ದಕ್ಷಿಣ ಕನ್ನಡ, ಫೆ.25: ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್ಗೆ ಹೋದ ಡಿವೈಎಸ್ಪಿ(DYSP) ಸಂಬಂಧಿಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಬೆಳ್ತಂಗಡಿತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಂದು ಸಂಜೆ ಚಿಕ್ಕಮಗಳೂರು(Chikkamagalauru) ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ಮಿಸ್ಸಿಂಗ್ ಆಗಿದ್ದಾರೆ. ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳ ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಾಪತ್ತೆಯಾದ …
Read More »Monthly Archives: ಫೆಬ್ರವರಿ 2024
ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ
ಮಂಗಳೂರು, ಫೆಬ್ರವರಿ 26: ಪಿಹೆಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ (Missing Case) ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ (Bajrang Dal) ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು (Mangaluru Police) ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್ಗೂ ರೂಮ್ ಕಡೆ ಬಾರದಂತೆ ತಿಳಿಸಿ ಚೈತ್ರಾ …
Read More »ಲೋಕಸಭಾ ಚುನಾವಣೆ: ಬಿಜೆಪಿ ಬಗ್ಗೆ ಅಚ್ಚರಿಯ ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ
ಚಿಕ್ಕಮಗಳೂರು, ಫೆಬ್ರವರಿ 26: ಲೋಕಸಭೆ ಚುನಾವಣೆಗೆ (Lok Sabha Elections 2024) ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೇ, ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ (BJP) ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬರ್ಥದಲ್ಲಿ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ (Jiganehalli Mailaralingeshwara Karanika) ನುಡಿದಿದ್ದಾರೆ. ಜತೆಗೆ, ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ ನುಡಿಯನ್ನೂ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯಲ್ಲಿ ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ …
Read More »ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ,
ಕಾರವಾರ, ಫೆ.26: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ( Kyasanur Forest Disease- KFD) 2ನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ (Death). 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ …
Read More »ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ: ಕಾಂಗ್ರೆಸ್ ಶಾಸಕ
ಕಲಬುರಗಿ, ಫೆಬ್ರವರಿ 26: ಗ್ಯಾರಂಟಿ ಯೋಜನೆಗಳಿಂದ (Guarantee Schemes) ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಕಲಬುರಗಿ (Kalaburagi) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ (Congress MLA Allamprabhu Patil) ಹೇಳಿದ್ದಾರೆ. ರವಿವಾರ (ಫೆಬ್ರವರಿ 25) ರಂದು ಕಲಬುರಗಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ಹಣ ಖರ್ಚಾಗುತ್ತಿದೆ. ಎಲ್ಲ ಹೆಣ್ಣು ಮಕ್ಕಳು ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಉಚಿತ ಅಕ್ಕಿ, ತಲಾ ಎರಡು ಸಾವಿರ ಹಣ ಮಹಿಳೆಯರ ಖಾತೆ …
