Breaking News

Daily Archives: ಮೇ 13, 2024

ಎಚ್‌ಡಿ ರೇವಣ್ಣಗೆ ಬೇಲಾ? ಮತ್ತೆ ಜೈಲಾ? ಸಂಜೆ 5 ಗಂಟೆಗೆ ಕೋರ್ಟ್ ಆದೇಶ ಪ್ರಕಟ

ಬೆಂಗಳೂರು: ಮಾಜಿ ಸಚಿವ ಎಚ್‌ಡಿ ರೇವಣ್ಣಗೆ (HD Revanna) ಬೇಲಾ? ಅಥವಾ ಮತ್ತೆ ಜೈಲಾ? ಈ ಪ್ರಶ್ನೆಗೆ ಉತ್ತರ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿಗಲಿದೆ. ರೇವಣ್ಣ ಬೇಲ್ ಅರ್ಜಿ (bail petition) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ, ಆದೇಶ ಕಾಯ್ದಿರಿಸಿದೆ. ಇಂದು ಸಂಜೆ 5 ಗಂಟೆಗೆ ಜಾಮೀನು ಅರ್ಜಿ ಆದೇಶ ನೀಡುವುದಾಗಿ ಕೋರ್ಟ್ ಹೇಳಿದೆ. ಎಚ್‌ಡಿ ರೇವಣ್ಣ ಪರ ಸಿವಿ ನಾಗೇಶ್ ವಾದ ಮಂಡಿಸಿದ್ದರೆ, ಎಸ್‌ಐಟಿ (SIT) ಪರ ವಿಶೇಷ …

Read More »

ಜೆಎಸ್‌ಡಬ್ಲ್ಯು ದುರಂತ: ಜಿಂದಾಲ್ ಅಧ್ಯಕ್ಷ, ಉಪಾಧ್ಯಕ್ಷರ ಮೇಲೆ ಪ್ರಕರಣ ದಾಖಲಿಸಿ

ಬಳ್ಳಾರಿ: ‘ಜಿಂದಾಲ್‌ ಸ್ಟೀಲ್‌ ಲಿಮಿಟೆಡ್‌’ನಲ್ಲಿ ಗುರುವಾರ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಎಚ್‌ಎಸ್‌ಎಂ-03 ಘಟಕದ ಉಸ್ತುವಾರಿ ಉಪಾಧ್ಯಕ್ಷ ಸೇರಿದಂತೆ ಆರು ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗಿದೆ. ದುರಂತದಲ್ಲಿ ಸಾವಿಗೀಡಾಗಿದ್ದ ಹೊಸಪೇಟೆಯ ಭುವನಹಳ್ಳಿಯ ಗಂಟೆ ಜಡಿಯಪ್ಪ ಅವರ ತಮ್ಮ ಮಹೇಂದ್ರ ಅವರು ಘಟನೆಗೆ ಸಂಬಂಧಿಸಿದಂತೆ ತೋರಣಗಲ್‌ ಪೋಲಿಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ, ಎಚ್‌ಎಸ್‌ಎಂ-3 ಘಟಕದ ಉಸ್ತುವಾರಿ ಉಪಾಧ್ಯಕ್ಷ, ಸುರಕ್ಷತೆ ವಿಭಾಗದ ಎವಿಪಿ, ಸುರಕ್ಷತೆ ವಿಭಾಗದ ವ್ಯವಸ್ಥಾಪಕ, ಸಿವಿಲ್ ವಿಭಾಗದ …

Read More »

ವಿಜಯಪುರ: ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ ಮೂವರು ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ!

ವಿಜಯಪುರ: ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ವಿಜಯನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವಗಳು ಪತ್ತೆಯಾಗಿದ್ದು ಮೃತರನ್ನು ಗದಗ ಮೂಲದ 9 ವರ್ಷದ ಅನುಷ್ಕಾ ಅನಿಲ ದಹಿಂಡೆ 7 ವರ್ಷದ ವಿಜಯ ಅನಿಳ ದಹಿಂಡೆ ಮತ್ತು ವಿಜಯಪುರ ಮೂಲದ 7 ವರ್ಷದ ಮಿಹಿರ್ ಶ್ರೀಕಾಂತ ಜಾನಗೌಳಿ ಎಂದು …

Read More »

ಹೆಸರು ಬದಲಿಸಿಕೊಂಡ ಅಗ್ನಿಸಾಕ್ಷಿ ನಟ ವಿಜಯ್‌ ಸೂರ್ಯ; ಹೊಸ ಹೆಸರೇನು?

ನಟ ವಿಜಯ್ ಸೂರ್ಯ ಯಾರಿಗೆ ತಾನೆ ಪರಿಚಯ ಇಲ್ಲ ಹೇಳಿ. ಗುಳಿ ಕೆನ್ನೆ, ಕ್ಯೂಟ್‌ ಸ್ಮೈಲ್‌, ನೋಡಿದರೆ ಮತ್ತೆ ಮತ್ತೆ ನೋಡಬೇಕೆನಿಸುವ ವಿಜಯ್ ಸೂರ್ಯ ಕೆಲವು ಹುಡುಗಿಯರಿಗೆ ಫಾರೆವರ್ ಕ್ರಶ್‌. ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದ ನಟ ವಿಜಯ್ ಸೂರ್ಯ ಇಷ್ಟ ಕಾಮ್ಯ ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿ ತೆರೆಯಲ್ಲೂ ಮಿಂಚಿದ್ದರು. ನಟನೆಯಿಂದ ಸ್ವಲ್ಪ ಸಮಯ ವಿರಾಮದಲ್ಲಿದ್ದ ವಿಜಯ್ ಸೂರ್ಯ ಮತ್ತೆ ನಮ್ಮ ಲಚ್ಚಿ ಧಾರಾವಾಹಿಯಲ್ಲಿ ಪ್ರಮುಖ …

