ಬೆಂಗಳೂರು:- ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್ ದಾಖಲಾಗಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ವೇದಿಕೆ ನೀಡಿತ್ತು. ಇದೀಗ ಈ ಶೋ ಗೆ ದೊಡ್ಡ ಶಾಕ್ ಸಿಕ್ಕಿದೆ. ಈ ರಿಯಾಲಿಟಿ ಶೋ ನ ನಿರೂಪಣೆಯನ್ನು ಅನುಶ್ರೀ ಮಾಡುತ್ತಿದ್ದಾರೆ. ನಿರ್ದೇಶಕ ತರುಣ್ ಸುಧೀರ್, ಹಿರಿಯ ನಟಿ ಪ್ರೇಮಾ, ನಟ ರಮೇಶ್ ಅರವಿಂದ್ ಮತ್ತು ನಟಿ ನಿಶ್ವಿಕಾ ನಾಯ್ಡು ತೀರ್ಪುಗಾರರಾಗಿದ್ದಾರೆ. ಇದೀಗ ಈ ಶೋನಲ್ಲಿ ಬಳಕೆಯಾದ ಸಾಲಿನ ಬಗ್ಗೆ ಅಪಸ್ವರ ಕೇಳಿ …
Read More »Monthly Archives: ಏಪ್ರಿಲ್ 2024
ಆರೋಪಿ ಫಯಾಜ್ ನ್ಯಾಯಾಂಗ ಬಂಧನಕ್ಕೆ!
ಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್(Fayaz) ಎಂಬುವವನನ್ನ ಕೋರ್ಟ್ ಇಂದು ನ್ಯಾಯಾಂಗ ಬಂಧನಕ್ಕೆ(Judicial custody) ನೀಡಿ ಆದೇಶ ಹೊರಡಿಸಿದೆ. ನೇಹಾ ಎಂಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಸಂಬಂಧ ಬಂಧನದಲ್ಲಿರುವ ಆರೋಪಿ ಫಯಾಜ್ನ ಸಿಐಡಿ ಕಷ್ಟಡಿ ಇಂದು ಅಂತ್ಯವಾಗಿದೆ ಈ ಹಿನ್ನೆಲೆ , ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಬಳಿಕ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
Read More »ಕಾಂಗ್ರೆಸ್ಗೆ ಪ್ರಧಾನಿ ಮೋದಿ ಖಡಕ್ ಸವಾಲು
ನವದೆಹಲಿ: ತಮ್ಮ ನೇತೃತ್ವದ ಕೇಂದ್ರ ಸರ್ಕಾರ ರದ್ದುಪಡಿಸಿರುವ ಸಂವಿಧಾನದ 370ನೇ ವಿಧಿಯನ್ನು ಮರುಸ್ಥಾಪಿಸುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸವಾಲೆಸೆದಿದ್ದಾರೆ. ಕಾಂಗ್ರೆಸ್ಗೆ ಧೈರ್ಯವಿದ್ದರೆ 370ನೇ ವಿಧಿಯನ್ನು ಮರುಸ್ಥಾಪನೆ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿ ಎಂದು ಮೋದಿ ಹೇಳಿದ್ದಾರೆ.ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ, ‘ಅವರು (ಕಾಂಗ್ರೆಸ್) ಸಂವಿಧಾನದ ಬಗ್ಗೆ ದೊಡ್ಡ ದೊಡ್ಡ ಮಾತನ್ನಾಡುತ್ತಾರೆ. ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತಾಡುತ್ತಾರೆ. ಅವರು ನಮ್ಮನ್ನು ಬಹಳಷ್ಟು ನಿಂದಿಸುತ್ತಾರೆ. ಆದರೆ ಬಾಬಾಸಾಹೇಬ್ …
Read More »ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ
ಕಲಬುರಗಿ: ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಈಗಲಾದರೂ ಉತ್ತರಿಸಿಲಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಆಗ್ರಹಿಸಿದರು. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಕಾಂಗ್ರೆಸ್ ಪರ ಮತಯಾಚಿಸಿ ಮಾತನಾಡಿದ ಅವರು, ಮಹಿಳೆಯರ ಅತ್ಯಾಚಾರ ಎಸಗಿದ ಅದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ …
Read More »ಎಸ್ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ 18 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಯಿದ್ದು, ವಿಡಿಯೋದಲ್ಲಿರುವ ಮಹಿಳೆಯರ ತನಿಖೆಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದು ಗೊತ್ತಾಗಿದೆ. ವಿಶೇಷ ತನಿಖಾ ತಂಡದಿಂದ ತನಿಖೆ ಚುರುಕಾಗುತ್ತಿದ್ದು, ವಿಡಿಯೋ ಪರಿಶೀಲನೆಗೆ ಪ್ರತ್ಯೇಕ ಟೀಂ ಮಾಡಲಾಗಿದೆ. ಇನ್ಸ್ಪೆಪಕ್ಟರ್ ಸೇರಿ ನಾಲ್ವರ ಪ್ರತ್ಯೇಕ ತಂಡದಿಂದ …
Read More »ರಾಕೇಶ್ ಸಾವಿನ ರಹಸ್ಯವೂ ಬಯಲಾಗಲಿದೆ.’ ಎಂದ ಹೆಚ್ಡಿಕೆ!
