Breaking News

Daily Archives: ಫೆಬ್ರವರಿ 24, 2024

ಇಂಡಿಯಾ ಮೈತ್ರಿಕೂಟ ಹೊಸ ಬಾಟಲಿಯಲ್ಲಿನ ಹಳೆಯ ವೈನ್: ಮೋದಿ ವ್ಯಂಗ್ಯ

ಇಂಡಿಯಾ ಮೈತ್ರಿಕೂಟ ಹೊಸ ಬಾಟಲಿಯಲ್ಲಿನ ಹಳೆಯ ವೈನ್: ಮೋದಿ ವ್ಯಂಗ್ಯ ಲಕ್ನೋ : ತಮ್ಮ ವಿರುದ್ಧ ಒಗ್ಗೂಡುತ್ತಿರುವ ಇಂಡಿಯಾ ಮೈತ್ರಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಅದೊಂದು ಹೊಸ ಬಾಟಲಿಯಲ್ಲಿರುವ ಹಳೆಯ ವೈನ್ ಎಂದು ವ್ಯಂಗ್ಯವಾಡಿದ್ದಾರೆ. ಶುಕ್ರವಾರ ವಾರಣಾಸಿಯಲ್ಲಿ ಮಾತನಾಡಿರುವ ಮೋದಿ, ಅವರು ಪ್ರತಿ ಚುನಾವಣೆಗೂ ಮುನ್ನ ಒಗ್ಗೂಡುತ್ತಾರೆ ಮತ್ತು ಗೆಲುವು ಪಡೆಯುವಲ್ಲಿ ವಿಫಲವಾದಾಗ ಪರಸ್ಪರ ನಿಂದಿಸಿಕೊಳ್ಳುತ್ತಾರೆ. ಅವರು ಒಂದು ರೀತಿ ಹೊಸ ಬಾಟಲಿಯಲ್ಲಿರುವ ಹಳೆಯ ವೈನ್ʼನಂತೆ …

Read More »

ಸಂವಿಧಾನಕ್ಕೆ ಅಪಾಯವಾದರೆ ನಮ್ಮೆಲ್ಲರ ನಾಶ – ಸಿಎಂ

ಬೆಂಗಳೂರು : ಸಂವಿಧಾನಕ್ಕೆ (Constitution) ಅಪಾಯ ಒದಗುವುದನ್ನು ನಾವು ಯಾರೂ ಸಹಿಸಿಕೊಳ್ಳಬಾರದು. ಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಆದರೆ ಸಂವಿಧಾನಕ್ಕೆ ಧಕ್ಕೆ ಒದಗಿದರೆ ನಾವು ನಾಶವಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು. ಶನಿವಾರ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ದಿನವನ್ನು (Constitution and National Unity Convention 2024) ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆ, ಸ್ವಾತಂತ್ರ್ಯ. ಭ್ರಾತೃತ್ವ ಮೂರು ಸಂವಿಧಾನದ ಮುಖ್ಯ ಅಂಶಗಳಾಗಿವೆ. ಇದನ್ನು ಒಪ್ಪದವರು …

Read More »

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರೇ RSS ಬ್ಯಾನ್ ಮಾಡಿದ್ದು: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ, ಫೆಬ್ರವರಿ 24: ಸರ್ದಾರ್ ವಲ್ಲಭಭಾಯಿ ಪಟೇಲ್ (Sardar Vallabhbhai Patel) ಅವರೇ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅನ್ನು ಬ್ಯಾನ್ ಮಾಡಿದ್ದರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಸುಳ್ಳು ಹೇಳುತಿಲ್ಲ, ಬೇಕಿದ್ದರೆ ಬಿಜೆಪಿಯವರನ್ನು ಕೇಳಿ. ದಾಖಲೆ ತೆಗದು ನೋಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರೇ ಆರ್​ಎಸ್​ಎಸ್​ ಬ್ಯಾನ್ ಮಾಡಿದ್ದು. ಇದೀಗ ಅವರೇ ಸರ್ದಾರ್ ವಲ್ಲಭಭಾಯಿ ಪಟೇಲ್​​ರ ಪ್ರತಿಮೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡಾ ಗ್ರಾಮದ ಶ್ರೀ ಕರೇಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »