Breaking News

Daily Archives: ಏಪ್ರಿಲ್ 23, 2024

ನಾಲ್ವರ ಹತ್ಯೆ: ಮಗನಿಂದ ಸುಪಾರಿ

ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಯಲ್ಲೇ ಅವರ ಪುತ್ರ ಸೇರಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆಸ್ತಿ ಮಾರಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಸಿಟ್ಟಿಗೆದ್ದು ಸ್ವಂತ ಮಗನೇ ತಂದೆ, ಮಲತಾಯಿ ಮತ್ತು ಮಲತಮ್ಮನ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಅಂಶ ಬಹಿರಂಗಗೊಂಡಿದೆ. ಏಪ್ರಿಲ್ 19ರಂದು ಮಧ್ಯರಾತ್ರಿ ನಗರದ ದಾಸರಓಣಿಯಲ್ಲಿ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್‌ …

Read More »

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ ಹುಬ್ಬಳ್ಳಿ: ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈಗಾಗಲೇ ನೇಹಾ ಸಾವಿಗೆ ನ್ಯಾಯ ಬೇಕು, ನಾಡಿನ ಮಕ್ಕಳಿಗೆ ರಕ್ಷಣೆ ಬೇಕು ಅಂತ ಹೋರಾಟ ಮಾಡಲಾಗುತ್ತಿದೆ. ಈ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ನಗರದ ಕೇಶ್ವಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ …

Read More »

ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ

ಹುಬ್ಬಳ್ಳಿ: ‘ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ ನಡೆಯಲಿದೆ’ ಎಂದು ಟೂರ್ನಿಯ ಆಯೋಜಕ ರಾಜು ಮಾರುತಿ ಪೆಜೋಳೆ ಹೇಳಿದರು. ‘ಇರಾನ್‌ನ ಮಿರ್ಜಾ, ಭಾರತ ಕೇಸರಿ ಜಸ್ಸಾ ಪಟ್ಟಿ, ಮಹಾರಾಷ್ಟ್ರ ಕೇಸರಿ ಸಿಖಂದರ್ ಶೇಖರ್‌ ಸೇರಿ 82 ಜೋಡಿಗಳು ಟೂರ್ನಿಯಲ್ಲಿ ಸೆಣಸಲಿವೆ’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.   ‘ವಿಜೇತರಿಗೆ ಪ್ರಥಮ ಬಹುಮಾನ ₹12 ಲಕ್ಷ, ದ್ವಿತೀಯ ₹8 …

Read More »

ಹುಕ್ಕೇರಿ ಹಿರೇಮಠಕ್ಕೆ ರಾಹುಲ್ ಜಾರಕಿಹೊಳಿ ಭೇಟಿ

ಹುಕ್ಕೇರಿ: ಪಟ್ಟಣದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಪುತ್ರ, ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಭೇಟಿ ನೀಡಿ ಗುರುಶಾಂತೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧಿಪತಿ ಚಂದ್ರಶೇಖರ ಸ್ವಾಮೀಜಿ ಆಶೀರ್ವಾದ ಪಡೆದರು. ಸಹೋದರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮತ ಚಲಾಯಿಸುವಂತೆ ಸಂತೆಯಲ್ಲಿ ಮತದಾರರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಧುರೀಣ ರಿಷಭ ಪಾಟೀಲ್, ಶಾನೂಲ್ ತಹಸೀಲ್ದಾರ್, ಮಹೇಶ ಗುಮಚಿ, ವಿರೂಪಾಕ್ಷಿ ಮರೆನ್ನವರ, ಬಸವರಾಜ …

Read More »