಭಾರವಾದ ಉಚಿತ ವಿದ್ಯುತ್

ಬೆಂಗಳೂರು :ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ದೊಡ್ಡ ಸವಾಲನ್ನು ಮುಂದಿಟ್ಟುಕೊಂಡು ಬಜೆಟ್ ರೂಪಿಸುತ್ತಿರುವ ಹಣಕಾಸು ಇಲಾಖೆಗೆ ವಿದ್ಯುತ್ ಹೊರೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದ್ದು, ವಿದ್ಯುತ್ ಬಳಕೆದಾರರು ಮತ್ತು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಪರವಾಗಿ ದನಿ ಎತ್ತಿದೆ.   ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಅಭಿಪ್ರಾಯ ತಿಳಿಸಿರುವ ಆಯೋಗ, ಗಂಭೀರ ಸಂಗತಿಯನ್ನು ಪ್ರಸ್ತಾಪಿಸಿದೆ. ಇದೀಗ …

Read More »

ನನ್ನ ಮನಸ್ಸಿನಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ: ಲಕ್ಷ್ಮಣ ಸವದಿ

ಬೆಳಗಾವಿ: ಜಗದೀಶ್‌ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ ಸವದಿ(Laxman Savadi) ಹೋಗ್ತಾರೆ ಎನ್ನುವ ಚರ್ಚೆ ಮುನ್ನಲೆಗೆ ಬಂದಿದೆ. ಇತ್ತೀಚೆಗೆ ಬಿಜೆಪಿ ನಾಯಕರ ಜೊತೆ ಸವದಿ ಓಡಾಟ ಹೆಚ್ಚಾಗಿದ್ದು, ಇಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಜೊತೆಗೆ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಬಂದಿದ್ದರು. ಸಭೆಗೂ ಬರುವ ಮುನ್ನ ಲಕ್ಷ್ಮಣ ಸವದಿ ಮನೆಯಲ್ಲಿ ಗೌಪ್ಯ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ. ಡಿಸಿಸಿ ಬ್ಯಾಂಕ್‌ನಲ್ಲಿ …

Read More »