ಯಾದಗಿರಿ: ಬೇಸಿಗೆ ಆರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಭೀಮಾ ನದಿಯ ನೀರಿನ ಮೇಲೆ ಜಿಲ್ಲೆಯ ಜನ ಅವಲಂಬಿತರಾಗಿದ್ದಾರೆ. ಆದರೆ, ಕುಡಿಯಲು ನೀರಿಲ್ಲದ ಸಮಯದಲ್ಲಿ ಆಂಧ್ರ ಮೂಲದ ರೈತರು ಭತ್ತದ ಬೆಳೆಗೆ ನೀರು ಹರಿಸಿಕೊಳ್ಳುತ್ತಿದ್ದಾರೆ ಬೆಳೆಗೆ ನೀರುಣಿಸಿ ಕುಡಿಯಲು ನೀರು ಸಿಗದ ಹಾಗೆ ಮಾಡುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಾದಗಿರಿ, ಗುರುಮಠಕಲ್ ಜನರಿಗೆ ಕುಡಿಯಲು ಭೀಮಾ ನದಿ ನೀರೆ ಆಸರೆಯಾಗಿದೆ. ಆದರೆ, ಕುಡಿಯಲು ಬಳಸುವ …
Read More »Monthly Archives: ಮಾರ್ಚ್ 2024
ಅಡುಗೆ ಸಿಬ್ಬಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ
ಗೋಕಾಕ: ‘ಶಿಕ್ಷಣ ಮಗುವಿನ ಅವಿಭಾಜ್ಯ ಅಂಗ, ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಹಾಕುತ್ತಿದ್ದಾರೆ. ಶಿಕ್ಷಣ ಇಲಾಖೆಗೆ ಶಕ್ತಿಯಾಗಿ ಅಡುಗೆ ಸಿಬ್ಬಂದಿ ಇದ್ದಾರೆ’ ಎಂದು ಬಿಇಒ ಜಿ.ಬಿ. ಬಳಗಾರ ಹೇಳಿದರು. ಮಹಾಲಕ್ಷ್ಮಿ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ, ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಗಳು, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಂ.ಡಿ.ಎಂ.) ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಗೋಕಾಕ ವಲಯದ ಅಡುಗೆ ಸಿಬ್ಬಂದಿಗಾಗಿ ಆಯೋಜಿಸಿದ್ದ …
Read More »ಈಜುಕೊಳಗಳಿಗೆ ಕಾವೇರಿ ನೀರು ಬಳಸಿದರೆ 5,000 ರೂ. ದಂಡ
ಬೆಂಗಳೂರು: ರಾಜಧಾನಿಯಲ್ಲಿ (Bengaluru Water Crisis) ನೀರಿನ ಸಮಸ್ಯೆ ತಲೆದೋರಿದೆ. ಸಮಸ್ಯೆ ನಿಭಾಯಿಸಲು ಹಲವು ಕ್ರಮಕೈಗೊಂಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (Bangaluru Water Supply and Sewerage Board), ನಗರದ ಈಜುಕೊಳಗಳಿಗೆ ಕಾವೇರಿ ನೀರನ್ನು ಬಳಸಬಾರದು ಎಂದು ಆದೇಶ ಹೊರಡಿಸಿದೆ. ನಗರದ ಎಲ್ಲಾ ಕಡೆಗೂ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಹೀಗಾಗಿ ಈ ಕ್ರಮಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ಹಾಕಲಾಗುವುದು …
Read More »ಯಡಿಯೂರಪ್ಪ ಲಿಂಗಾಯತನೇ ಅಲ್ಲ,ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸುವುದು ಅಪ್ಪ, ಮಗನ ದಂಧೆ: ಯತ್ನಾಳ್
ಕಲಬುರಗಿ: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಪೂಜ್ಯ ತಂದೆ – ಮಗ ಇಬ್ಬರೂ …
Read More »ಪ್ರಿಯತಮೆಗೆ ಬಾಯ್ ಹೇಳಲು ಏರ್ಪೋರ್ಟ್ನಲ್ಲಿ ಲವರ್ ಲಾಕ್!
