Breaking News

Daily Archives: ಮೇ 16, 2024

ತ್ರಿಕೋನ ಸ್ಪರ್ಧೆಯಲ್ಲಿ ಚಿಕ್ಕೋಡಿ ಗೆದ್ದು ಇತಿಹಾಸ ನಿರ್ಮಿಸುವರು ಯಾರು

ಬೆಳಗಾವಿ : ಹಾಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ ಹಾಗೂ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ನಡುವಿನ ತ್ರಿಕೋನ ಸ್ಪರ್ಧೆಯಲ್ಲಿ ಚಿಕ್ಕೋಡಿ ಗೆದ್ದು ಇತಿಹಾಸ ನಿರ್ಮಿಸುವರು ಯಾರು ಎಂಬ ಚರ್ಚೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಈ ಹಿಂದೆ ಮಾಡಿರುವ ಅಭಿವೃದ್ಧಿ ಕೆಲಸ, ಪ್ರಸ್ತುತ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಜಾರಕಿಹೊಳಿ ಕುಟುಂಬದ ಮೇಲಿರುವ ಜನರ ಪ್ರೀತಿಯನ್ನು ನಂಬಿ …

Read More »

ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೋರ್ವ ಯುವತಿಯನ್ನು ಕೊಚ್ಚಿ ಕೊಲೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೋರ್ವ ಯುವತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯ ಯುವತಿ ಅಂಜಲಿ ಅಂಬಿಗೇರ ( Anjali Ambiger ) ಎಂಬ ಯುವತಿಯನ್ನು ವಿಶ್ವ ಎಂಬ ಯುವಕ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು …

Read More »