Read More »ಚಿಕ್ಕೋಡಿಯಲ್ಲಿ ಜೀವ ಪಣಕ್ಕಿಟ್ಟು ಮೆಟ್ಟಿಲ್ಲಿಲ್ಲದ ಬಾವಿಗೆ ಇಳಿದು ನೀರು ತರುವ ಸ್ಥಿತಿ
ಚಿಕ್ಕೋಡಿ, ಫೆ.26: ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ (Drinking Water Crisis). ಕೃಷ್ಣಾ ನದಿ ಕೂಗಳತೆ ದೂರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೌಡೇನವಾಡಿ ವಸತಿ ತೋಟದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜೀವ ಜಲಕ್ಕಾಗಿ ಜೀವ ಕೈಯಲ್ಲಿ ಹಿಡಿದು ನೀರು ತುಂಬಿಸೋ ಸ್ಥಿತಿ ಇಲ್ಲಿದೆ. ಇನ್ನೂರಕ್ಕೂ ಅಧಿಕ ಮನೆಗಳಿರುವ ಈ ತೋಟದಲ್ಲಿ ನೀರಿಲ್ಲದೇ …
Read More »ಮಂಡ್ಯ ನೂತನ ರೈಲು ನಿಲ್ದಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ: ಒಂದೇ ವೇದಿಕೆಯಲ್ಲಿ ಸುಮಲತಾ, ಚಲುವರಾಯಸ್ವಾಮಿ
ಮಂಡ್ಯ, ಫೆಬ್ರವರಿ 26: ಮಂಡ್ಯ ರೈಲು ನಿಲ್ದಾಣವನ್ನು (Mandya Railway Station) ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ವರ್ಚುವಲ್ ಆಗಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಮಂಡ್ಯ ಸಂಸದೀಯ ಸುಮಲತಾ (Sumalatha), ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ (N Chaluvarayaswamy) ಜೊತೆಯಾಗಿ ವೇದಿಕೆಯಲ್ಲಿ ಕಾಣಿಸಿಕೊಂಡರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಕಳೆದ ಕೆಲವು ದಿನಗಳಿಂದ ಸುಮಲತಾ ಮತ್ತು ಚಲುವರಾಯಸ್ವಾಮಿ …
Read More »ಗೃಹ ಸಚಿವರ ಮನೆಯೊಳಗೆ ನುಗ್ಗಿ ಕದ್ದು ಹಾಲು ಕುಡಿದ ಕೋತಿ
ತುಮಕೂರು, ಫೆಬ್ರವರಿ 26: ಬೆಕ್ಕು ಕದ್ದು ಹಾಲು ಕುಡಿಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕೋತಿ ಗೃಹ ಸಚಿವರ ಮನೆಯಲ್ಲಿ ಕದ್ದು ಹಾಲು ಕುಡಿದಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parmeshwar) ಅವರು ಇಂದು (ಫೆ.26) ತುಮಕೂರಿನ (Tumakur) ಸಿದ್ದಾರ್ಥ ನಗರದಲ್ಲಿರುವ ಮನೆಯಲ್ಲಿ ಜನರಿಂದ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಮನಗೆ ಬಂದ ಕೋತಿ, ನೆರವಾಗಿ ಒಳಗೆ ನುಗ್ಗಿದೆ. ಬಳಿಕ ಫ್ರೀಡ್ಜ್ ಬಾಗಿಲು ತೆಗೆದು ಹಾಲಿ ಪಾಕೇಟ್ ತೆಗೆದುಕೊಂಡು, ಮೆಟ್ಟಿಲಿನ …
Read More »ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ ಮರಣ ಪ್ರಮಾಣ ಪತ್ರ,
ತಮ್ಮದೇ ಮರಣ ಪ್ರಮಾಣ ಪತ್ರವನ್ನು ಕೈಯಲ್ಲಿ ಹಿಡಿದು ಅಲೆಯುತ್ತಿರೋ ಬಡ ಕುಟುಂಬ.. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ಮಹಾ ಯಡವಟ್ಟಿನಿಂದ ಆ ಬಡ ಕುಟುಂಬ ಕಂಗಾಲು.. ಮನೆ ಯಜಮಾನನ ಕಿಲಾಡಿ ಬುದ್ದಿಗೆ ನಲುಗಿದ ಬಡ ಕುಟುಂಬ ಸದಸ್ಯರು. ಹೌದು ಈ ಎಲ್ಲಾ ವಿದ್ಯಮಾನಗಳು ಕಾಣಸಿಗೋದು ಗದಗ ನಗರದ ಖಾನತೋಟದಲ್ಲಿ… ಆ ಮನೆಯ ಯಜಮಾನ ಮಾಡಿರುವ ಘನಂದಾರಿ ಕೆಲಸಕ್ಕೆ ಇಡೀ ಕುಟುಂಬ ವಿಲವಿಲ ಅಂತಿದೆ. ಹೌದು ತನ್ನ ಪತ್ನಿ ಮತ್ತು ಇಬ್ಬರು …
Read More »ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಪೋಸ್ಟರ್ ಅಂಟಿಸಿದ್ದ ಯುವಕರ ವಿರುದ್ಧ FIR
ಚಿಕ್ಕಮಗಳೂರು, ಫೆ.26: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ (CT Ravi) ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ …
Read More »