ಚಿಕ್ಕಮಗಳೂರು: ಹಣಕ್ಕಾಗಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ ಕೋರ್ಟ್ ಬಾಲಕಿಯ ತಾಯಿ ಸೇರಿ ನಾಲ್ವರು ದೋಷಿಗಳು ಎಂದು ತೀರ್ಪು ಪ್ರಕಟಿಸಿದೆ. ಚಿಕ್ಕಮಗಳೂರಿನ ತ್ವರಿತ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದ್ದು, 53 ಜನರ ಪೈಕಿ 49 ಜನರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.ನಾಲ್ವರನ್ನು ದೋಷಿಗಳು ಎಂದು ಕೋರ್ಟ್ ತಿಳಿಸಿದೆ. ಈ ಮೂಲಕ ಸಲ್ಮಾನ್ ಅಭಿ, ಸಂತ್ರಸ್ತೆ ತಾಯಿ ಗೀತಾ, ಗಿರೀಶ್, ದೇವಿ …
Read More »Monthly Archives: ಮಾರ್ಚ್ 2024
ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ
ಕೊಪ್ಪಳ,: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. …
Read More »ಕರ್ನಾಟಕದಲ್ಲಿ ಹೆದ್ದಾರಿ ಯೋಜನೆಗೆ ಕೇಂದ್ರದಿಂದ 2,675 ಕೋಟಿ ರೂ. ಮಂಜೂರು
ನವದೆಹಲಿ ಮಾರ್ಚ್ 07: ಪಣಜಿ-ಹೈದರಾಬಾದ್ (Panaji-Hydarabad) EC10 ಕಾರಿಡಾರ್ ಅಡಿಯಲ್ಲಿ ಬಾಗಲಕೋಟೆ (Bagalkote) ಮತ್ತು ಬೆಳಗಾವಿ (Belagavi) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ 92.40 ಕಿಮೀ ಉದ್ದದ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2,675 ಕೋಟಿ ರೂ. ಮಂಜೂರು ಮಾಡಿದೆ. ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಯಲ್ಲಿ ಹೆದ್ದಾರಿ ಉನ್ನತೀಕರಿಸಲಾಗುತ್ತದೆ. ಈ ಯೋಜನೆಯು ಪಣಜಿ-ಹೈದರಾಬಾದ್ ಆರ್ಥಿಕ ಕಾರಿಡಾರ್ನ ಅವಿಭಾಜ್ಯ ಅಂಗವಾಗಿದೆ. EC10 ಯೋಜನೆಯು ಪಣಜಿ ಸೇರಿದಂತೆ ಪ್ರಮುಖ …
Read More »ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್ಲೈನ್ ಸೇವೆ ಬಂದ್
ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್ಲೈನ್ ಸೇವೆಗಳು ಇರುವುದಿಲ್ಲ. ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ. ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ …
Read More »2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ: ಸಿಎಂ
ಕಾರವಾರ: ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎರಡು-ಮೂರು ದಿನಗಳಲ್ಲಿ ಪ್ರಕಟಿಸಲಾಗುವುದು. ಆಯ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ಯಾವುದೇ ದೊಡ್ಡ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ ಹೇಳಿದ್ದಾರೆ. ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯ ಆಧರಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಎರಡು ಮೂರು ದಿನಗಳಲ್ಲಿ ಕಾಂಗ್ರೆಸ್ ಪಟ್ಟಿ ಕೂಡ ಬಿಡುಗಡೆಯಾಗಬಹುದು. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳನ್ನು ಕೂಡ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದರು. ಈ ಬಾರಿ ಜಿಲ್ಲಾ …
Read More »ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ
ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, …
Read More »1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ:C.M.
