Breaking News

Daily Archives: ಮಾರ್ಚ್ 28, 2024

ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’ : ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಖರ್ಚು ಮಾಡಲು ಹಣವಿಲ್ಲದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಬಿಜೆಪಿ ಅವರು, ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ಸ್ಥಳಗಳಿಂದ ಸ್ಪರ್ಧಿಸಲು ಆಫರ್ ನೀಡಿದ್ದರು.ಆದರೆ ಚುನಾವಣೆಯಲ್ಲಿ ಗೆಲ್ಲಲು ಅಗತ್ಯವಾದ ಹಣವಿಲ್ಲದ ಕಾರಣ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಹೇಳಿದರು.   10 ದಿನಗಳ ಚರ್ಚೆಯ ನಂತರ, ನಾನು ಅಂತಿಮವಾಗಿ ನಡ್ಡಾಜಿಗೆ ಕ್ಷಮೆಯಾಚಿಸಿದೆ. ಏಕೆಂದರೆ ಚುನಾವಣೆಯಲ್ಲಿ …

Read More »

ಸಿದ್ದರಾಮಯ್ಯ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು

ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ ಕುಳಿತುಕೊಂಡು ಗಾಳ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ …

Read More »

ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಭರಾಟೆ ಆರಂಭ

ಬೆಂಗಳೂರು : ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.   ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ ನಾಮಪತ್ರ ಸಲ್ಲಿಸುವ …

Read More »

ಡಿ.ಕೆ.ಶಿವಕುಮಾರ್, ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ನಿಂಬಾಳ್ಕರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‌ಬುಕ್‌ ಪೇಜಿನಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ, ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್‌ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹೇಮಂತ್‌ ನಿಂಬಾಳ್ಕರ್ ಅವರು ತಮ್ಮ ಪತ್ನಿ ಹಾಗೂ ಉತ್ತರಕನ್ನಡ ಕ್ಷೇತ್ರದ …

Read More »

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲು!

ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.   ಮಾರ್ಚ್ 24 ರಂದು ಶಿಕಾರಿಪುರದಲ್ಲಿ ಬೈಕ್ ರ್ಯಾಲಿಗೆ ಅನುಮತಿ ಪಡೆದಿದ್ದ ಈಶ್ವರಪ್ಪ ಅವರು ನಿಯಮ ಮೀರಿ ಬೈಕ್ ರ್ಯಾಲಿ ನಡೆಸಿದ್ದರು. …

Read More »