Breaking News

Daily Archives: ಏಪ್ರಿಲ್ 8, 2024

ಕಲ್ಲೋಳಿ ಮಹಾಲಕ್ಷ್ಮಿ ಸೊಸೈಟಿಗೆ ₹2.51 ಕೋಟಿ ಲಾಭ: ಈರಣ್ಣ ಕಡಾಡಿ

ಮೂಡಲಗಿ: ‘ಕಲ್ಲೋಳಿಯ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹2.51 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು. ಸೊಸೈಟಿಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದ್ಯ ಸೊಸೈಟಿಯಲ್ಲಿ 12,612 ಸದಸ್ಯರಿದ್ದು, ₹20.12 ಲಕ್ಷ ಶೇರು ಬಂಡವಾಳ, ₹6.96 ಕೋಟಿ ಕಾಯ್ದಿಟ್ಟ ನಿಧಿ, ₹71.10 ಕೋಟಿ ಠೇವು ಸಂಗ್ರಹ ಹಾಗೂ ₹66.71 ಕೋಟಿ ಸಾಲವನ್ನು ವಿತರಿಸಲಾಗಿದೆ’ ಎಂದು …

Read More »

ಹುಕ್ಕೇರಿ: ಸ್ಮಶಾನ ಜಾಗದಲ್ಲಿ ಸ್ವಚ್ಛತಾ ಅಭಿಯಾನ

ಹುಕ್ಕೇರಿ: ಪಟ್ಟಣದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೌಕರರ ಕಾಲೊನಿ ಪಕ್ಕದ ವೀರಶೈವ ಲಿಂಗಾಯತ ಸಮಾಜದ ಸ್ಮಶಾನ (ರುದ್ರಭೂಮಿ) ಜಾಗವನ್ನು ಸಮುದಾಯದ ಜನರು ಭಾನುವಾರ ಸ್ವಚ್ಛಗೊಳಿಸಿದರು. ಬಜಾರ್ ರಸ್ತೆ ಸೇರಿದಂತೆ ವಿವಿಧ ಬಡಾವಣೆಯ ಲಿಂಗಾಯತ ಒಳಪಂಗಡ ಸಮುದಾಯದ ಜನರು ಬೆಳಿಗ್ಗೆ ಸ್ಮಶಾನ ಭೂಮಿಗೆ ಬಂದು ಸ್ವಚ್ಛತಾ ಅಭಿಯಾನ ಹಮ್ಮಿಕೊಂಡರು. ಸ್ಮಶಾನದಲ್ಲಿ ಬೆಳೆದಿದ್ದ ಮುಳ್ಳು ಕಂಟಿ, ಗಿಡಗಂಟಿ, ಹುಲ್ಲು ಸೇರಿದಂತೆ ಕುರುಚಲ ಗಿಡಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು. ಒಣಗಿದ ಗಿಡದ ಬೊಡ್ಡೆ ದಂಡೆಗೆ …

Read More »