ಬೆಳಗಾವಿ, : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ …
Read More »ಆರೆಸ್ಸೆಸ್ ಕಾರ್ಯಕರ್ತನಿಗೆ ಚಾಕು ಇರಿದವನು 5 ವರ್ಷ ಬಳಿಕ ಸೆರೆ
ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿಯನ್ನು 5 ವರ್ಷಗಳ ಬಳಿಕ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಅಜರ್ (41) ಬಂಧಿತ. ಆರೋಪಿ ತನ್ನ ಸಹಚರರ ಜತೆ ಸೇರಿ 2019ರ ಡಿ.22ರಂದು ಜೆ.ಪಿ.ನಗರ ನಿವಾಸಿ, ಆರ್ಎಸ್ಎಸ್ ಕಾರ್ಯಕರ್ತ ವರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ. 2019ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಸಿಎಎ ಹಾಗೂ ಎನ್ಆರ್ಸಿ ವಿಧೇಯಕದ ಪರ …
Read More »ಕಲಘಟಗಿ: “50”ಸಾವಿರ “ಕೊಡು-ತುಗೋ” ವ್ಯವಹಾರ: 28 ವರ್ಷದ ಯುವಕನ ಬರ್ಬರ ಹ*ತ್ಯೆ.!!
ಕಲಘಟಗಿ: ಐವತ್ತು ಸಾವಿರ ಹಣವನ್ನ ಮರಳಿ ಕೇಳಲು ಬಂದ ಇಬ್ಬರು ಯುವಕರನ್ನ ಹೊಡೆಯಲು ಮುಂದಾದ ಹಣ ಪಡೆದ ಯುವಕನನ್ನ ಕೊಲೆ ಮಾಡಿರುವ ಪ್ರಕರಣ ಟಿ.ಗುಡಿಹಾಳ- ಮುತ್ತಗಿ ರಸ್ತೆಯಲ್ಲಿ ಸಂಭವಿಸಿದೆ. ಕೊಲೆಯಾದ ಯುವಕನನ್ನ ಉಗ್ನಿಕೇರಿಯ 28 ವರ್ಷದ ಕಾಶಿನಾಥ ಕಂಪ್ಲಿ ಎಂಬ ಯುವಕನೇ ಹತ್ಯೆಯಾಗಿದ್ದು, ಟಿ.ಗುಡಿಹಾಳದ 28 ವರ್ಷದ ಮೊಹ್ಮದಸಮೀರ ಜಮ್ಯಾಳ ಹಾಗೂ ರಮೇಶ ಗಂಗಪ್ಪನವರ ಎಂಬುವವರು ಆರೋಪಿಗಳು ಎಂದು ಹೇಳಲಾಗಿದೆ.
Read More »ಸರ್ವರ್ ಡೌನ್, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ
ವಾಷಿಂಗ್ಟನ್: ವಿಶ್ವಾದ್ಯಂತ ಜನಪ್ರಿಯ ಜಾಲತಾಣವಾದ ಫೇಸ್ ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಸಮಸ್ಯೆಯಿಂದ ಬಳಕೆದಾರರು ಪರದಾಡುವಂತಾಗಿತ್ತು. ಅಷ್ಟೇ ಅಲ್ಲ ಷೇರುಗಳ ಬೆಲೆಯೂ ಗಣನೀಯ ಕುಸಿತ ಕಂಡಿದ್ದು, ಇದರಿಂದ 829 ಕೋಟಿ ರೂಪಾಯಿ ನಷ್ಟವಾಗುವ ಮೂಲಕ ಮಾರ್ಕ್ ಜುಗರ್ ಬರ್ಗ್ ಒಡೆತನದ ಮೆಟಾ ಮತ್ತೊಮ್ಮೆ ದೊಡ್ಡ ಸುದ್ದಿಯಲ್ಲಿದ್ದಂತಾಗಿದೆ. ಮೆಟಾದ ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ಥ್ರೆಡ್ಸ್ ಭಾರತ ಸೇರಿದಂತೆ ಜಾಗತಿಕವಾಗಿ ಸರ್ವರ್ ಡೌನ್ ಆಗಿ ಎಲ್ಲರ ಖಾತೆಗಳು (ಮಂಗಳವಾರ ರಾತ್ರಿ …
Read More »