ಮಂಡ್ಯ/ಬೆಳಗಾವಿ: ಭೀಕರ ಬರ ಹಾಗೂ ನೀರಿನ ಕೊರತೆಯು ರಾಜ್ಯದ ಕಬ್ಬು ಬೆಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ರಾಜ್ಯದಲ್ಲಿ ಮುಂಬರುವ ಕಬ್ಬು ಹಂಗಾಮಿನಲ್ಲಿ ಉತ್ಪಾದನೆ ಶೇ.30ರಷ್ಟು ಕುಸಿತವಾಗಲಿದೆ ಮಾತ್ರವಲ್ಲದೆ, ನೀರಿನ ಅಭಾವದಿಂದಾಗಿ ಬೇಸಗೆ ಹಂಗಾಮಿನಲ್ಲಿ ಕಬ್ಬು ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬಿತ್ತನೆಯಾಗದ ಕಾರಣ ಈ ಬಾರಿ ಕಬ್ಬು ಅರೆಯುವಿಕೆಗೆ ಕಾರ್ಖಾನೆಗಳಿಗೆ ಕಬ್ಬಿನ ಬರ ಕಾಡಲಿದೆ. ನೀರು ಗಣನೀಯವಾಗಿ ಕಡಿಮೆಯಾದ ಕಾರಣ ರಾಜ್ಯದಲ್ಲಿ ಬರುವ ಹಂಗಾಮಿನಲ್ಲಿ ಸುಮಾರು 80 ಲಕ್ಷ ಮೆಟ್ರಿಕ್ ಟನ್ …
Read More »