Breaking News

Monthly Archives: ಏಪ್ರಿಲ್ 2024

ಕುಡಿಯುವ ನೀರಿಗಾಗಿ ಹಲ್ಲೆ ; ಐಪಿಎಸ್ ಅಧಿಕಾರಿ ಸೇರಿ 14 ಜನರ ಮೇಲೆ ಪ್ರಕರಣ ದಾಖಲು

ಬೆಳಗಾವಿ : ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ಬಳಕೆ ಮಾಡಿರುವ ಕುರಿತಂತೆ ಹಲ್ಲೆ, ಬೇದರಿಕೆಯ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ನೀರನ್ನು ಬಳಕೆ ಮಾಡುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರು …

Read More »

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ

ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಗಳವಾರ ರಾಜಸ್ಥಾನ ಪ್ರವಾಸಕ್ಕೆ ಆಗಮಿಸಿದ್ದಾರೆ. ರಾಜಸ್ಥಾನದಲ್ಲಿ ಎರಡನೇ ಹಂತದ ಚುನಾವಣೆಯ ಪ್ರಚಾರ ಏಪ್ರಿಲ್ 24 ರ ಬುಧವಾರ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಈ ಕಾರಣಕ್ಕಾಗಿ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಟೋಂಕ್-ಸವಾಯಿ ಮಾಧೋಪುರ ತಲುಪಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ …

Read More »

ಕಾಂಗ್ರೆಸ್‌ ಚೊಂಬು ವರ್ಸಸ್‌ ಬಿಜೆಪಿ ಚಿಪ್ಪು ಕದನ

ಬೆಂಗಳೂರು: ಕಾಂಗ್ರೆಸಿನ “ಚೊಂಬು’ ಜಾಹೀರಾತಿಗೆ ವಿರುದ್ಧವಾಗಿ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ “ಖಾಲಿ ಚಿಪ್ಪು’ ಅಭಿಯಾನ ಪ್ರಾರಂಭಿಸಿದ್ದು, ಜಾಹೀರಾತು ಸಮರ ಮುಂದುವರಿಸಿದೆ. “ಕನ್ನಡಿಗರ ಕೈಗೆ ಚಿಪ್ಪು ನೀಡಿದ ಕಾಂಗ್ರೆಸ್‌’ ಎಂಬ ಶೀರ್ಷಿಕೆಯೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ಮಾಡಿದೆ ಎನ್ನಲಾದ ಅನ್ಯಾಯವನ್ನು ಎಳೆಎಳೆಯಾಗಿ ಬಿಡಿಸಿಡಲಾಗಿದೆ.ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ 4,000 ರೂ. ಕಡಿತ ಮಾಡಿ ರೈತರಿಗೆ ಚಿಪ್ಪು, ದಲಿತರ 11,000 ಕೋಟಿ ರೂ. ದುರ್ಬಳಕೆ ಮಾಡಿ ತಳ ಸಮುದಾಯದ ಕೈಗೆ …

Read More »

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

ಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ. ಅಮಿತ್‌ ಶಾ ಅವರ ಕರ್ನಾಟಕ ಪ್ರವಾಸ ಒಂದು ದಿನ ಮೊಟಕುಗೊಂಡಿದ್ದು, ಮಂಗಳವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಅಂದೇ ಕೊಚ್ಚಿಗೆ ತೆರಳಲಿದ್ದಾರೆ. ಪೂರ್ವ ನಿಯೋಜಿತ ಕಾರ್ಯಕ್ರಮಗಳ ಸರಣಿ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ನಡೆಯುವ ಹಿಂದುಳಿದ …

Read More »

ಕಲಬುರಗಿ: ಪಕ್ಷೇತರರಾಗಿ ಸ್ಪರ್ಧೆಗಿಳಿದ ದಂಪತಿ

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಪತಿ ಹಾಗೂ ಪತ್ನಿ ಪಕ್ಷೇತರರಾಗಿ ಕಣದಲ್ಲಿದ್ದು, ವಿಭಿನ್ನ ವಿಚಾರಗಳನ್ನು ಹೇಳುತ್ತಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕಲಬುರಗಿ ತಾಲ್ಲೂಕಿನ ಕೇರೂರ ಗ್ರಾಮದ ರಮೇಶ ಭೀಮಸಿಂಗ್ ಚವ್ಹಾಣ (39) ಹಾಗೂ ಅವರ ಪತ್ನಿ ಜ್ಯೋತಿ ರಮೇಶ ಚವ್ಹಾಣ (33) ಚುನಾವಣಾ ಕಣದಲ್ಲಿದ್ದಾರೆ.ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದರೂ ಇಬ್ಬರೂ ಕಣದಲ್ಲಿ ಉಳಿಯುವ ನಿರ್ಧಾರ ಮಾಡಿದ್ದಾರೆ. ‌   ಮಾಹಿತಿ ಹಕ್ಕು ಕಾರ್ಯಕರ್ತರಾಗಿರುವ ರಮೇಶ …

