ಬೆಂಗಳೂರು, ಮಾರ್ಚ್.11: ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯನ್ (Gobi Manchurian) ಮಾದರಿ ಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಆರೋಗ್ಯ ಇಲಾಖೆಯು ನಿರ್ಬಂಧ ಹೇರಲು ಮುಂದಾಗಿದೆ. ಈ ಬಗ್ಗೆ ಇಂದು (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಹತ್ವದ ಸುದ್ದಿಗೋಷ್ಠಿಗೂ ಮುಂದಾಗಿದ್ದಾರೆ.ಕರ್ನಾಟಕ …
Read More »Daily Archives: ಮಾರ್ಚ್ 11, 2024
ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ: ಪ್ರಕಾಶ್ ಹುಕ್ಕೇರಿ
ಚಿಕ್ಕೋಡಿ, ಮಾರ್ಚ್ 11: ಲೋಕಸಭೆ ಚುನಾವಣೆ (Lok Sabha Election) ಕಲವೇ ತಿಂಗಳು ಬಾಕಿ ಉಳಿದಿವೆ. ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಎರಡೂ ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್ ವಿಚಾರವಾಗಿ ಸಾಕಷ್ಟು ಹಗ್ಗಜಗ್ಗಾಟ ನಡೆಯುತ್ತಿದೆ. ರಾಜ್ಯ ರಾಜಕೀಯ ಪವರ್ ಸೆಂಟರ್ ಆಗಿರುವ ಬೆಳಗಾವಿ ಮತ್ತು ಚಿಕ್ಕೋಡಿ (Chikkodi) ಎರಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬುವುದು ಗೊಂದಲ ಗೂಡಾಗಿದೆ. ಈ ಮಧ್ಯೆ ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ …
Read More »ಮಗಳ ಪ್ರೇಮ್ ಕಹಾನಿಗೆ ರೈಲಿಗೆ ತಲೆ ಕೊಟ್ಟು ತಂದೆ
ಅದು ರಾಯಚೂರು ನಗರದಲ್ಲಿ ವಾಸವಿದ್ದ ಬಡ ಕುಟುಂಬ..ಅಲ್ಲಿ ಮನೆ ಯಜಮಾನ 44 ವರ್ಷದ ಸಮೀರ್ ಅಹ್ಮದ್, ಪತ್ನಿ ಜುಲ್ಲಾಕಾ ಬೇಗಂ.. ಈ ದಂಪತಿಗೆ ಮೆಹಾಮುನ್ ಅನ್ನೋ ಮುದ್ದು ಮಗಳಿದ್ಲು.. ಸಮೀರ್ ಆಟೋ ಓಡಿಸುತ್ತಿದ್ರೆ, ಪತಿಗೆ ಆರ್ಥಿಕ ಸಹಾಯ ತುಂಬಲು ಪತ್ನಿ ಜುಲ್ಲಾಕಾ ಬೇಗಂ ಮೊಹಮ್ಮದ್ ಹುಸೇನ್ ಅನ್ನೋ ಶ್ರೀಮಂತರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ರು.. ಕಷ್ಟ ಪಟ್ಟು ಹಗಲಿರುಳು ದುಡಿದು ಮಗಳು ಮೆಹಾಮುನ್ ಳನ್ನ ಇಂಜಿನಿಯರಿಂಗ್ ಓದಿಸಿದ್ರು.. ಅವ್ರು ತಾನಾಯ್ತು ತಮ್ಮ …
Read More »ವಿರೂಪಾಕ್ಷ’ ಹೆಸರಿನ ಶಾಸನ ಪತ್ತೆ
ಹೊಸಪೇಟೆ (ವಿಜಯನಗರ): ಹಂಪಿ ಸುತ್ತಮುತ್ತ ಈಗಾಗಲೇ ಹಲವು ಶಾಸನಗಳು ದೊರೆತು ಪ್ರಕಟವಾಗಿದ್ದರೆ, ಇನ್ನಷ್ಟು ಶಾಸನಗಳು ಬೆಳಕಿಗೆ ಬರುತ್ತಲೇ ಇವೆ. ವಿಜಯನಗರ ತಿರುಗಾಟ ತಂಡವು ಇದೀಗ ಪತ್ತೆಹಚ್ಚಿದ ಶಾಸನ ‘ವಿರೂಪಾಕ್ಷದೇವಪುರ’ ಎಂಬ ಹೆಸರು ಊರೊಂದಕ್ಕೆ ಇದ್ದುದನ್ನು ಕಂಡುಕೊಂಡಿದೆ. ಹಂಪಿ ಸಮೀಪದ ನಾಗೇನಹಳ್ಳಿಯ ಧರ್ಮರಗುಡ್ಡದ ಬಳಿಯ ಉತ್ತರ ದಿಕ್ಕಿನ ಜಮೀನೊಂದರಲ್ಲಿರುವ ಕರಿಯಮ್ಮ ದೇವಾಲಯದ ಕಂಬದಲ್ಲಿನ ಶಾಸನ ಈವರೆಗೆ ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಶಾಸನದ ಮೇಲ್ಬಾಗದಲ್ಲಿ ಸೂರ್ಯ, ಚಂದ್ರರನ್ನು ಕೆತ್ತಲಾಗಿದೆ. ‘ಶ್ರೀ ವಿರೂಪಾಕ್ಷ ದೇವರಪುರ’ …
Read More »ಅನಂತಕುಮಾರ ಹೆಗಡೆಯನ್ನು ಬಿಜೆಪಿಯಿಂದ ಉಚ್ಚಾಟಿಸಲಿ: ಮಂಕಾಳ ವೈದ್ಯ
ಕಾರವಾರ: ಸಂವಿಧಾನ ತಿದ್ದುಪಡಿ ಮಾಡುವ ಮಾತುಗಳನ್ನಾಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು. ‘ಅನಂತಕುಮಾರ ಅವರನ್ನು ಪಕ್ಷದಿಂದ ಉಚ್ಛಾಟಿಸದಿದ್ದರೆ ಬಿಜೆಪಿಯು ಸಂವಿಧಾನ ಬದಲಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂಬುದು ಸ್ಪಷ್ಟವಾದಂತೆ’ ಎಂದು ಇಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡುತ್ತ ಹೇಳಿದರು. ದೇಶದಲ್ಲಿ ಸಂವಿಧಾನ ಬದಲಿಸಿ, ಬ್ರಿಟಿಷ್ ಮಾದರಿಯ ಆಡಳಿತ ವ್ಯವಸ್ಥೆ ತರುವ ಉದ್ದೇಶ …
Read More »