Breaking News

Daily Archives: ಏಪ್ರಿಲ್ 14, 2024

ಇಂದು ಮೈಸೂರಿಗೆ ಮೋದಿ

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ (Lok sabha Election 2024) ಕಾವು ಏರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ತವರು ಜಿಲ್ಲೆ ಮೈಸೂರು (Mysuru) ಲೋಕಸಭಾ ಅಖಾಡಕ್ಕೆ ಪ್ರಧಾನಿ ಮೋದಿ (PM Narendra Modi) ಎಂಟ್ರಿ ಕೊಡಲಿದ್ದಾರೆ. ಮೈಸೂರು ಹಾಗೂ ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಇಂದಿನ ಮೈಸೂರು ಪ್ರವಾಸದ ಸಮಯ ಬದಲಾವಣೆ ಆಗಿದೆ. ಸುಮಾರು ಒಂದು ಗಂಟೆ ತಡವಾಗಿ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ …

Read More »

ಲೋಕಸಭೆ ಹೊಸ ಸಮೀಕ್ಷೆ; ರಾಜ್ಯದಲ್ಲಿ ಬಿಜೆಪಿಗೆ ಶಾಕ್!

ಬೆಂಗಳೂರು; ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಮೀಕ್ಷಾ ವರದಿಗಳು ಬದಲಾಗುತ್ತಿವೆ.. ಈ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ 1-2 ಸ್ಥಾನ ಬರುತ್ತೆ ಎಂದು ಹೇಳಲಾಗಿತ್ತು.. ನಂತರ ಬಂದ ಸಮೀಕ್ಷೆಯಲ್ಲಿ ಕಾಂಗ್ರೆಸ್ 5-7 ಸ್ಥಾನ ಗೆಲ್ಲಬಹುದು ಎಂದು ವರದಿ ಬಂದಿತ್ತು. ಆದ್ರೆ ಇದೀಗ ಕಾಂಗ್ರೆಸ್ ಗೆ 15-17 ಸ್ಥಾನ ಬರಬಹುದು ಎಂದು ಸಮೀಕ್ಷಾ ವರದಿಯೊಂದು ಹೇಳಿದೆ. ಕಾಂಗ್ರೆಸ್ ಗೆ 15-17 ಸ್ಥಾನ ಸಾಧ್ಯತೆ; ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15-17 ಕ್ಷೇತ್ರಗಳಲ್ಲಿ …

Read More »

ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್ ಹಲವು ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಸಂಕಲ್ಪ ಪತ್ರ’ ಹೆಸರಿನ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ರಕ್ಷಣ ಅಸಚಿವ ರಾಜ್ ನಾಥ್ …

Read More »