Breaking News

Monthly Archives: ಏಪ್ರಿಲ್ 2024

ಚಿನ್ನದ ಬೆಲೆ ಭರ್ಜರಿ ಇಳಿಕೆ

ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿರುವ ಮಹಿಳೆಯರಿಗೆ ಹಾಗೂ ಚಿನ್ನವನ್ನು ತುಂಬಾ ಇಷ್ಟಪಡುವ ಜನರಿಗೆ ಇಲ್ಲಿದೆ ಗುಡ್‌ನ್ಯೂಸ್. ಯಾಕಂದ್ರೆ ದಿಢೀರ್ ಚಿನ್ನದ ಬೆಲೆ ಇಳಿಕೆ ಆಗಿದೆ. ಹಾಗಾದ್ರೆ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ? ಸದ್ಯ ಚಿನ್ನವನ್ನ ಖರೀದಿ ಮಾಡಬಹುದಾ? ಬನ್ನಿ ತಿಳಿಯೋಣ. ಏಪ್ರಿಲ್ ತಿಂಗಳಲ್ಲಿ ಚಿನ್ನಕ್ಕೆ ಭರ್ಜರಿ ಬೇಡಿಕೆ ಬಂದಿತ್ತು, ಹಾಗೇ ಭರ್ಜರಿ ಏರಿಕೆಯನ್ನ ಕೂಡ ಕಂಡಿತ್ತು ಚಿನ್ನ. ಆದ್ರೆ ಇದೀಗ ನಿಧಾನವಾಗಿ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ …

Read More »

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. “ಇದಕ್ಕೆ ಪುರಾವೆ ಏನು? ವೀಡಿಯೊಗಳಲ್ಲಿ ಪ್ರಜ್ವಲ್ ಮುಖ ಕಾಣಿಸುತ್ತಿದೆಯೇ? ಆದರೂ ನಾವು ನೈತಿಕ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಗೆ ಕೆಲವೇ ಗಂಟೆಗಳ ಮೊದಲು ಕುಮಾರಸ್ವಾಮಿ ಹೇಳಿದರು. ಕೇಂದ್ರ ಗೃಹ …

Read More »

ಸುಣಧೋಳಿಯ ಜಡಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ರಂಗೇರಿದ ಜಂಗೀ ಕುಸ್ತಿಗಳು

ಮೂಡಲಗಿ: ಎತ್ತ ಕಣ್ಣು ಹಾಯಿಸಿದರೂ ಕುಸ್ತಿ ಪೈಲ್ವಾನರು ಮತ್ತು ಪೈಲ್ವಾನರನ್ನು ಹುರದುಂಬಿಸುವ ಕುಸ್ತಿ ಅಭಿಮಾನಗಳು. ಒಂದೊಂದು ಜೋಡಿಗಳು ಕುಸ್ತಿ ಅಖಾಡಕ್ಕೆ ಇಳಿಯುತ್ತಿದ್ದಂತೆ ಸೇರಿದ ಜನರು ಹೋ ಎಂದು ಚಪ್ಪಾಳೆಯೊಂದಿಗೆ ಪೈಲ್ವಾನರನ್ನು ಬರಮಾಡಿಕೊಳ್ಳುತ್ತಿದ್ದರು. ‘ಹಾಕು ಪೇಚು, ಒಗಿ ಡಾವು, ಚಿತ್ ಮಾಡು ಎಂದೆಲ್ಲ ಚಪ್ಪಾಳೆ ತಟ್ಟೆ, ಸಿಳ್ಳೇ ಹಾಕಿ ಜಟ್ಟಿಗಳನ್ನು ಸೇರಿದ ಪ್ರೇಕ್ಷಕರು ಹುರುದುಂಬಿಸುತ್ತಿದ್ದರು’ ಇದು ಮೂಡಲಗಿ ತಾಲ್ಲೂಕಿನ ಪವಾಡ ಪ್ರಸಿದ್ಧಿಯ ಸುಣಧೋಳಿಯ ಜಡಿಸಿದ್ಧೇಶ್ವರ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಹಣಹಣಿಯ ಚಿತ್ರಣ. …

Read More »

ಮೇ.10ರಂದು SSLC ರಿಸಲ್ಟ್

ಬೆಂಗಳೂರು,ಏ.30- ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಂಭವವಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ. 2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದರು. ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 …

Read More »

ಪ್ರಜ್ವಲ್ ರೇವಣ್ಣ ಬಗ್ಗೆ ಅಮಿತ್ ಶಾ ಕೆಂಡಾಮಂಡಲ,

ಗುವಾಹಟಿ: ಪ್ರಜ್ವಲ್ ರೇವಣ್ಣ ಲೈಂಗಿಕ ವಿಡಿಯೋ ಹಗರಣದ (Prajwal Revanna Sex Scandal Case) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೆಂಡಾಮಂಡಲವಾಗಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಲೈಂಗಿಕ ವಿಡಿಯೋ ಹಗರಣವನ್ನು ನಾವು ಸಹಿಸಲ್ಲ, ಇದೊಂದು ಆಘಾತಕಾರಿ ಘಟನೆ” ಎಂದು ಸ್ಪಷ್ಟಪಡಿಸಿದ್ದಾರೆ.   ಬಿಜೆಪಿಯ ನಿಲುವು ಬಹಳ ಸ್ಪಷ್ಟವಾಗಿದ್ದು, ಭಾರತೀಯ ಸ್ತ್ರೀಯರ ಬಗ್ಗೆ ನಮ್ಮ …

Read More »

ಮಹಿಳಾ ಹೋರಾಟಗಾರ್ತಿ ‘ಪ್ರಿಯಾ ಸವದಿ’ ಪೆನ್‌ ಡ್ರೈವ್‌ಕೇಸ್‌ನಲ್ಲಿ ಹೋರಾಟ ಮಾಡಲು ಹಾಸನಕ್ಕೆ ಎಂಟ್ರಿ?

