Breaking News

Daily Archives: ಮಾರ್ಚ್ 3, 2024

ಐಷಾರಾಮಿ ಕಾರ್ ಬಿಟ್ಟು ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತ ನಟ;

ಬೆಂಗಳೂರು: ಖ್ಯಾತ ನಟನೊಬ್ಬ ರೈಲ್ವೆ ನಿಲ್ದಾಣದಲ್ಲಿ ಜನಸಾಮಾನ್ಯರಂತೆ ತನ್ನ ರೈಲಿಗಾಗಿ ಕಾಯುತ್ತಿರುವ ವಿಡಿಯೋ ವೈರಲ್ ಆಗಿದೆ. ಖ್ಯಾತ ನಟ ಕೇರಳದ ಎರ್ನಾಕುಲಂ ರೈಲು ನಿಲ್ದಾಣದಲ್ಲಿ ಸಾಮಾನ್ಯ ವ್ಯಕ್ತಿಯಂತೆ ರೈಲಿಗಾಗಿ ಕಾಯುತ್ತಾ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ತನ್ನ ಮುಖದ ಮೇಲೆ ಮಾಸ್ಕ್‌ ಹಾಕಿದ್ದರಿಂದ ಹತ್ತಿರದಲ್ಲಿದ್ದ ಜನರಿಗೆ ಚಿಕ್ಕ ಸುಳಿವು ಸಿಗದಂತೆ ಕುಳಿತಿದ್ದ ನಟನನ್ನು ಜನರೂ ಗುರುತಿಸುವಲ್ಲಿ ವಿಫಲರಾಗಿದ್ದಾರೆ.

Read More »

ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ

ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.   ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್‌ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು …

Read More »

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ಧತಿ ಶೀಘ್ರ ಜಾರಿ; ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಈಗ ಇರುವ ಹೊಸ ಪಿಂಚಣಿ ಯೋಜನೆ (New Pension Scheme) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸ್ಪಷ್ಟವಾಗಿ ಹೇಳಿದರು. ಬೆಳಗಾವಿಯ (Belagavi News) ಗಾಂಧಿ ಭವನದಲ್ಲಿ ಭಾನುವಾರ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನ, ಅಲ್ಪ …

Read More »

ಪತಿಗೆ ಬ್ಯಾಂಕ್‌ನಿಂದ ನೋಟಿಸ್; ಹೆದರಿ ಟಾಯ್ಲೆಟ್‌ನಲ್ಲಿ ಪತ್ನಿ ಆತ್ಮಹತ್ಯೆ

ಮೈಸೂರು: ಪತಿಗೆ ಬ್ಯಾಂಕ್ ನೋಟಿಸ್ (Bank Notice) ಕೊಟ್ಟಿದ್ದಕ್ಕೆ ಹೆದರಿ ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ (Mysuru News) ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಂಗಮ್ಮ (70) ಮೃತ ದುರ್ದೈವಿ. ಪತಿ ಮಾಡಿದ ಸಾಲಕ್ಕೆ ಬ್ಯಾಂಕ್‌ನವರು ನೋಟಿಸ್ ಕಳುಹಿಸಿದ್ದರು. ಈ ನೋಟಿಸ್‌ಗೆ ಹೆದರಿದ ಪತ್ನಿ ರಂಗಮ್ಮ, ಮನೆಯ ಹಿಂಭಾಗದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಯಣ್ಣೇಗೌಡ 6 ವರ್ಷಗಳ …

Read More »

ರಾಜ್ಯದಲ್ಲಿ ಶುರುವಾಯ್ತು ಸನ್‌ ಸ್ಟ್ರೋಕ್‌ಬೆಳಗಾವಿ: 34 ಡಿ.ಸೆ – 19 ಡಿ.ಸೆ

ಬೆಂಗಳೂರು: ಈ ವರ್ಷ ಬಿಸಿಲು ಹೆಚ್ಚಾಗುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿದೆ. ಚಳಿಗಾಲದಲ್ಲೇ ಬೇಸಿಗೆಯಂತಹ ವಾತಾವರಣ ಜನರಿಗೆ (Dry weather) ಕಾಡಿತ್ತು. ಇದೀಗ ಬೇಸಿಗೆ ಆರಂಭದಲ್ಲೇ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.   ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ತಾಪಮಾನ ಏರಿಕೆ ಆಗಲಿದೆ. ಉತ್ತರ ಒಳನಾಡದಲ್ಲಿ ಗರಿಷ್ಠ …

Read More »