ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದಿಗೆ SIT ಮನವಿ! ಬೆಂಗಳೂರು: ಹಾಸನದ ಹಾಲಿ ಸಂಸದ, ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿದ್ದಂತೆ ಈ ರೀತಿ ವಿದೇಶಕ್ಕೆ ಹಾರುವ ಮೂಲಕ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಸಹ ಕೇಳಿಬಂದಿದೆ. ಈಗಾಗಲೇ ಚುರುಕು ತನಿಖೆಯನ್ನು ಕೈಗೊಂಡಿರುವ ಎಸ್ಐಟಿ ತಂಡ, ಪ್ರಜ್ವಲ್ ವಿರುದ್ಧ ಬ್ಲೂ …
Read More »Daily Archives: ಮೇ 21, 2024
ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು ಆರಂಭಿಸಿ ಮಕ್ಕಳ ಹಕ್ಕುಗಳನ್ನು ಉಲ್ಲನಿಸಿವೆ. ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ. ಶೈಕ್ಷಣಿಕ …
Read More »ಕೃಷ್ಣಾ ನದಿಯ ನೀರಿನ ಮಟ್ಟದ ಪರಿಶೀಲನೆಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನಡೆಸಿದರು.
ಕುಡಚಿ ಪಟ್ಟಣದ ಸಮೀಪದಲ್ಲಿ ಇಂದು ಕೃಷ್ಣಾ ನದಿಯ ನೀರಿನ ಮಟ್ಟದ ಪರಿಶೀಲನೆಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಸಿಎಂ ಶ್ರೀ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ ಶಿಂಧೆ ಅವರಿಗೆ ಪತ್ರ ಬರೆದಿದ್ದರು.ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು …
Read More »