Breaking News

Daily Archives: ಫೆಬ್ರವರಿ 18, 2024

ಕಲಘಟಗಿ: ಉಳವಿ ಪಾದಯಾತ್ರಿಗಳಿಗೆ ದಾಸೋಹ

ಕಲಘಟಗಿ: ಉಳವಿಯ ಚನ್ನಬಸವೇಶ್ವರರ ಜಾತ್ರಾ ಮಹೋತ್ಸವಕ್ಕೆ ಪಾದಯಾತ್ರೆಯಲ್ಲಿ ತೆರಳುವವರಿಗೆ ಪಟ್ಟಣದ ಹೊರವಲಯದ ತಡಸ ಕ್ರಾಸ್ ಹತ್ತಿರ ತಿಪ್ಪಣ್ಣ ಹಾಗೂ ಮಂಜುಳಾ ಕುರಗುಂದ ದಂಪತಿ ಪ್ರತಿ ವರ್ಷದಂತೆ ಈ ವರ್ಚವೂ ವಿಶ್ರಾಂತಿ ಮಂಟಪದಲ್ಲಿ ಅನ್ನ ದಾಸೋಹ ಹಮ್ಮಿಕೊಂಡಿದ್ದಾರೆ. ಭಕ್ತರ ಸಹಕಾರದಿಂದ ಈ ದಂಪತಿ 14 ವರ್ಷಗಳಿಂದ ಉಳವಿಗೆ ಪಾದಯಾತ್ರೆ ತೆರಳುವ ಭಕ್ತರಿಗೆ ಬೆಳಗಿನ ಉಪಾಹಾರ, ಚಹಾ, ಮಧ್ಯಾಹ್ನದ ಊಟ, ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಅವಕಾಶ ಮಾಡಿಕೊಡುತ್ತಿದ್ದಾರೆ. ದಾಸೋಹದ ಜೊತೆಗೆ ಶರಣರ …

Read More »

ಜೈಲಿನಿಂದಲೇ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೇಶ್ ಬಂಧಿತ ಆರೋಪಿಗಳು. ರೌಡಿಶೀಟರ್ ಮನೋಜ್ ಜೈಲಿನಲ್ಲಿ ಕುಳಿತು ಮಾರ್ಫ್ ಮಾಡಿದ ಮಹಿಳೆಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಕಳುಹಿಸಿ ಮಹಿಳೆಯ ತಾಯಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿನ್ನ ಅಳಿಯನಿಗೆ ಫೋಟೋ, ವಿಡಿಯೋ ಕಳುಹಿಸಿ …

Read More »

ನಾಲತವಾಡ: ಡಿಜಿಟಲ್ ಪೇ ಮೂಲಕ ಬಸ್‌ ಪ್ರಯಾಣ

ನಾಲತವಾಡ: ಬೆಳಗಾವಿಯಿಂದ ನಾಲತವಾಡಕ್ಕೆ ಹಲವು ವಿಶೇಷತೆ ಒಳಗೊಂಡ ಬೆಳಗಾವಿ ಡಿಪೊದ ನೂತನ ಬಸ್ ಓಡಿಸಲಾಗುತ್ತಿದೆ. ಈ ಬಸ್‌ನಲ್ಲಿ ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಬಸ್‍ನಲ್ಲಿ ಹೋಗೋಕೆ ಜೇಬ್‍ನಲ್ಲಿ ದುಡ್ಡು ಇರಲೇ ಬೇಕು ಎನ್ನುವಂತಿಲ್ಲ. ಬಸ್‍ಗಳಲ್ಲಿ ಟಿಕೆಟ್ ಪಡೆಯಲು ಬೆಳಗಾವಿಯ ಈ ಬಸ್ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದೆ. ಇನ್ಮುಂದೆ ನಿಮ್ಮ ಮೊಬೈಲ್‌ನಲ್ಲಿ ಯುಪಿಐ ಪೇಮೆಂಟ್ ಅವಕಾಶ ಇದ್ರೆ ಸಾಕು ಬಸ್‌ನಲ್ಲಿ …

Read More »

ಮಗನ ಶವದ ಮುಂದೆ ‘ಸಿದ್ದರಾಮಯ್ಯ’ ಸರ್ಕಾರದ 2 ಸಾವಿರ ರೂ. ನೆನೆದ ತಾಯಿ: ವಿಡಿಯೋ ವೈರಲ್‌!!