Read More »

ಏಕನಾಥ್ ಶಿಂಧೆ ಮಾಜಿ ಆಗ್ತಾರೆ ‘ಮಹಾ’ ಸರ್ಕಾರವೇ ಬೀಳುತ್ತದೆ:ಎಂಬಿ ಪಾಟೀಲ್

ಬೆಂಗಳೂರು : ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ನೀಡಿದ್ದರು. ಇದಕ್ಕೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಏಕನಾಥ ಶಿಂಧೆಗೆ ತಿರುಗೇಟು ನೀಡಿದ್ದು ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮಾಜಿ ಆಗ್ತಾರೆ ‘ಮಹಾ’ ಸರ್ಕಾರವೇ ಬೀಳುತ್ತದೆ ಎಂದು ಭವಿಷ್ಯ ನುಡಿದರು.   ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳುದ ಶಿಂಧೆ, ಪಕ್ಷಾಂತರ ನಿಷೇಧ …

Read More »

ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕರಾದ ಸೋಮಶೇಖರ್‌, ಹೆಬ್ಬಾರ್‌

ಬೆಂಗಳೂರು,ಮೇ 13- ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌‍ನ ಜೊತೆ ಆತೀಯ ಸಖ್ಯ ಹೊಂದಿರುವ ಬಿಜೆಪಿ ಶಾಸಕರು ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರನ್ನು ಭೇಟಿ ಮಾಡಿ ಗಮನ ಸೆಳೆದರು. ಯಶವಂತಪುರದ ಕ್ಷೇತ್ರದ ಶಾಸಕ ಎಸ್‌‍.ಟಿ.ಸೋಮಶೇಖರ್‌, ಯಲ್ಲಾಪುರ ಕ್ಷೇತ್ರದ ಅರೆಬೈಲು ಶಿವರಾಂ ಹೆಬ್ಬಾರ್‌ ಇಬ್ಬರೂ ಇಂದು ಬೆಳಿಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ರವರ ಮನೆಗೆ ಭೇಟಿ ನೀಡಿದರು. ಈ ವೇಳೆ ರಾಜಕೀಯವಾಗಿ ಮಹತ್ವದ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ. ಆಪರೇಷನ್‌ ಕಮಲಕ್ಕೆ ತುತ್ತಾಗಿ ಕಾಂಗ್ರೆಸ್‌‍ನಿಂದ ಬಿಜೆಪಿಗೆ ಸೇರಿದ್ದ …

Read More »

ಸಿಎಂ ಸ್ಥಾನದಿಂದ ಕೇಜ್ರಿವಾಲ್‌ ವಜಾ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ,ಮೇ 13- ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿದೆ. ದೆಹಲಿ ಲೆಪ್‌್ಟನೆಂಟ್‌ ಜನರಲ್‌ ಅವರು ಬಯಸಿದಲ್ಲಿ ಕಾರ್ಯನಿರ್ವಹಿಸಲು ಬಿಟ್ಟದ್ದು ಆದರೆ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠ ಹೇಳಿತು. ಇದು ಔಚಿತ್ಯದ ವಿಷಯವಾಗಿದೆ ಆದರೆ ಕೇಜ್ರಿವಾಲ್‌ ಅವರನ್ನು …

Read More »

ಪಾರ್ಲಿಮೆಂಟ್ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆ : ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ

ಪಾರ್ಲಿಮೆಂಟ್ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆ : ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಪತನದ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಹಿಂದೆ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ತಿರುಗೇಟು ನೀಡಿದ್ದು ಪಾರ್ಲಿಮೆಂಟ್ ಚುನಾವಣೆಯ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತದೆ ಎಂದು ಭವಿಷ್ಯ ನುಡಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಏಕನಾಥ್ …

Read More »

ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ಹಾಗೆಯೇ ಇಂದು (ಮೇ 13) 31 ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹೆಚ್ಚು ಪ್ರಮಾಣದ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಈಗಾಗಲೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆ ಸೇರಿದಂತೆ ಹಲವೆಡೆ ಅಬ್ಬರದ ಮಳೆಯಾಗಿದೆ. ಹಾಗೆಯೇ …

Read More »

ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್‌ ಆಪರೇಷನ್‌’..?!

ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್‌ ಆಪರೇಷನ್‌’..?! ಬೆಂಗಳೂರು,ಮೇ 13- ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್‌ ಆಪರೇಷನ್‌ ಮಾಡಿ ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಚರ್ಚೆಗಳು ನಡೆದಿವೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.   ಮಹಾರಾಷ್ಟ್ರದ ಸತಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿರುವ ಏಕನಾಥ ಶಿಂಧೆ ಕರ್ನಾಟಕ ಸರ್ಕಾರದ ಭವಿಷ್ಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಇತ್ತೀಚೆಗೆ ತಾವು ಕರ್ನಾಟಕದ ಸಭೆಯಲ್ಲಿ …

Read More »