Breaking News

Daily Archives: ಫೆಬ್ರವರಿ 8, 2024

ಮತ್ತೆ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಾರು ಎಷ್ಟು ಸೀಟು ಗೆಲ್ಲಲಿದ್ದಾರೆ?

ನವದೆಹಲಿ, ): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತೊಮ್ಮೆ ಅಂದರೆ ಮೂರನೇ ಬಾರಿ ಪ್ರಧಾನಿಯಾಗಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಈ ಬಾರಿ ಬಿಜೆಪಿಯನ್ನು ಮಣಿಸಲೇಬೇಕೆಂದು ಇಂಡಿಯಾ ಒಕ್ಕೂಟ ಸಜ್ಜಾಗಿವೆ. ಇದರ ಮಧ್ಯೆ ಚುನಾವಣಾ ಪೂರ್ವ ಸಮೀಕ್ಷೆಗಳು ಹೊರಬಿದ್ದಿದ್ದು, ಎನ್​ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ …

Read More »

ಮಾಜಿ ದೇವದಾಸಿಯರ ಮಕ್ಕಳ ಮದುವೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ

ಬೆಂಗಳೂರು : ರಾಜ್ಯ ಸರ್ಕಾರವು ಮಾಜಿ ದೇವದಾಸಿಯರ ವಯಸ್ಕ ಗಂಡು ಹಾಗೂ ಹೆಣ್ಣು ಮಕ್ಕಳು, ದೇವದಾಸಿಗಳಲ್ಲದ ಯಾವುದೇ ಜಾತಿಯ ಕುಟುಂಬದ ಯುವತಿ\ಯುವಕನನ್ನು ಮದುವೆಯಾದ್ರೆ ಸರ್ಕಾರದಿಂದ ಸಹಾಯಧ ಸಿಗಲಿದೆ. ಮಾಜಿ ದೇವದಾಸಿಯರ ವಯಸ್ಕ ಗಂಡು ಹಾಗೂ ಹೆಣ್ಣು ಮಕ್ಕಳು, ಮಾಜಿ ದೇವದಾಸಿಗಳಲ್ಲದ ಯಾವುದೇ ಜಾತಿಯ ಕುಟುಂಬದ ಯುವತಿ/ಯುವಕನನ್ನು ವಿವಾಹವಾದಲ್ಲಿ; ಆ ದಂಪತಿಗೆ ಕ್ರಮವಾಗಿ 3.00 ಹಾಗೂ 5.00 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಗಾಗಿ ಸಹಾಯವಾಣಿ 9482300400 ಗೆ ಕರೆ …

Read More »

ಬಿಜೆಪಿ ವರಿಷ್ಠರನ್ನ​ ಭೇಟಿಯಾದ ಸುಮಲತಾ

ನವದೆಹಲಿ/ಮಂಡ್ಯ, (ಫೆಬ್ರವರಿ 08): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದು, ಕರ್ನಾಟಕದಲ್ಲಿ ರಾಜಕೀಯ (Karnataka Politics) ಚಟುವಟಿಕೆಗಳು ಬಿರುಸುಗೊಂಡಿವೆ. ಈ ಬಾರಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ ಹಾಗೂ ಬಿಜೆಪಿ ಸೀಟು ಹಂಚಿಕೆ ಸಂಬಂಧ ಚರ್ಚೆ ನಡೆಸಿವೆ. ಇದರ ಮಧ್ಯೆ ಈ ಬಾರಿಯೂ ಸಹ ಮಂಡ್ಯ(Mandya) ರಾಜಕಾರಣ ಮುನ್ನೆಲೆಗೆ ಬಂದಿದೆ. ಮಂಡ್ಯವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳುವಂತೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಗಿಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಇಂದು(ಫೆ.08) ನವದೆಹಲಿಯಲ್ಲಿ ಬಿಜೆಪಿ …

Read More »

ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್​ ಮಾರಾಟ ಪ್ರಕರಣ; ಶಾಲಾ ಶಿಕ್ಷಕ ಅಮಾನತು

ಯಾದಗಿರಿ, ಫೆ.08: ಇತ್ತೀಚೆಗಷ್ಟೇ ಕಡಿಮೆ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಥಳಿಸಿದ ಘಟನೆ ನಡೆದಿತ್ತು.ಇದೀಗ ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್​ನ್ನು ಕಿರಾಣಿ ಅಂಗಡಿಯೊಂದಕ್ಕೆ​ ಮಾರಾಟ ಮಾಡಿರುವ ಘಟನೆ ನಡೆದಿದೆ.   ಈ ಪ್ರಕರಣಕ್ಕೆ ಸಂಬಂಧಿಸಿದಂತೆಯಾದಗಿರಿತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕ ಸೂರ್ಯಕಾಂತ್ ಎಂಬುವವರನ್ನು ಅಮಾನತು ಮಾಡಿ ಯಾದಗಿರಿ ಡಿಡಿಪಿಐ ಮಂಜುನಾಥ್ ಆದೇಶಿಸಿದ್ದಾರೆ. ಅಷ್ಟೇ ಅಲ್ಲ, ಅಮಾನತು ಜೊತೆಗೆ ಕ್ರಿಮಿನಲ್ ಪ್ರಕರಣವನ್ನು ಪ್ರಕರಣ ಕೂಡ ದಾಖಲಿಸುವಂತೆ ಅಕ್ಷರ ದಾಸೋಹ …

