ಆರ್ಟಿಸಿಗೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಸರ್ಕಾರ ಹೊಸದಾದ ತಂತ್ರಾಂಶವನ್ನು ಸಿದ್ಧಗೊಳಿಸಿದೆ. ಈ ಕುರಿತು ಗ್ರಾಮ ಆಡಳಿತ ಅಧಿಕಾರಿಗಳು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಈ ಕಡ್ಡಾಯವಾದ ಕಾರ್ಯವನ್ನು ಮಾಡಲು ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದೆ. ಅಗತ್ಯ ದಾಖಲೆಗಳು : ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆಯಲು, ಬ್ಯಾಂಕ್ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರಗಳಿಗೆ ಆಧಾರ್ …
Read More »Daily Archives: ಮೇ 29, 2024
ಚುನಾವಣೆ ಬಳಿಕ ಸಿಎಂ ಸ್ಥಾನದಿಂದ ಯೋಗಿಗೆ ಗೇಟ್ಪಾಸ್, ಮೊದಲ ಬಾರಿ ಮೌನ ಮುರಿದ ಯುಪಿ ಸಿಎಂ
ನವದೆಹಲಿ(ಮೇ.28): ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80ರಲ್ಲಿ 80 ಸ್ಥಾನಗಳನ್ನು ಗೆಲ್ಲುವುದಾಗಿ ಭಾರತೀಯ ಜನತಾ ಪಕ್ಷ ಹೇಳಿಕೊಳ್ಳುತ್ತಿದೆ. ಚುನಾವಣೆಯ ನಂತರ ಪಕ್ಷವು ಯೋಗಿ ಆದಿತ್ಯನಾಥ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತದೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಹೀಗಿರುವಾಗ ಆಜ್ ತಕ್ ನ ನಡೆಸಿದ ವಿಶೇಷ ಸಂವಾದದಲ್ಲಿ ಮಾತನಾಡಿದ ಸಿಎಂ ಯೋಗಿ ನಾನೊಬ್ಬ ಯೋಗಿ. ನನ್ನ ಆದ್ಯತೆ ಅಧಿಕಾರಕ್ಕಾಗಿ ಅಲ್ಲ ಆದರೆ ಪಕ್ಷದ ಮೌಲ್ಯಗಳು ಮತ್ತು ತತ್ವಗಳಿಗಾಗಿ ಕೆಲಸ ಮಾಡುವುದು ಎಂದಿದ್ದಾರೆ. 400 …
Read More »ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ
ಬೆಂಗಳೂರು : ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರ ಇಂದಿನಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ. ಶಾಲಾ ಮಕ್ಕಳಿಗೆ ಮೊದಲ ದಿನವೇ ಪಠ್ಯಪುಸ್ತಕ, 2 ಜೊತೆ …
Read More »ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿದ ಬಳಿಕ ವಶಪಡಿಸಿಕೊಂಡ ಹಣ ಏನಾಗುತ್ತದೆ?
ಬೆಂಗಳೂರು, ಮೇ 28: ಜಾರಿ ನಿರ್ದೇಶನಾಲಯ (ED) ಆರ್ಥಿಕ ಅಪರಾಧಗಳು, ಮನಿ ಲಾಂಡರಿಂಗ್, ಭ್ರಷ್ಟಾಚಾರ ಇತ್ಯಾದಿಗಳನ್ನು ಒಳಗೊಂಡ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಹಲವು ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿವೇಶನಗಳ ಮೇಲೆ ಇಡಿ ದಾಳಿ ನಡೆಸಿ ನಗದು ಮತ್ತು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಂಡಿರುವ ಹಲವು ನಿದರ್ಶನಗಳಿವೆ. ಈಗ, ಇಡಿ ವಸೂಲಿ ಮಾಡಿದ ನಗದು ಏನಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ವರದಿಗಳ ಪ್ರಕಾರ, ತನಿಖಾ ಸಂಸ್ಥೆಯು ಹಣವನ್ನು ವಶಪಡಿಸಿಕೊಳ್ಳಲು ಅಧಿಕಾರವನ್ನು ಹೊಂದಿದೆ. ಆದರೆ …
Read More »ಆದಾಯ ತೆರಿಗೆ ಪಾವತಿ’ದಾರರೇ ಗಮನಿಸಿ: ಮೇ.31ರೊಳೆಗೆ ‘ಪ್ಯಾನ್’ಗೆ ಆಧಾರ್ ಲಿಂಕ್ ಮಾಡದಿದ್ರೇ, ದುಪ್ಪಟ್ಟು TDS ಫಿಕ್ಸ್
ನವದೆಹಲಿ: ಮೇ 31 ರೊಳಗೆ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಜ್ಞಾಪನೆ ನೀಡಿದೆ. ಒಂದು ವೇಳೆ ಲಿಂಕ್ ಮಾಡದೇ ಇದ್ದರೇ ದುಪ್ಪಟ್ಟು ಟಿಡಿಎಸ್ ಕಟ್ ಆಗಲಿದೆ ಅಂತ ಎಚ್ಚರಿಸಿದೆ. ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ ಐಟಿ ಇಲಾಖೆ, ಮೂಲದಲ್ಲಿ ಹೆಚ್ಚಿನ ತೆರಿಗೆ ಕಡಿತಗಳನ್ನು (Tax Deductions at Source -TDS) ತಪ್ಪಿಸಲು ಈ ಗಡುವನ್ನು ಪೂರೈಸುವುದು ಮುಖ್ಯ ಎಂದು ಹೇಳಿದೆ. …
Read More »ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ
ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದು ಟೆಂಪಲ್ ರನ್ ಮಾಡುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಕೇಸ್ ಎರಡಕ್ಕೂ ಸಂಬಂಧಿಸಿ ರೇವಣ್ಣಗೆ ಈಗಾಗಲೇ ಸೆಷೆನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನನ್ನು ರದ್ದುಗೊಳಿಸುವಂತೆ ಎಸ್ಐಟಿ ಇಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಎಸ್ಐಟಿ ವಿಚಾರಣೆಯನ್ನು ಹೈಕೋರ್ಟ್ ಮೇ.31ರಂದು ಮಾಡುವ ಸಾಧ್ಯತೆ ಇದೆ.
Read More »