Breaking News

Daily Archives: ಫೆಬ್ರವರಿ 4, 2024

ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ:H.D.KI.

ಬೆಂಗಳೂರು, : ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam 2024 Date Sheet) ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ತೀವ್ರವಾಗಿ ಖಂಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧ ಸರ್ಕಾರ …

Read More »

ಅಡ್ವಾಣಿಯನ್ನು ಮೂಲೆಗುಂಪು ಮಾಡಿದ್ದೂ ಬಿಜೆಪಿ : ರಾಮಲಿಂಗಾರೆಡ್ಡಿ

ಗದಗ: ಎಲ್.ಲೆ.ಅಡ್ವಾಣಿಗೆ (LK Advani) ಭಾರತ ರತ್ನ (Bharatha Rathna) ಸಂದ ಹಿನ್ನೆಲೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalingareddy), ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಅಡ್ವಾಣಿ ಅವರೂ ಕಾರಣ. ಅವರನ್ನು ಮೂಲೆಗುಂಪು ಮಾಡಿದ್ದೂ ಬಿಜೆಪಿನೇ. ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವಂತೆ ಈಗ ಭಾರತ ರತ್ನ ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಎಲ್.ಕೆ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದು ಸಂತೋಷ. ಆದರೆ ಈಗಲಾದರೂ …

Read More »