Breaking News

Daily Archives: ಮೇ 11, 2024

ಅಶುದ್ಧ ಕುಡಿಯುವ ನೀರು ಪೂರೈಕೆ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಜನರಿಗೆ ಕುಡಿಯಲು ಯೋಗ್ಯವಲ್ಲದ ನೀರನ್ನು ಪೂರೈಸಲಾಗುತ್ತಿದ್ದು, ಇದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಸ್ಥಳೀಯರು ತುತ್ತಾಗಿದ್ದಾರೆ. ಗ್ರಾಮಸ್ಥರಿಗೆ ಪ್ರತಿ ದಿನ ನಲ್ಲಿ ಮೂಲಕ ಪೂರೈಸುತ್ತಿರುವ ನೀರು ಕುಡಿಯಲು ಯೋಗ್ಯವಾಗಿಲ್ಲ. ಗ್ರಾಮಸ್ಥರು ಪಕ್ಕದ ನಾಗನೂರ ಅಥವಾ ನವಲಗುಂದ ಪಟ್ಟಣಕ್ಕೆ ಬಂದು ಕುಡಿಯುವ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಇಲ್ಲಿನ ಕೆರೆಯ ನೀರು ಶುದ್ಧವಾಗಿಲ್ಲ. ಇದೇ ನೀರನ್ನು ಗ್ರಾಮ ಪಂಚಾಯಿತಿಯಿಂದ ಗ್ರಾಮದ ಜನರಿಗೆ ನಿತ್ಯ ಸರಬರಾಜು ಮಾಡಲಾಗುತ್ತಿದೆ. ಗಲೀಜು ಆಗಿರುವ …

Read More »

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬೀಳಿಸಬೇಕೆಂದರೆ ಅರವತ್ತು ಶಾಸಕರು ಬೇಕು.ಆದರೆ ಬಿಜೆಪಿ ಶಾಸಕರುಗಳೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಒಂದು ಲಕ್ಷ ಮತಗಳ …

Read More »