ಬೆಂಗಳೂರು, ಫೆಬ್ರವರಿ 14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation)ವು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ 1 ಕೋಟಿ ರೂ. ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ …
Read More »Daily Archives: ಫೆಬ್ರವರಿ 14, 2024
ಕರ್ನಾಟಕ ಬಜೆಟ್ ಯಾವಾಗ, ಸಮಯ? ಗಾತ್ರ ಎಷ್ಟು? ಎಲ್ಲಿ ಲೈವ್ ವೀಕ್ಷಿಸಬಹುದು? ಇಲ್ಲಿದೆ ವಿವರ
ಬೆಂಗಳೂರು, : ಈಗಾಗಲೇ ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಅಧಿವೇಶನ ಪ್ರಾರಂಭವಾಗಿದ್ದು, ಮೊದಲ ದಿನ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಫೆಬ್ರವರಿ 16ರಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಮಾಡುವ ನಿರೀಕ್ಷೆಗಳಿವೆ. ಬಜೆಟ್ ಯಾವಾಗ? ಯಾವ ಸಮಯಕ್ಕೆ? ಫೆ.16ರ …
Read More »ಸಂದೇಶಖಾಲಿ ಪ್ರತಿಭಟನೆ: ಲಾಠಿ ಚಾರ್ಜ್ ವೇಳೆ ಬಂಗಾಳ ಬಿಜೆಪಿ ಮುಖ್ಯಸ್ಥರಿಗೆ ಗಾಯ
ಕೊಲ್ಕತ್ತಾ ಪೊಲೀಸರು ಮತ್ತು ಪಕ್ಷದ ಕಾರ್ಯಕರ್ತರ ನಡುವೆ ಸಂಘರ್ಷವೇರ್ಪಟ್ಟಾಗ ನಡೆದ ಪೊಲೀಸ್ ಲಾಠಿ ಚಾರ್ಜ್ನಲ್ಲಿ ಗಾಯಗೊಂಡಪಶ್ಚಿಮ ಬಂಗಾಳದ (West Bengal) ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ (Sukanta Majumdar) ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ಬಸಿರ್ಹತ್ ಮಲ್ಟಿ ಫೆಸಿಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೊಲ್ಕತ್ತಾದಲ್ಲಿರುವ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ (Sandeshkhali) ಬಿಜೆಪಿ ಪ್ರತಿಭಟನೆ ವೇಳೆ ಲಾಠಿಚಾರ್ಜ್ ನಡೆದಿದೆ.ಸಂದೇಶಖಾಲಿಯಲ್ಲಿ ಮಹಿಳೆಯರು ಟಿಎಂಸಿ …
Read More »ಶಾಸಕ ಗೋಪಾಲಯ್ಯಗೆ ಬೆದರಿಕೆ ಕೇಸ್: ಪದ್ಮರಾಜ್ಗೆ ಜಾಮೀನು, ಅಶೋಕ್ ವಿರುದ್ಧ ಕೇಳಿಬಂತು ಗಂಭೀರ ಆರೋಪ
ಬೆಂಗಳೂರು, ಮಾಜಿ ಕಾರ್ಪೊರೇಟರ್ ಪದ್ಮರಾಜ್ರಿಂದ ಶಾಸಕ ಕೆ.ಗೋಪಾಲಯ್ಯ(K Gopalaiah)ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 39ನೇ ಎಸಿಎಂಎಂ ಕೋರ್ಟ್ನಿಂದ ಪದ್ಮರಾಜ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಕುರಿತಾಗಿ ಮಾತನಾಡಿರುವ ಪದ್ಮರಾಜ್, 2010 ರಲ್ಲಿ ಬಿಜೆಪಿ ನಾಯಕರ ಆರ್. ಅಶೋಕ್, ನನ್ನ ಮೇಯರ್ ಮಾಡುತ್ತೇನೆ ಅಂತ ಒಂದು ಕೋಟಿ ರೂ. ಹಣ ತೆಗೆದುಕೊಂಡರು. ಇವತ್ತಿಗೂ ಮೇಯರ್ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆ ಹಣ …
Read More »ರಾಷ್ಟ್ರ ಧ್ವಜಕ್ಕೆ ಅವಮಾನ ಆಗಿದ್ದರೆ ಒದ್ದು ಒಳಗೆ ಹಾಕಿ: ಸ್ಪೀಕರ್
ಬೆಂಗಳೂರು: ಇಂದು ವಿಧಾನಸಭೆಯ ಅಧಿವೇಶನದಲ್ಲಿ ಕೆರೆಗೋಡು ಧ್ವಜ ದಂಗಲ್ ವಿಚಾರ ಪ್ರಸ್ತಾಪವಾಗಿದ್ದು, ಈ ವೇಳೆ ಸ್ಪೀಕರ್ ಯು. ಟಿ ಖಾದರ್ ಅವರು ಸರ್ಕಾರಕ್ಕೆ ನೀಡಿದ ಸಲಹೆ ಚರ್ಚಾ ವಸ್ತುವಾಗಿದೆ. ರಾಷ್ಟ್ರ ಧ್ವಜಕ್ಕೆ ಅವಮಾನ ಆಗಿದ್ದರೆ, ಅವಮಾನ ಮಾಡಿದರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಪ್ಪು ಮಾಡಿದವರನ್ನು ಒದ್ದು ಒಳಗೆ ಹಾಕಿ ಎಂದು ಸರ್ಕಾರಕ್ಕೆ ಸ್ಪೀಕರ್ ಖಾದರ್ ಸಲಹೆ ನೀಡಿದರು. ಕೆರಗೋಡು ಧ್ವಜ ದಂಗಲ್ ಪ್ರಕರಣ ರಾಜಕೀಯಗೊಂಡು ಬಿಜೆಪಿ …
Read More »ಫೆ.16 ರಂದು ಕರ್ನಾಟಕ ಬಜೆಟ್: ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ
ಬೆಂಗಳೂರು (Bengaluru): ಫೆಬ್ರವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಬಜೆಟ್ (budget) ಮಂಡಿಸಲಿದ್ದು, ಇದು ಅವರ 15 ನೇ ಬಜೆಟ್ ಮಂಡನೆಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ ಎಂದು ಬೀಗುತ್ತಿರುವ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್ ನತ್ತ ಇಡೀ ರಾಜ್ಯ ದೃಷ್ಟಿ ನೆಟ್ಟಿದೆ. ಈ ಬಾರಿಯಾದರೂ ಅಗತ್ಯ ಬೇಡಿಕೆಗಳಿಗೆ ಮನ್ನಣೆ ಸಿಗುತ್ತಾ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಲೋಕಸಭಾ ಚುನಾವಣೆ (mp election) ಸಮೀಪದಲ್ಲಿಯೇ ಇರುವುದರಿಂದ ಚುನಾವಣೆಯನ್ನು …
Read More »ಮುಂದಿನ ದಿನದಲ್ಲಿ ಓರ್ವ ಐಪಿಎಸ್ ಅಧಿಕಾರಿ ಅರೆಸ್ಟ್;ಯತ್ನಾಳ್
ಶಿವಮೊಗ್ಗ, : ನಮ್ಮ ಬಿಜೆಪಿ(BJP) ಪಕ್ಷದಲ್ಲಿ ಕೆಲವರು ಸಮಾಜದ ಹೆಸರಲ್ಲಿ ದೊಡ್ಡ ಸ್ಥಾನದಲ್ಲಿದ್ದಾರೆ. ಅಶೋಕನ ಕೆಳಗಡೆ ನಾನು ಉಪ ನಾಯಕ ಆಗಬೇಕಾ? ಕೆಲವು ವ್ಯಕ್ತಿಗಳ ಕೈಯಲ್ಲಿ ಈಗ ಪಕ್ಷ ಸೇರಿಕೊಂಡಿದೆ. ಬಲಿಪಶು ಮಾಡುವ ಕೆಲಸವನ್ನು ಕೆಲವರು ಮಾಡಿದರು. ಮ್ಯಾಲಿನವರು ಆಶೀರ್ವಾದ ಮಾಡಿದರೇ ರಾಜ್ಯದ ಇತಿಹಾಸವನ್ನು ಚೇಂಜ್ ಮಾಡುತ್ತೇನೆ ಎಂದು ಬಸಬಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಹೇಳಿದ್ದಾರೆ. ಅಲ್ಲದೇ ಇದೇ ವೇಳೆ ಮುಂದಿನ ದಿನದಲ್ಲಿ ಐಪಿಎಸ್ ಅಧಿಕಾರಿಯೊಬ್ಬ ಅರೆಸ್ಟ್ ಆಗುತ್ತಾರೆ …
Read More »ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಸಿಎಂ vs ಡಿಸಿಎಂ ಕೋಲ್ಡ್ ವಾರ್..!