Read More »

ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, 12 ದಿನದೊಳಗೆ ತನಿಖೆಯ ವರದಿ ಸಲ್ಲಿಸುವಂತೆ ಸೂಚನೆ : ಜಿ.ಪರಮೇಶ್ವರ್

ತುಮಕೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ‌ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಮಾತನಾಡಿದ ಅವರು, “ಸಿಐಡಿ ತಂಡ ಹುಬ್ಬಳ್ಳಿಗೆ ಹೋಗಿ ಸ್ಥಳೀಯ ಪೋಲೀಸರು ಈವರೆಗೂ ನಡೆಸಿರುವ ತನಿಖೆಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.ಕೊಲೆಯ ಹಿಂದೆ ಇನ್ನು ನಾಲ್ವರು ಇದ್ದಾರೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, 12 ದಿನದೊಳಗೆ ಪ್ರಕರಣದ ತನಿಖೆಯ ವರದಿ …

Read More »

ನಾಲ್ವರ ಹತ್ಯೆ: ಮಗನಿಂದ ಸುಪಾರಿ

ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಯಲ್ಲೇ ಅವರ ಪುತ್ರ ಸೇರಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆಸ್ತಿ ಮಾರಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಸಿಟ್ಟಿಗೆದ್ದು ಸ್ವಂತ ಮಗನೇ ತಂದೆ, ಮಲತಾಯಿ ಮತ್ತು ಮಲತಮ್ಮನ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಅಂಶ ಬಹಿರಂಗಗೊಂಡಿದೆ. ಏಪ್ರಿಲ್ 19ರಂದು ಮಧ್ಯರಾತ್ರಿ ನಗರದ ದಾಸರಓಣಿಯಲ್ಲಿ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್‌ …

Read More »

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ ಹುಬ್ಬಳ್ಳಿ: ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈಗಾಗಲೇ ನೇಹಾ ಸಾವಿಗೆ ನ್ಯಾಯ ಬೇಕು, ನಾಡಿನ ಮಕ್ಕಳಿಗೆ ರಕ್ಷಣೆ ಬೇಕು ಅಂತ ಹೋರಾಟ ಮಾಡಲಾಗುತ್ತಿದೆ. ಈ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ನಗರದ ಕೇಶ್ವಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ …

Read More »

ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ

ಹುಬ್ಬಳ್ಳಿ: ‘ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ ನಡೆಯಲಿದೆ’ ಎಂದು ಟೂರ್ನಿಯ ಆಯೋಜಕ ರಾಜು ಮಾರುತಿ ಪೆಜೋಳೆ ಹೇಳಿದರು. ‘ಇರಾನ್‌ನ ಮಿರ್ಜಾ, ಭಾರತ ಕೇಸರಿ ಜಸ್ಸಾ ಪಟ್ಟಿ, ಮಹಾರಾಷ್ಟ್ರ ಕೇಸರಿ ಸಿಖಂದರ್ ಶೇಖರ್‌ ಸೇರಿ 82 ಜೋಡಿಗಳು ಟೂರ್ನಿಯಲ್ಲಿ ಸೆಣಸಲಿವೆ’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.   ‘ವಿಜೇತರಿಗೆ ಪ್ರಥಮ ಬಹುಮಾನ ₹12 ಲಕ್ಷ, ದ್ವಿತೀಯ ₹8 …

Read More »

ಹುಕ್ಕೇರಿ ಹಿರೇಮಠಕ್ಕೆ ರಾಹುಲ್ ಜಾರಕಿಹೊಳಿ ಭೇಟಿ

ಹುಕ್ಕೇರಿ: ಪಟ್ಟಣದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಪುತ್ರ, ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಭೇಟಿ ನೀಡಿ ಗುರುಶಾಂತೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧಿಪತಿ ಚಂದ್ರಶೇಖರ ಸ್ವಾಮೀಜಿ ಆಶೀರ್ವಾದ ಪಡೆದರು. ಸಹೋದರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮತ ಚಲಾಯಿಸುವಂತೆ ಸಂತೆಯಲ್ಲಿ ಮತದಾರರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಧುರೀಣ ರಿಷಭ ಪಾಟೀಲ್, ಶಾನೂಲ್ ತಹಸೀಲ್ದಾರ್, ಮಹೇಶ ಗುಮಚಿ, ವಿರೂಪಾಕ್ಷಿ ಮರೆನ್ನವರ, ಬಸವರಾಜ …

Read More »