Breaking News

Daily Archives: ಏಪ್ರಿಲ್ 10, 2024

ಬೆಳಗಾವಿಯಲ್ಲಿ ಈದ್-ಉಲ್-ಫಿತ್ರ್ 11ರಂದು

ಬೆಳಗಾವಿ: ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ನಗರದಲ್ಲಿ ಏಪ್ರಿಲ್ 11ರಂದು ಈದ್-ಉಲ್-ಫಿತ್ರ್ ಆಚರಿಸಲು ತೀರ್ಮಾನಿಸಲಾಯಿತು. ಇಲ್ಲಿನ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಗೃಹದಲ್ಲಿ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಚಂದ್ರದರ್ಶನ ಸಮಿತಿ ಈ ನಿರ್ಧಾರ ಕೈಗೊಂಡಿತು.   ಶಾಸಕ ಆಸೀಫ್ ಸೇಠ್, ಇಸ್ಲಾಂ ಧರ್ಮಗುರುಗಳು, ಮುಖಂಡರು ಹಾಜರಿದ್ದರು‌

Read More »

ಲೋಕಸಭೆ ಚುನಾವಣೆ `ಮತದಾನದ ದಿನ’ ಸಾರಿಗೆ ನೌಕರರಿಗೆ `ವೇತನ ಸಹಿತ ರಜೆ’ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ 26-04-2024 & 07-05-2024 ರಂದು ನಡೆಯುವ ಲೋಕಸಭಾ ಚುನಾವಣೆ-2024 ರಲ್ಲಿ ರಾಜ್ಯ ಸಾರಿಗೆ ನೌಕರರಿಗೆ ಮತ ಚಲಾಯಿಸಲು ರಜೆ / ಅನುಮತಿ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ:26-04-2024 & 07-05-2024 ರಂದು ಕರ್ನಾಟಕ ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆ-2024 ರ ನಿಮಿತ್ತ ರಾಜ್ಯ ಸರ್ಕಾರವು ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಿದ್ದು. ಈ ಅಧಿಸೂಚನೆಯಲ್ಲಿ ಸೂಚಿಸಿರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ …

Read More »

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲಿರುವ ಕೇಜ್ರಿವಾಲ್

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ವು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿರುವುದನ್ನು ಪ್ರಶ್ನಿಸಿ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದಾರೆ ಎಂದು ದಿಲ್ಲಿ ಸಚಿವ ಸೌರಭ್ ಭಾರಧ್ವಜ್ ಹೇಳಿದ್ದಾರೆ. ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಎಪಿ ಹಿರಿಯ ನಾಯಕರೂ ಆಗಿರುವ ಸೌರಭ್ ಭಾರಧ್ವಜ್, ‘ನಾವು ಹೈಕೋರ್ಟ್‌ …

Read More »

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡಿದ್ದೇ ಜೋಶಿ: ದಿಂಗಾಲೇಶ್ವರ ಶ್ರೀ

ದಾವಣಗೆರೆ: ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಈವರೆಗೆ ಯಾವುದೇ ರಾಜಕೀಯ ಪಕ್ಷಗಳಿಂದ ಆಹ್ವಾನ ಬಂದಿಲ್ಲ ಎಂದು ಶಿರಹಟ್ಟಿ ಜಗದ್ಗುರು ಶ್ರೀ ಫಕಿರೇಶ್ವರ ಸಂಸ್ಥಾನ ಮಠದ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿ, ವಚನಾನಂದ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಪಕ್ಷಗಳಿಂದ ಆಹ್ವಾನ ಬಂದರೂ ಮೊದಲು ಭಕ್ತರು ಹಾಗೂ ಸಾರ್ವಜನಿಕರ ಮುಂದೆ ವಿಚಾರ ಇಡುತ್ತೇನೆ. …

Read More »