ಬೆಂಗಳೂರು: ರಾಜ್ಯಸಭೆಗೆ ಕೈ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಜೋರಾಗಿದೆ. ಕೈ ನಲ್ಲಿ ಟಿಕೆಟ್ ವಾರ್ ನಡೆಯುತ್ತಿರುವುದು ಸಿಎಂ ಸಿದ್ದ ರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ. ಇರಿಬ್ಬರ ಶೀತಲ ಸಮರ ಮತ್ತೆ ಮುಂದುವರಿದಿದೆ. ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಇಬ್ಬರು ಪೈಪೋಟಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಹೈಕಮಾಂಡ್ ಇಕ್ಕಟ್ಟಿಗೆ ಸಿಲಿಕಿದೆ. ಆದ್ದರಿಂದ ಅಭ್ಯರ್ಥಿಗಳ ಆಯ್ಕೆ …
Read More »ಬೆಳಗಾವಿಯ ನಾಲ್ವರು ಪೊಲೀಸರ ಕರ್ತವ್ಯ ಪ್ರಜ್ಞೆ, ಕೆಲಸಕ್ಕೆ ಇಡೀ ಪೊಲೀಸ್ ಇಲಾಖೆ, ಕೋರ್ಟ್ ಅಪಾರ ಮೆಚ್ಚುಗೆ!
ಬೆಳಗಾವಿ ಪೊಲೀಸ್ ಆಯುಕ್ತರ ಸೂಚನೆಯಂತೆ ಅಂದು ಬೆಳಗ್ಗೆಯೇ ಅಖಾಡಕ್ಕಿಳಿದ ಪೊಲೀಸರು ಮನೆ ಮನೆಗೆ ಹೋಗಿ ಎಲ್ಲರ ಮೊಬೈಲ್ ಪರಿಶೀಲನೆ ಮಾಡ್ತಾರೆ. ಖುದ್ದು ಇವರೇ ಮೊಬೈಲ್ ನಲ್ಲಿನ ವಿಡಿಯೋ ಡಿಲಿಟ್ ಮಾಡುತ್ತಾರೆ, ಕೆಲ ಯುವಕರು ಊರು ಬಿಟ್ಟಿದ್ದು ಅವರನ್ನೂ ಕರೆಯಿಸಿ ಮೊಬೈಲ್ ನಲ್ಲಿ ವಿಡಿಯೋ ಡಿಲಿಟ್ ಮಾಡಿಸ್ತಾರೆ. ಯಾರಾದ್ರೂ ವೈರಲ್ ಮಾಡಿದ್ರೇ ಅವರ ವಿರುದ್ದ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಇವರೇ ಊರ ತುಂಬ ಅನೌನ್ಸ್ ಕೂಡ ಮಾಡಿರುತ್ತಾರೆ. ಅದು ಡಿಸೆಂಬರ್ …
Read More »ಒಂದೇ ತಿಂಗಳಲ್ಲಿ 1 ಕೋಟಿ ರೂ. ಕಳೆದುಕೊಂಡ ಬೆಳಗಾವಿಯ ಮೂವರು
ಬೆಳಗಾವಿ, ಫೆಬ್ರವರಿ 14: ಒಂದೇ ತಿಂಗಳಲ್ಲಿ ನಡೆದ ಮೂರು ಪ್ರತ್ಯೇಕ ಸೈಬರ್ ಕ್ರೈಂ (Cyber Crime) ಪ್ರಕರಣಗಳಲ್ಲಿ ಬೆಳಗಾವಿಯ (Belagavi) ಮೂವರು ವ್ಯಕ್ತಿಗಳು ಒಟ್ಟು 1.53 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಗೋಕಾಕ್ (Gokak) ಮೂಲದ ಉದ್ಯಮಿ ಬಾಬುರಾವ್ ಅವರಿಗೆ ಯಾರೋ ಟ್ರೇಡಿಂಗ್ನಲ್ಲಿ ಒಳ್ಳೆಯ ಲಾಭ ಬರುತ್ತದೆ ಎಂದು ಹೇಳಿದ್ದಾರೆ. ಇದನ್ನು ನಂಬಿದ ಬಾಬುರಾವ್ ಅವರು ಟ್ರೇಡಿಂಗ್ ಮಾಡುವವರ ಪರಿಚಯ ಮಾಡಿಕೊಳ್ಳಲು ಟೆಲಿಗ್ರಾಂ (Telegram) ಆಯಪ್ನಲ್ಲಿ ಸರ್ಚ್ ಮಾಡಲು ಆರಂಭಿಸಿದ್ದಾರೆ. ಆಗ ಟೆಲಿಗ್ರಾಂಂನಲ್ಲಿ …
Read More »