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ ನಂತ್ರ, ಮಹಿಳೆಯರು ಪುಲ್ ಖುಷ್ ಆಗಿದ್ದಾರೆ. ಬಡತನದ ಬೇಗೆಯಲ್ಲಿ ಇದ್ದಂತ ಅದೆಷ್ಟೋ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆ ಸಂಸಾರದ ನೊಗವನ್ನೇ ಮುನ್ನೆಡೆಸೋ ಶಕ್ತಿಯನ್ನು ನೀಡಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅನಾರೋಗ್ಯದಿಂದ ಸಾವನ್ನಪ್ಪಿದಂತ ಮಗನ ಶವದ ಮುಂದೆ ತಾಯಿಯೊಬ್ಬಳು ಕಣ್ಣೀರಿಡುತ್ತಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಆಡುವ ಮಾತು ಮನ ಮಿಡಿಸುತ್ತದೆ. ಆ ಬಗ್ಗೆ ಮುಂದೆ ಓದಿ.   ಸೋಷಿಯಲ್ ಮೀಡಿಯಾದಲ್ಲಿ ಒಂದು …

Read More »

ಸಂಚಾರ ನಿಯಮ ಉಲ್ಲಂಘನೆ: 50 ಸಾವಿರಕ್ಕಿಂತ ಹೆಚ್ಚು ದಂಡವಿರುವ 85 ಬೈಕ್​​ ಸೀಜ್, ದಂಡ ವಸೂಲಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದಿರುವ ಈ ವಾಹನಗಳ ಮೇಲೆ 10,210 ಉಲ್ಲಂಘನಾ ಪ್ರಕರಣಗಳು ದಾಖಲಾಗಿದ್ದು‌, ಸುಮಾರು 1.07 ಕೋಟಿ ರೂಪಾಯಿ ದಂಡ ಸಂಗ್ರಹಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   ಸಂಚಾರ ಪೊಲೀಸರ ಬದಲಾಗಿ ಆತ್ಯಾಧುನಿಕ …

Read More »

ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

ಬೆಂಗಳೂರು: ವಿಧಾನಸಭಾ ಚುಣಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್‌ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕಾಂಗ್ರೆಸ್‌ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ‌ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್‌ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಒಂದು …

Read More »

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು. ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. …

Read More »

ಲೋಕಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ರಣಕಹಳೆ: ಮೋದಿ ಗ್ಯಾರಂಟಿ ಕದ್ದಿದ್ದಾರೆ ಎಂದು ಆಕ್ರೋಶ!

ಮಂಗಳೂರು: ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ತಮ್ಮ ಭರವಸೆಗಳ ನಡುವೆ ಹೋಲಿಕೆ ಮಾಡಲು ಪ್ರಯತ್ನಿಸಿದ್ದು ಮೋದಿ ಸರ್ಕರಾ ಕಳೆದ 10 ವರ್ಷಗಳಲ್ಲಿ ತಮ್ಮ ಭರವಸೆಗಳನ್ನು ಉಳಿಸಿಕೊಳ್ಳಲು ವಿಫಲರಾಗಿದ್ದರೆ, ನಾವು ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗೆ ಎಲ್ಲಾ ಐದು ಭರವಸೆಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.   ಅಡ್ಯಾರ್‌ನಲ್ಲಿ ಪಕ್ಷದ …

Read More »

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಮಂಗಳೂರು: ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿನ್ನೆ ಮಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಜನತೆಗೆ ಮನವಿ ಮಾಡಿದರು, ಬಿಜೆಪಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ …

Read More »

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.

ಮಂಗಳೂರು (Mangaluru): ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ (congress) ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಪ್ರಶ್ನಿಸಿದರು. ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ …

Read More »