ಸುರತ್ಕಲ್: ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಫೆ. 27ರ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ. ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿಗಳು ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ವಿವರ: ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ಶಾಲೆಯಿಂದ ಹೊರಗೆ ತೆರಳಿದ್ದು, ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್,ಅನ್ವಿತ್ ಹಾಗೂ ರಾಘವೇಂದ್ರ …
Read More »