ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ್ ಗ್ರಾಮದ ಪ್ರಗತಿಪರ ಕೃಷಿಕ ಶಿವಾನಂದ ಸಿದ್ದಪ್ಪ ಅಗಸಿಮನಿ ಬಿತ್ತನೆ ಮಾಡಿರುವ ಹೈಬ್ರಿಡ್ ತಳಿಯ ಜೋಳ ತೆನೆಗಟ್ಟಿದ್ದು, ಸಹಸ್ರಾರು ಕಾಳುಗಳನ್ನು ಒಳಗೊಂಡಿರುವುದು ವಿಶೇಷವಾಗಿದೆ. ಕೈಕೊಟ್ಟ ಮುಂಗಾರು ಮಳೆಯಿಂದಾಗಿ ಕಂಗೆಡದ ಅವರು, ಹಿಂಗಾರಿನಲ್ಲಿ ವಾತಾವರಣ ಆಶ್ರಯಿಸಿ ಬರುವ ‘ಹವಾಜೋಳ’ ಬೀಜ ಬಿತ್ತನೆ ಮಾಡಲಿಲ್ಲ. ಬದಲಿಗೆ ನೀರಾವರಿ ಮೇಲೆ ಅವಲಂಬಿಸಿರುವ ಜೋಳದ ತಳಿ ಖರೀದಿಸಿ ಬಿತ್ತನೆ ಮಾಡಿದರು. ಅವರ ನಿರೀಕ್ಷೆಯೂ ಹುಸಿಯಾಗಲಿಲ್ಲ. ಹೆಚ್ಚಿನ ಇಳುವರಿಯ ಕನಸೂ ತೆನೆಗಟ್ಟಿ ಮುಖದಲ್ಲಿ ಮಂದಹಾಸ …
Read More »Daily Archives: ಫೆಬ್ರವರಿ 2, 2024
ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ:C.M.
ಬೆಂಗಳೂರು : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ …
Read More »ಬಿಯರ್ ದರ ಮತ್ತೆ ಹೆಚ್ಚಳ, ಮದ್ಯ ಪ್ರಿಯರಿಗೆ ಆಘಾತ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 2: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ (Karnataka government) ಮತ್ತೆ ಆಘಾತ ನೀಡಿದೆ. ಪದೇ ಪದೇ ದರ ಏರಿಕೆ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದ್ದು, ಕಿಸೆಯಲ್ಲಾ ಖಾಲಿಯಾದರೂ ಕಿಕ್ ಮಾತ್ರ ಏರದಂತಾಗಿದೆ.! ರಾಜ್ಯ ಸರ್ಕಾರ ಬಿಯರ್ (Beer) ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಅಂದ್ರೆ ಶೇ 10 ರಷ್ಟು ಹೆಚ್ಚಿಸಿದೆ. ಇದರಿಂದಾಗಿ, ಬಿಯರ್ ಬಾಟಲ್ ಬೆಲೆ …
Read More »ಹಲವಾರು ಅಕ್ರಮಗಳು ನಡೆಯುತ್ತಿದ್ದರೂ ಕಾನೂನಿನ ಕಣ್ಣು ಕೇವಲ ಹನುಮ ಧ್ವಜದ ಮೇಲೆ ಬಿದ್ದಿದ್ಯಾಕೆ? ಸುಮಲತಾ ಅಂಬರೀಶ್
ಬೆಂಗಳೂರು: ಮಂಡ್ಯದ ಕೆರಗೋಡುನಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದು ಬಹಳ ಸೂಕ್ಷ್ಮ ವಿಷಯವಾಗಿತ್ತು ಆದರೆ ಅದನ್ನು ಸೂಕ್ತವಾಗಿ ನಿರ್ವಹುಸುವಲ್ಲಿ ರಾಜ್ಯಸರ್ಕಾರ (state government) ಪ್ರಮಾದವೆಸಗಿದೆ ಎಂದುಮಂಡ್ಯ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಹೇಳಿದರು. ನಗರದ ಅವರ ನಿವಾಸದಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿರುವ ಸುಮಲತಾ, ಸರ್ಕಾರ ಕಟ್ಟುನಿಟ್ಟಾಗಿ ಕಾನೂನನ್ನು ಜಾರಿಗೊಳಿಸುತ್ತಿರುವ ಬಗ್ಗೆ ಹೇಳಿಕೊಳ್ಳುತ್ತ್ತಿರುವುದಾದರೆ, ಯಾರ ಭಾವನೆಗಗಳಿಗೂ (sentiments) ಧಕ್ಕೆ ಉಂಟು ಮಾಡದ ಹನುಮ ಧ್ವಜ ಮಾತ್ರ ಅದರ ಕಣ್ಣಿಗೆ ಬಿತ್ತೇ? ಮಂಡ್ಯ ಸೇರಿದಂತೆ …
Read More »
Laxmi News 24×7