ಹುಬ್ಬಳ್ಳಿ: ಹಾಸನದ ಸಂಸದ ಹೆಚ್ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ರಹಸ್ಯವನ್ನೂ ಬಯಲಿಗೆ ತರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ಡಿಕೆ, ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ವಿಚಾರವನ್ನು ಹೊರಗಡೆ …
Read More »HDK vs DKS: ಪೆನ್ಡ್ರೈವ್ ಪ್ರಕರಣಕ್ಕೆ ಆ ‘ಮಹಾನಾಯಕ’ ಕಾರಣ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಗರಂ
ಬೆಂಗಳೂರು, ಏಪ್ರಿಲ್ 30: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಳೆಯದು ಎಂದು ಹೇಳಿದ್ದಾರೆ. ಹಾಗಾದರೆ ಚುನಾವಣೆ ಹೊತ್ತಲ್ಲಿ ಎಳೆದು ತಂದವರು ಯಾರು, ಆ ಮಹಾನಾಯಕನ ಕೈಗೆ ಪೆನ್ಡ್ರೈವ್ ಸಿಕ್ಕಿದ್ದು ಹೇಗೆ? ಇದಕ್ಕೆಲ್ಲ ಅವರೇ ಕಾರಣ. ಕಾಂಗ್ರೆಸ್ ಪುಡಾರಿಗಳು ನನ್ನ ಮನೆ ಮುಂದೆ ಪ್ರತಿಭಟನೆ ಮಾಡುವ ಅವಶ್ಯಕತೆ ಇದಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ಕುಮಾರಸ್ವಾಮಿ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಮಂಗಳವಾರ ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ …
Read More »ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
ಚಿಕ್ಕಬಳ್ಳಾಪುರ: ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ತಾಲೂಕು ಪಂಚಾಯತ್ ಇಒ ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಂಚಾಯತ್ ನಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕು ಪಂಚಾಯತ್ ನ ಇಒ ಮುನಿರಾಜು ಲೋಕಾಯುಕ್ತ ಬಲೆಗೆ ಬಿದ್ದ ಅದಿಕಾರಿಯಾಗಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿ ಗ್ರಾಮದ 39 ಗುಂಟೆ ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ನಂಜೇಗೌಡ …
Read More »60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
ಬೆಳಗಾವಿ: ದೇಶದಲ್ಲಿ ಸತತ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ಕೇಂದ್ರ ಕರ್ಮಚಾರಿ ನಿಗಮದ ಮಾಜಿ ಸದಸ್ಯ ಜಗದೀಶ ಹಿರೇಮನಿ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ದಲಿತ ಜನರಿಗೆ ಶಾಪವಾಗಿ ಪರಿಣಮಿಸಿದೆ. ಈ ರಾಜ್ಯ ಸರಕಾರ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಚಿಪ್ ಕೊಟ್ಟಿದೆ. ಅಲ್ಲದೆ ದಲಿತರ ಅಭಿವೃದ್ಧಿಗಾಗಿ ಮೀಸಲಿದ್ದ ಹಣವನ್ನು …
Read More »5 ವರ್ಷದವರೆಗೆ ಯಾಕೆ ಬಾಯಿ ಮುಚ್ಚಿಕೊಂಡಿದ್ರು? ‘ ಸಂತ್ರಸ್ತೆ ವಿರುದ್ಧ ತಿರುಗಿಬಿದ್ದ ಕುಟುಂಬ
ಹಾಸನ : ಲೈಂಗಿಕ ದೌರ್ಜನ್ಯ ಆರೋಪ(Sexual harassment case) ವಿಚಾರದಲ್ಲಿ ಟ್ವಿಸ್ಟ್ ಸಿಕ್ಕಿದ್ದು ಸಂತ್ರಸ್ತೆ(Victim) ದೂರಿನ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಘೋಷ್ಟಿ ನಡೆಸಿದ ಸಂತ್ರಸ್ತೆಯ ಗಂಡನ ತಾಯಿ ಮತ್ತು ಕುಟುಂಬಸ್ಥರು, ಸಂತ್ರಸ್ತೆ ಹಾಗೂ ದೂರುದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ದೇವೇಗೌಡರು ಕುಟುಂಬದವರು ನಮಗೆ ಎಂದೂ ಮೋಸ ಮಾಡಿಲ್ಲ, ನಮಗೆ ಒಳ್ಳೆಯದನ್ನೇ ಮಾಡಿದ್ದಾರೆ, ಭವಾನಿ ಅಮ್ಮ ನಮಗೆ ತುಂಬಾ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ದೂರು ನೀಡಿದ ಮಹಿಳೆ …
Read More »