Breaking News

Daily Archives: ಏಪ್ರಿಲ್ 20, 2024

ಪೇಮೆಂಟ್‌ ತಗೊಂಡು ಚುನಾವಣೆಗೆ ನಿಂತಿರುವ ದಿಂಗಾಲೇಶ್ವರ – ಯತ್ನಾಳ್‌ ಗಂಭೀರ ಆರೋಪ!

ಹುಬ್ಬಳ್ಳಿ: ಈ ಬಾರಿಯ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ (Dingaleshwara) ಪೇಮೆಂಟ್ ಬಂದಿದೆ. ಈ ಪೇಮೆಂಟ್ ಯಾರು ಮಾಡಿದ್ದಾರೆಂಬುದು ನನಗೆ ಗೊತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda patil yatnal) ಗಂಭೀರವಾಗಿ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರು ಪೇಮೆಂಟ್ ಮಾಡಿದ್ದಾರೆಂದು ಮೇ ೭ರಂದು ಬಹಿರಂಗಪಡಿಸುತ್ತೇನೆ ಎಂದರು.ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ …

Read More »

ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಚುನಾವಣೆ ಸಮೀಪದಲ್ಲೇ ಬಿಜೆಪಿಗೆ (BJP) ಚುನಾವಣಾ ಆಯೋಗ ಶಾಕ್‌ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (by vijayendra) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಏ. 17ರಂದು ಹೇಳಿಕೆ ನೀಡಿದ್ದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ದೂರಿನನ್ವಯ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ …

Read More »

47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

ಮಣಿಪುರ: ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಈ ಮತಗಟ್ಟೆಗಳಲ್ಲಿ ಮತಗಳನ್ನು ರಿಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಗುಂಡು ಹಾರಿಸುವುದು, ಬೆದರಿಸುವಿಕೆ, ಕೆಲವು ಮತಗಟ್ಟೆಗಳಲ್ಲಿ ಇವಿಎಂ ಗಳನ್ನು ಹಾಳುಗೆಡವಿರುವುದು ಮಣಿಪುರದಲ್ಲಿ ವರದಿಯಾಗಿದೆ. ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇ.68 ರಷ್ಟು ಮತದಾನ ನಡೆದಿದೆ. ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಮಾತನಾಡಿ, ಮಣಿಪುರದ …

Read More »

ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ

ಬೆಂಗಳೂರು, ಏಪ್ರಿಲ್. 20: ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ಚುನಾವಣಾ ಆಯೋಗ ಹಲವು ರೀತಿಯಲ್ಲಿ ಸಿದ್ಧವಾಗುತ್ತದೆ. ಮತ ಚಲಾಯಿಸಲು ನಿರಾಸಕ್ತಿ ತೋರಿಸಲುವ ಮತದಾರರನ್ನು ಜನರನ್ನು ಮತಗಟ್ಟೆಗಳಿಗೆ ಕರೆತರಲು ಸಾಕಷ್ಟು ಕಷ್ಟ ಪಡುತ್ತಿದೆ. ಇದೇ ನಿಟ್ಟಿನಲ್ಲಿ ಚುನಾವಣಾ ಆಯೋಗ “ನಮ್ಮ ನಡೆ ಮತಗಟ್ಟೆ ಕಡೆಗೆ” ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನವು ಎರಡು ಹಂತಗಳಲ್ಲಿ ನಡೆಯಲಿದೆ ದಿನಾಂಕ 26.04.2024 ಹಾಗೂ 07.05.2024 ಗಳಂದು ನಡೆಯಲಿದೆ. ಈ …

Read More »

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್‌ ಭಾರದ್ವಾಜ್‌, ‘ಕೇಜ್ರಿವಾಲ್‌ ಅವರು ಡಯಾಬಿಟಿಸ್‌ (ಮಧುಮೇಹ) ಹೊಂದಿದ್ದಾರೆ. ಆದ್ದರಿಂದ ಇನ್ಸುಲಿನ್‌ ಪಡೆಯಲು ಮತ್ತು ಅವರ ಕುಟುಂಬ ವೈದ್ಯರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂಪರ್ಕಿಸಲು ಅನುಮತಿ …

Read More »

ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ : ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಆಕ್ರೋಶ

ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹ ಹಿರೇಮಠಳನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್ ನನ್ನು ನಮಗೆ ಕೊಡಿ ಆತನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ನನ್ನು ನಮಗೆ ಕೊಡಿ ತುಂಡು ತುಂಡು ಮಾಡಿ ಎಸೆಯುತ್ತೇವೆ.ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ …

Read More »

ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ

ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನ‌ಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ.

