ಮುಂಬಯಿ: ಮುಂಬೈ ಇಂಡಿಯನ್ಸ್ ಸತತ ಸೋಲಿನ ಸುಳಿಗೆ ಸಿಲುಕಿರುವಂತೆಯೇ ತಂಡಕ್ಕೆ ಇನ್ನೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಆಗಮನ ಇನ್ನೂ ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ. ವಿಶ್ವದ ನಂ.1 ಟಿ20 ಬ್ಯಾಟರ್ ಆಗಿರುವ ಸೂರ್ಯಕುಮಾರ್ ಯಾದವ್ ನ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ನೂ ಸಂಪೂರ್ಣ ಚೇತರಿಕೆ ಕಂಡಿಲ್ಲ. ಹೀಗಾಗಿ ಇವರು ಮುಂಬೈ ತಂಡ ಸೇರಿಕೊಳ್ಳುವುದು ಇನ್ನಷ್ಟು ದಿನ ವಿಳಂಬವಾಗಲಿದೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ. ಸಂಪೂರ್ಣ ಫಿಟ್ನೆಸ್ಗೆ …
Read More »Daily Archives: ಮಾರ್ಚ್ 30, 2024
ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಬೆಳಗಾವಿ: ಖಾನಾಪೂರ ವಿಧಾನಸಭಾ ಕ್ಷೇತ್ರದ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 7.98 ಲಕ್ಷ ರೂ ಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಸ್ಎಸ್ ಟಿ ತಂಡದ ಅಧಿಕಾರಿಗಳಾದ ಮಲಗೌಡ ಪಾಟೀಲ ಅವರು ಶುಕ್ರವಾರ ಕಣಕುಂಬಿ ಚೆಕ್ ಪೋಸ್ಟ್ ದಲ್ಲಿ ಬೆಳಿಗ್ಗೆ ಕರ್ತವ್ಯದಲ್ಲಿದ್ದಾಗ ಬೈಲಹೊಂಗಲ ತಾಲೂಕಿನ ವಣ್ಣೂರು ಗ್ರಾಮದ ಸಂಜಯ ಬಸವರಾಜ ರೆಡ್ಡಿ, ಅವರು ಪ್ರಯಾಣಿಸುತ್ತಿದ್ದ ವಾಹನ (ಸಂಖ್ಯೆ ಕೆ.ಎ-29 ಎಪ್-1532) ತಪಾಸಣೆ ನಡೆಸಿದಾಗ ಅವರ ಬಳಿ ದಾಖಲೆ ಇಲ್ಲದ 7.98 …
Read More »ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!
ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪತ್ತೆಹಚ್ಚಿ ವರದಿ ಮಾಡುವುದಕ್ಕೆ ದೇಶದ ಪ್ರಜೆಗಳೇ ಮುಂದಾಗಿದ್ದಾರೆ. ಚುನಾವಣೆ ಆಯೋಗದ (ಇ.ಸಿ) ಸಿ-ವಿಜಿಲ್ ಆಯಪ್ ಈ ಅಪರಾಧ ಪತ್ತೆಗೆ ಜನರ ಕೈಯಲ್ಲಿರುವ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ. ಇದರ ಮೂಲಕ ಈಗಾಗಲೇ ಬರೋಬ್ಬರಿ 79,000 ದೂರುಗಳು ದಾಖಲಾಗಿವೆ. ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್ ಎನ್ನುವ ಮೊಬೈಲ್ ಆಯಪ್ ಅನ್ನು …
Read More »