ಏರ್ಪೋರ್ಟ್ನಲ್ಲಿ ಪ್ರಿಯತಮೆಗೆ ಬಾಯ್ ಹೇಳಲು ಹೋಗಿ ಲವರ್ ಲಾಕ್! ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಗೆ ಹೋಗುತ್ತಿದ್ದ ಗರ್ಲ್ ಫ್ರೆಂಡ್ಗೆ ಬಾಯ್ ಹೇಳಲು ಹೋಗಿ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಏರ್ಪೋರ್ಟ್ ಪೊಲೀಸರ ಅತಿಥಿಯಾಗಿದ್ದಾನೆ. ಆಕಾಶ್ ಏರ್ಲೈನ್ಗೆ (Akasa Airline) ಹೋಗುತ್ತಿದ್ದ ಗೆಳತಿಗೆ ಬಾಯ್ ಹೇಳಿ ಬರಲು ಟರ್ಮಿನಲ್ ಒಳಗಡೆ ಎಂಟ್ರಿಯಾಗಿ ಬಾಯ್ ಹೇಳಿ ಹೊರ ಬರುವಾಗ ಭದ್ರತಾ ಸಿಬ್ಬಂದಿ ಕೈಗೆ ಪ್ರಿಯತಮ ಸಿಕ್ಕಿಬಿದ್ದಿದ್ದಾನೆ. ಪ್ರಿಯತಮ ಪ್ರಕಾರ್ ಶ್ರೀವತ್ಸವ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೆಳತಿಗೆ …
Read More »ಬೆಂಗಳೂರು-ಚೆನ್ನೈ ವಂದೇ ಭಾರತ್ ಸೇವೆ ನಾಳೆಯಿಂದ ಆರಂಭ
ಬೆಂಗಳೂರು ಮಾರ್ಚ್ 13: ಮೈಸೂರು-ಚೆನ್ನೈ ನೂತನ ವಂದೇ ಭಾರತ್ ರೈಲು ಮಾರ್ಚ್ 14ರಿಂದ ಎಸ್ಎಂವಿಟಿ ಬೆಂಗಳೂರು-ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ ವಾಣಿಜ್ಯ ಸಂಚಾರ ಆರಂಭಿಸಲಿದೆ. ಇದರ ದರವನ್ನು ನೈಋತ್ಯ ರೈಲ್ವೆ ನಿಗಧಿಪಡಿಸಿದೆ.ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್-ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ (353 ಕಿ.ಮೀ) ಚೇರ್ಕಾರ್ 985, ಎಕ್ಸಿಕ್ಯೂಟಿವ್ ಕ್ಸಾನ್ಗೆ 1855 ರೂ..ನಿಗದಿಸಲಾಗಿದೆ. ಎಸ್ಎಂವಿಟಿ-ಕಟ್ಪಾಡಿ ರೈಲ್ವೆ ಸ್ಟೇಷನ್ (223 ಕಿಮೀ) ನಡುವೆ ಚೇರ್ಕಾರ್ 765 ರೂ, ಎಕ್ಸಿಕ್ಯೂಟಿವ್ ಕ್ಲಾಸ್ 1420 …
Read More »ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಿಚ್ಚ ಸುದೀಪ್ ಪ್ರಚಾರ
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಗೆ ಕಿಚ್ಚ ಸುದೀಪ್ ಬೆಂಬಲ ನೀಡಲಿದ್ದಾರೆ. ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಮಗಳೂ ಆಗಿರುವ ಗೀತಾ ಶಿವರಾಜ್ ಕುಮಾರ್ ಗೆ ಶಿವಮೊಗ್ಗ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ.ಇನ್ನೇನು ಅವರು ಶಿವಮೊಗ್ಗದಲ್ಲಿ ಪ್ರಚಾರ ಕಾರ್ಯವನ್ನೂ ಶುರು ಮಾಡಲಿದ್ದಾರೆ. ಅವರಿಗೆ ಪತಿ ಶಿವರಾಜ್ ಕುಮಾರ್ ಕೂಡಾ ಸಾಥ್ …
Read More »ಪ್ರತಾಪ್ ಸಿಂಹ ಅಲ್ಲ.. ಯದುವೀರ್ ಅಲ್ಲ.. ಮೈಸೂರಿನಿಂದ ಕಣಕ್ಕಿಳಿಯುತ್ತಾರಾ ಸುಮಲತಾ?
ಮೈಸೂರು, ಮಾರ್ಚ್ 12: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಒಂದೊಂದು ಕ್ಷೇತ್ರದಲ್ಲಿಯೂ ಲೆಕ್ಕಾಚಾರಗಳು ಬದಲಾಗುತ್ತಿವೆ. ಇಷ್ಟು ದಿನ ಮಂಡ್ಯ ಇಂತಹ ಗೊಂದಲದಿಂದ ಸಕತ್ ಸುದ್ದಿಯಾಗುತ್ತಿತ್ತು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ಸಂಸದೆ ಸುಮಲತಾ ಅವರಿಗೆ ಟಿಕೆಟ್ ಕೈ ತಪ್ಪುವ ಭಯವಿದೆ. ದೇ ಬೆನ್ನಲ್ಲೇ ಮೈಸೂರು ಕ್ಷೇತ್ರದಿಂದ ಅಚ್ಚರಿಯ ಬೆಳವಣಿಗೆಯೊಂದು ಸುದ್ದಿಯಾಗಿದೆ.ಹೌದು.. ಮೈಸೂರು – ಕೊಗಡು ಕ್ಷೇತ್ರಗಳ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಕೈ …
Read More »ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ
ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಮಂಜುನಾಥ್ ವಿ.ಕೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮುಂಗಡವಾಗಿ 40 ಸಾವಿರ …
Read More »ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ : ʻಅಂತರ್ಜಲ ಮಟ್ಟʼ ಹೆಚ್ಚಳಕ್ಕೆ ಮಹತ್ವದ ಕ್ರಮ
ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂತರ್ಜಲ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ತುರ್ತು ಹಾಗೂ ದೀರ್ಘಕಾಲದ ಕ್ರಮಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಬೆಳ್ಳಂದೂರು, ವರ್ತೂರು ಕೆರೆಗಳು ಬರಿದಾಗಿರುವುದರಿಂದ ಆ ಪ್ರದೇಶಗಳಲ್ಲಿ ಅಂತರ್ಜಲ ಕಡಿಮೆಯಾಗಿದೆ. 1,300 ಎಂಎಲ್ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ. …
Read More »