ಬೆಂಗಳೂರು: ನಾಡಿನ ಹೆಮ್ಮೆಯ ನಟಿ, ಟಿಕ್‌ ಟಾಕ್‌ ಸ್ಟಾರ್‌, ಮಹಿಳಾ ಪರಹೋರಾಟಗಾರ್ತಿ, ನೇಹಾ ಪ್ರಕರಣದಲ್ಲಿ ದೊಡ್ಡದಾಗಿ ಗುರುತಿಸಿಕೊಂಡಿದ್ದ ಪ್ರಿಯಾ ಸವದಿ ಅವರು ಹಾಸನ ಪೆನ್‌ ಡ್ರೈವ್‌ ಕೇಸ್‌ನಲ್ಲಿ ನೊಂದ ಮಹಿಳೆಯರ ಪರ ಹೋರಾಟ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ನೇಹಾ ಹತ್ಯೆಯಾದ ಬಳಿಕ ಹತ್ಯೆ ವಿರುದ್ದ, ಹಿಂದೂ ಪರವಾಗಿ ಮಾತನಾಡಿ ಎಲ್ಲರ ಚಪ್ಪಳ ಗಿಟ್ಟಿಸಿಕೊಂಡಿದ್ದ ಪ್ರಿಯ ಸವದಿ ಅವರು ಈಗ ಹಾಸನದಲ್ಲಿ ಆಗಿರುವ ಮಹಿಳೆಯರ ಪರವಾಗಿ ಹೋರಾಟ ನಡೆಸಲಿ ಎನ್ನುವುದು ಸಾಮಾಜಿಕ ಜಾಲತಾಣದಲ್ಲಿ …

Read More »

ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕಾಲಕಾಲಕ್ಕೆ ಪಠ್ಯ ಪುಸ್ತಕದಲ್ಲಿ ಬದಲಾವಣೆ ಅವಶ್ಯಕ ಎಂದು ಹೇಳಿದೆ. ಶಿಕ್ಷಣದಲ್ಲಿ ನಿರಂತರ ಬದಲಾವಣೆ ಅಗತ್ಯವಿದ್ದು ಇದಕ್ಕಾಗಿ ಪ್ರತಿ ವರ್ಷ NCERT ಪಠ್ಯಪುಸ್ತಕ ಪರಿಷ್ಕರಿಸಿ ಹೊಸ ವಿಚಾರಗಳನ್ನು ಸೇರಿಸಲು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಗೆ ಕೇಂದ್ರ ಶಿಕ್ಷಣ ಇಲಾಖೆ ಸಲಹೆ ನೀಡಿದೆ. ಹಿಂದಿನಿಂದಲೂ NCERT ಪಠ್ಯಕ್ರಮದಲ್ಲಿ ಕಾಲಕಾಲಕ್ಕೆ ಪಠ್ಯ ಪರಿಷ್ಕರಣೆಯಂತಹ ಪದ್ಧತಿ ಇರಲಿಲ್ಲ. ಈಗ ಕಾಲ …

Read More »

ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ. ಅಪಾರ ಸೊತ್ತು ನಾಶ

ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು‌.ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು.

Read More »

ಲೈಂಗಿಕ ಹಗರಣ ಪ್ರಕರಣ: ಐವರು ಸಂತ್ರಸ್ತರಿಂದ ಮಾಹಿತಿ ಪಡೆದ ಎಸ್‌ಐಟಿ, ಶೀಘ್ರದಲ್ಲೇ ಎಚ್‌ಡಿ ರೇವಣ್ಣಗೆ ಸಮನ್ಸ್

ಹಾಸನ: ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ. ಸೋಮವಾರ, ಸದ್ಯ ಸುತ್ತುತ್ತಿರುವ ವಿಡಿಯೋಗಳ ಆಧಾರದ ಮೇಲೆ ಗುರುತಿಸಲ್ಪಟ್ಟ ಐವರು ಮಹಿಳೆಯರನ್ನು ಎಸ್‌ಐಟಿಯ ಹಿರಿಯ ಅಧಿಕಾರಿಗಳು ವಿಚಾರಣೆಗೆ …

Read More »

ಮೋದಿ ದೇಶ ಕಂಡ ಮಹಾನ್‌ ಸುಳ್ಳುಗಾರ: ಸಚಿವ ಸಂತೋಷ ಲಾಡ್‌

ಶಿವಮೊಗ್ಗ: ‘ದೇಶ ಕಂಡ ಮಹಾನ್ ಸುಳ್ಳುಗಾರ ಪ್ರಧಾನಿ ನರೇಂದ್ರ ಮೋದಿ. ಅವರು ಹೇಳುತ್ತಿರುವ ಸುಳ್ಳುಗಳೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣ ಆಗಲಿವೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಬೇರೆ ಬೇರೆ ಪಕ್ಷದವರು ಬಹಳಷ್ಟು ಜನರು ಪ್ರಧಾನ ಮಂತ್ರಿಗಳಾಗಿದ್ದಾರೆ.ಆದರೆ, ನರೇಂದ್ರ ಮೋದಿ ಅವರಷ್ಟು ಸುಳ್ಳನ್ನು ಯಾರೂ ಹೇಳಿಲ್ಲ ಎಂದು ಲೇವಡಿ ಮಾಡಿದರು. ‘ನರೇಂದ್ರ ಮೋದಿ ತಮ್ಮ 10 ವರ್ಷಗಳ ಆಡಳಿತದ …

Read More »