Read More »

ಅಂಗನವಾಡಿ ಮಕ್ಕಳ ದಣಿವು ತಣಿಸಲು ನೀರು ಸಿಗುವವರೆಗೂ ಬಾವಿ ತೋಡುವೆ:ಏಕಾಂಗಿ ಮಹಿಳೆ ಗೌರಿ

ಜನವರಿ 30 ನೇ ತಾರೀಕಿನಿಂದ ಗೌರಿ ನಾಯ್ಕ ಅವರು ಏಕಾಂಗಿ ಪ್ರಯತ್ನದಿಂದ ಇದೀಗ 15 ಅಡಿಗೂ ಹೆಚ್ಚು ಆಳ ಬಾವಿ ತೋಡಿದ್ದಾರೆ. ಎಲ್ಲಿಯವರೆಗೆ ಬಾವಿಯಲ್ಲಿ ಗಂಗೆ ಬರುವುದಿಲ್ಲವೂ ಅಲ್ಲಿಯವರೆಗೂ ಬಾವಿ ತೋಡುವ ಕೆಲಸ ಮಾಡಿ ಗಂಗೆ ತರಿಸುವ ಛಲದಲ್ಲಿದ್ದಾರೆ ಈ ಗೌರಿ. ಆ ಮಹಿಳೆ (Sirsi woman) ಜಮೀನಿನಲ್ಲಿ ನೆಟ್ಟಿದ ಅಡಿಕೆ ಮರಕ್ಕೆ ನೀರು ಹಾಯಿಸಲು, ಏಕಾಂಗಿಯಾಗಿ ಬಾವಿ ತೊಡಿ ಅಡಿಕೆ ಮರಗಳನ್ನು ಉಳಿಸಿ, ಅನೇಕರು ನಿಬ್ಬೆರಗಿಸುವಂತೆ ಮಾಡಿದ್ದರು. ಸದ್ಯ …

Read More »

ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಗಳು

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಪ್ರಕಾರ ರೈಲ್ವೇಯಲ್ಲಿ ನೇಮಕಾತಿಗಾಗಿ ಆಯಾ ವರ್ಷದಲ್ಲಿ ಮತ್ತೆ ಮತ್ತೆ ಅಧಿಸೂಚನೆ ಹೊರಡಿಸುವುದಿಲ್ಲ. ಹಾಗಾಗಿ ಅಭ್ಯರ್ಥಿಗಳು ಅನಿರ್ದಿಷ್ಟವಾಗಿ ಅಧಿಸೂಚನೆಗಾಗಿ ಕಾಯಬೇಕಾಗಿಲ್ಲ. ಮುಂಬರುವ ಪರೀಕ್ಷೆಗಳಿಗೆ ತಯಾರಿಯಾಲು ಈಗಿನಿಂದಲೇ ಸಮಯ ಮಾಡಿಕೊಳ್ಳಬಹುದು. ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ರೈಲ್ವೇ (Indian Railways) ಮಹತ್ವದ ಘೋಷಣೆ ಮಾಡಿದೆ. ಫೆಬ್ರವರಿ 2 ರಂದು, ರೈಲ್ವೆ ಮಂಡಳಿಯು ಎಲ್ಲಾ ರೈಲ್ವೆ ನೇಮಕಾತಿ ಮಂಡಳಿಗಳಿಗೆ (Railway Recruitment Board -RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆ ಹೊರಡಿಸಲು …

Read More »

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದ ಚರ್ಚ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಚರ್ಚ್ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನ ದಾನ ಮಾಡಿದ ಮರೆಪ್ಪ ಮರೆಪ್ಪಗೋಳ ದಂಪತಿ   ಮೂಡಲಗಿ- ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ಮೂಡಲಗಿಯಂತಹ ಪಟ್ಟಣ ಪ್ರದೇಶದಲ್ಲಿ ದುಡ್ಡು ನೀಡಿದರೂ ನಿವೇಶನಗಳು ಸಿಗದ ಇಂದಿನ ದಿನಗಳಲ್ಲಿ ಚರ್ಚ ನಿರ್ಮಾಣಕ್ಕೆ ೧೭ …

Read More »