ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀಮದ್ ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳನ್ನು ಭಾನುವಾರ ಭೇಟಿಯಾಗಿ, ಆಶೀರ್ವಾದ ಪಡೆದರು. ಹಾವೇರಿ ಜಿಲ್ಲೆ ಬಂಕಾಪುರದ ಆರಳೆಲೆ ಹಿರೇಮಠದಲ್ಲಿ ಜರುಗಿದ ಲಿಂಗೈಕ್ಯ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಸುವರ್ಣ ಸ್ಮರಣೋತ್ಸವದಲ್ಲಿ ಚರಿತಾಮೃತ ಕೃತಿ ಬಿಡುಗಡೆ ಮಾಡಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು. ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನ ಈ ವೇಳೆ ರಂಭಾಪುರಿ ಶ್ರೀಗಳು ಮಾತನಾಡಿ, …
Read More »Daily Archives: ಫೆಬ್ರವರಿ 5, 2024
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವರಿಷ್ಠರು ಸಮ್ಮತಿಸಿದ್ದಾರೆ: ಕೆ. ಸುಧಾಕರ್
ಚಿಕ್ಕಬಳ್ಳಾಫುರ: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಚಿವ ಡಾ.ಕೆ ಸುಧಾಕರ್ (K Sudhakar) ಪಕ್ಷದ ಚಟುವಟಿಕೆಗಳಲ್ಲಿ ಅಷ್ಟೊಂದು ಆಕ್ಟಿವ್ ಆಗಿ ಇರಲ್ಲಿಲ್ಲ. ಆದರೆ ಕೆ. ಸುಧಾಕರ್ ಇತ್ತೀಚಿಗೆ ಕೇಂದ್ರ ಗೃಹ ಸಚಿವಅಮಿತ್ ಶಾ(Amit Shah) ಅವರನ್ನು ಭೇಟಿಯಾಗಿದ್ದರು. ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ ಬಳಿಕ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ (Chikkaballapur) ಮಿಂಚಿನ ಸಂಚಾರ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೂ 2-3 ತಿಂಗಳು ಬಾಕಿ ಇದ್ದು, ಈಗಾಗಲೆ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. …
Read More »