Read More »

ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣವಾಗಿದ್ದು ತಂದೆ ಬಾವಾಸಾಹೇಬ್ ಕೊಂಡುನಾಯ್ಕ ಮೇಲೆಯೂ ಹಲ್ಲೆ ಮಾಡಿದ ವಿಚಾರ ಬೆಳಕಿಗೆ ಬಂದಿದೆ. ಆಸ್ತಿ ವಿಚಾರಕ್ಕೆ ಮೂರು ತಿಂಗಳ ಹಿಂದೆ ತಂದೆಯ ಮೇಲೆಯೇ ಹಲ್ಲೆ ಮಾಡಿದ್ದು, ಮಗನ ಕೃತ್ಯದಿಂದ ನೊಂದಿದ್ದ ತಂದೆ ಸವದತ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.ಮಗನಿಂದ ರಕ್ಷಣೆ ಕೊಡಿಸಿ ಎಂದು ಮನವಿ ಮಾಡಿದ್ದರು. ಬಳಿಕ ಫಯಾಜ್‌ನನ್ನು ಠಾಣೆಗೆ ಕರೆಯಿಸಿಕೊಂಡು ಪೊಲೀಸರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಯಿಸಿಕೊಂಡು, ಮತ್ತೆನಾದರೂ …

Read More »

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹುಬ್ಬಳ್ಳಿ: ಗೃಹ ಸಚಿವರು ಹೇಳಿದಂತೆ ಇದೊಂದು ಆಕಸ್ಮಿಕ ಘಟನೆ. ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿಗೆ ತಂದರೆ ನೇಹಾ ಹತ್ಯೆಯಂತಹ ಹೇಯ ಕೃತ್ಯಗಳು ನಿಲ್ಲುತ್ತವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಎನ್‌ಕೌಂಟರ್‌ ಕಾನೂನು ಜಾರಿಗೊಳಿಸಿದರೆ ಯುಪಿ ಮಾದರಿಯ ಬುಲ್ಡೋಜರ್‌ ಕಾನೂನಿನ ಅಗತ್ಯವೇ ಬರುವುದಿಲ್ಲ. ಬಿಜೆಪಿಯವರು ನೇಹಾಳ ಹತ್ಯೆಯನ್ನು ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನು ರಾಜಕೀಯ ಮಾಡಬಾರದು. ಆದರೆ ಈ ರೀತಿಯ ಘಟನೆಗಳು …

Read More »

ಅತೀ ದೊಡ್ಡ ಹಂತದಲ್ಲಿ 62.37% ಮತದಾನ

ಹೊಸದಿಲ್ಲಿ: ಜಗತ್ತಿನ ಅತೀದೊಡ್ಡ ಚುನಾವಣೆ ಎನಿಸಿ ರುವ ಭಾರತದ ಲೋಕಸಭೆ ಎಲೆಕ್ಷನ್‌ನ ಮೊದಲ ಹಂತಕ್ಕೆ ಶುಕ್ರವಾರ ಬಹುತೇಕ ಶಾಂತಿಯುತ ಮತ ದಾನ ನಡೆಯಿತು. 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಗಳ 102 ಲೋಕಸಭೆ ಕ್ಷೇತ್ರಗಳಿಗೆ ಶೇ.62.37 ರಷ್ಟು ಮತದಾನವಾಗಿದೆ. ಲೋಕಸಭೆ ಚುನಾವಣೆಯ 7 ಹಂತಗಳ ಪೈಕಿ, 1ನೇ ಹಂತವು ಅತೀ ದೊಡ್ಡ ಹಂತವಾಗಿದ್ದು, 1625 ಅಭ್ಯರ್ಥಿಗಳ ಹಣೆಬರಹವನ್ನು 16.53 ಕೋಟಿ ಮತದಾರರು ನಿರ್ಧರಿಸಿದ್ದಾರೆ. ಇದೇ ವೇಳೆ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನ …

Read More »