ಬೆಂಗಳೂರು: ವಿನಾನಸಭಾ ಚುನಾವಣೆ ಗೆಲ್ಲಲು ಮಾಡಿದ್ದ ಪ್ಲ್ಯಾನ್ ಮೂಲಕವೇ ಲೋಕಸಭಾ ಚುನಾವಣೆ (Lokasabha Election) ಗೆಲ್ಲಲು ಕಾಂಗ್ರೆಸ್ (Congress) ಮುಂದಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಫೆಬ್ರವರಿ 23ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಲೋಕಸಭಾ ಚುನಾವಣೆ ಪ್ರಚಾರಕ್ಕೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯೇಕವಾಗಿ ವಿವಿಧ …
Read More »
Laxmi News 24×7