Breaking News

Daily Archives: ಮೇ 24, 2024

ಬೆಂಗಳೂರು ‘ರೇವ್ ಪಾರ್ಟಿ’ ಕೇಸ್: ಪೊಲೀಸರಿಂದಲೇ ಮೌಖಿಕ ಅನುಮತಿ? ಪ್ರಕರಣದ ಸುತ್ತ ಅನುಮಾನದ ಹುತ್ತ

ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿಯಲ್ಲಿ ಈಗಾಗಲೇ ಡ್ರಗ್ಸ್ ಸೇವಿಸಿದ್ದು ಪರೀಕ್ಷೆಯಲ್ಲಿ ಖಚಿತಗೊಂಡಿದೆ. ಈ ಪಾರ್ಟಿಯಲ್ಲಿ ಸೇರಿದ್ದಂತ 86 ಮಂದಿ ಡ್ರಗ್ ಸೇವನೆ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಟಿ ಹೇಮಾ ಕೂಡ ಡ್ರಗ್ಸ್ ಸೇವನೆ ಮಾಡಿರೋದಾಗಿ ತಿಳಿದು ಬಂದಿದೆ. ಈ ಬೆನ್ನಲ್ಲೇ ಬೆಂಗಳೂರು ರೇವ್ ಪಾರ್ಟಿ ಕೇಸ್ ಸಂಬಂಧ ಹಲವು ಅನುಮಾನಗಳು ಕಾಡುತ್ತಿವೆ. ಅಲ್ಲದೇ ಪೊಲೀಸರಿಂದಲೇ ಮೌಖಿಕ ಅನುಮತಿ ಪಡೆದು, ಪಾರ್ಟಿ ನಡೆಸಿರೋದಾಗಿಯೂ ಹೇಳಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ. ಹೆಬ್ಬಗೋಡಿ …

Read More »

ಕೊಡೆ ಹಿಡಿದು ಸಾರಿಗೆ ಬಸ್ ಚಲಾಯಿಸಿದ ‘ಡ್ರೈವರ್

ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ವೆಬ್ ಸೈಟ್ ನಲ್ಲಿ ಇಂದು ಬೆಳಿಗ್ಗೆ WATCH VIDEO: ಬಸ್ ಛಾವಣಿ ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ, ವಿಡಿಯೋ ವೈರಲ್‌ ಎಂಬ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಈ ಸುದ್ದಿ ವೈರಲ್ ಆಗಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಈ ಸುದ್ದಿಯ ಬೆನ್ನಲ್ಲೇ ಕನ್ನಡ ನ್ಯೂಸ್ ನೌ ಫಲಶೃತಿ ಎನ್ನುವಂತೆ NWKRTC ಈ ಕೆಳಗಿನಂತೆ ಸ್ಪಷ್ಟನೆ …

Read More »

ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು. ದಿನಾಂಕ 22.05.2024 ಮತ್ತು 23.05.2024 ರಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆ.ಎಸ್.ಆರ್.ಟಿ.ಸಿ ಯಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ …

Read More »

ಅಂತ್ಯ ಸಂಸ್ಕಾರದ ವೇಳೆ ಮರುಜೀವ ಪಡೆದ ಎಳೆಮಗು, ಬಾಗಲಕೋಟೆಯಲೊಂದು ಅಚ್ಚರಿ

ಬಾಗಲಕೋಟೆ, ಮೇ 24- ಎಳೆಯ ಮಗುವೊಂದು ಮೃತಪಟ್ಟಿದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಮಗು ಕೆಮ್ಮಿದ್ದು ಪೋಷಕರಲ್ಲಿ ಅಚ್ಚರಿ ಮೂಡಿಸಿದ ಘಟನೆ ಜಿಲ್ಲೆಯ ಇಳಕಲ್‌ ನಗರದಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಮೃತ ಪಟ್ಟಿದೆ ಎಂದು ಭಾವಿಸಿದ್ದ ಮಗು. ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು …

Read More »

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಎರಡು ಗುಂಪುಗಳ ಮಧ್ಯೆ ಗಲಾಟೆ, ಕಲ್ಲು, ತಲ್ವಾರ್ ತೂರಾಟ

ಬೆಳಗಾವಿ: ಕ್ರಿಕೆಟ್ ವಿಚಾರಕ್ಕೆ ಉಂಟಾದಂತ ಜಗಳ, ತಾರಕಕ್ಕೆ ಏರಿದ ಪರಿಣಾಮ, ಬೆಳಗಾವಿಯಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ, ತಲ್ವಾರ್ ಗಳನ್ನು ಎಸೆದು ಬೆಚ್ಚಿ ಬೀಳಿಸುವಂತೆ ಮಾಡಿರುವ ಘಟನೆ ನಡೆದಿದೆ. ಮನೆಯ ಮುಂದಿನ ವಾಹನಗಳು ಕಿಡಿಗೇಡಿಗಳ ದಾಳಿಯಲ್ಲಿ ಜಖಂ ಗೊಂಡಿದ್ದಾರೆ.   ಬೆಳಗಾವಿ ಆಳ್ವಾಸ್ ಓಣಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕ್ಕೇರಿದ ಪರಿಣಾಮ, ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನೆಡಸಿದ್ದಾರೆ. ಅಲ್ಲದೇ …

Read More »

ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಮೇ 30ಕ್ಕೆ ಹಾಸನ ಚಲೋ ಹೋರಾಟ!

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 30ಕ್ಕೆ ಹಾಸನ ಚಲೋ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಈ ಹೋರಾಟ ನಡೆಯಲಿದೆ. ಮಹಿಳೆಯರ ಘನತೆ ಉಳಿಸಿ ಹಾಸನ ಗೌರವ ಕಾಪಾಡಿ ಎಂಬ ಸ್ಲೋಗನ್‌ನ್ನೊಂದಿಗೆ ಬೃಹತ್ ಹೋರಾಟ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಪೋಸ್ಟರ್‌ಗಳನ್ನೂ ಬಿಡುಗಡೆ ಮಾಡಲಾಗಿದೆ. ಸಂಘಟನೆಯ ಮುಖಂಡ ದರ್ಮೇಶ್ ಇಂದು ಹಾಸನ ಚಲೋ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. …

Read More »

ಕುಟುಂಬದಿಂದ ಹೊರಹಾಕುತ್ತೇವೆ ಎಂದ ದೇವೇಗೌಡರಿಗೆ ಪ್ರಜ್ವಲ್ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ವ? ಸಿಎಂ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. ಈ ಕುರಿತಂತೆ ನಿನ್ನೆ ಎಚ್ ಡಿ ದೇವೇಗೌಡರು ಪ್ರಜ್ವಲ್ ಗೆ ಪತ್ರ ಬರೆದಿದ್ದು ಎಲ್ಲೇ ಇದ್ದರೂ ಬಂದು ಶರಣಾಗು ಎಂದು ತಿಳಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ಸಿದ್ದು ಪ್ರಜ್ವಲ್ ಅನ್ನು ಕುಟುಂಬದಿಂದ ಹೊರ ಹಾಕುತ್ತೇವೆ ಎಂದು ದೇವೇಗೌಡರಿಗೆ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿರುವ …

Read More »

ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ

ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ. ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ …

Read More »