Breaking News

Daily Archives: ಮೇ 30, 2024

ಮಹಾರಾಷ್ಟ್ರದ ಅಣೆಕಟ್ಟಿನಲ್ಲಿ ಬಿರುಕು, ಕರ್ನಾಟಕದ ಗಡಿಭಾಗದಲ್ಲಿ ಹೆಚ್ಚಿದ ಆತಂಕ

ಮುಂಬೈ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಳಮ್ಮವಾಡಿಯಲ್ಲಿರುವ ದೂಧಗಂಗಾ ನದಿಗೆ ಅಡ್ಡಲಾಗಿರುವ ಕಾಳಮ್ಮವಾಡಿ ಜಲಾಶಯದಲ್ಲಿ (Kalammawadi Dam) ಬಿರುಕು ಬಿಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ಒಟ್ಟು 28 ಟಿಎಂಸಿ ಸಾಮರ್ಥ್ಯದ ಕಾಳಮ್ಮವಾಡಿ ಜಲಾಶಯದಲ್ಲಿ ಬಿರುಕು ಕಂಡುಬಂದಿದ್ದು ನಿರಂತರವಾಗಿ ನೀರು ಸೋರಿಕೆಯಾಗುತ್ತಿದೆ. ಇದು ಕರ್ನಾಟಕದ ಗಡಿಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದಲ್ಲಿ ಕುಸಿಯುವ ಆತಂಕ ಚಿಕ್ಕೋಡಿ ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಪಾತ್ರದ ನಿವಾಸಿಗಳಿಗೆ ಎದುರಾಗಿದೆ. ಅಣೆಕಟ್ಟಿನಲ್ಲಿ ಬಿರುಕು ಕಾಣಿಸಿಕೊಂಡರೂ ಮಹಾರಾಷ್ಟ್ರ ಸರ್ಕಾರದ ನಿರ್ಲಕ್ಷ್ಯ …

Read More »

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿಗೆ 121 ಕೋಟಿ ರೂ. ಬಿಡುಗಡೆ

ಬೆಂಗಳೂರು, ಮೇ 30- ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಂದನಿಂದ ಹತ್ತನೇ ತರಗತಿವರೆಗೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು, ಶೂ ಮತ್ತು ಸಾಕ್ಸ್ ಖರೀದಿಸಲು 121 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಸುಮಾರು …

Read More »

ಬಿಜೆಪಿ ಗೆಲುವಿನ ಅಂತರ ಕುಸಿತ ? 6 ನೇ ಹಂತದ ಚುನಾವಣೆ ಬಳಿಕ ತನ್ನ ಭವಿಷ್ಯವಾಣಿಯನ್ನೇ ಬದಲಿಸಿದ ‘ಸಟ್ಟಾ ಬಜಾರ್’

ಲೋಕಸಭೆ ಚುನಾವಣೆಯ ಕೊನೆಯ ಹಂತ ಬಾಕಿಯಿರುವಾಗಲೇ ರಾಜಸ್ಥಾನದ ಬೆಟ್ಟಿಂಗ್ ಮಾರ್ಕೆಟ್ ಫಲೋಡಿ ಸಟ್ಟಾ ಬಜಾರ್, ಆರನೇ ಹಂತದ ಚುನಾವಣೆಯ ನಂತರ ಯಾರಿಗೆ ಎಷ್ಟು ಸ್ಥಾನ ಎನ್ನುವ ವಿಚಾರದಲ್ಲಿ ಮತ್ತೊಂದು ಭವಿಷ್ಯ ಹೇಳಿದೆ. ಬಿಜೆಪಿ ಮೈತ್ರಿಕೂಟ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದಿರುವ ಬಜಾರ್, ಬಿಜೆಪಿ ನಿರೀಕ್ಷಿಸಿದಷ್ಟು ಸ್ಥಾನ ಪಡೆಯುವುದು ಕಷ್ಟವೆಂದಿದೆ. ಕೆಲವು ದಿನಗಳ ಹಿಂದೆ ತಾನು ಭವಿಷ್ಯ ನುಡಿದಿದ್ದಕ್ಕಿಂತ ಇದೀಗ 10 ಸ್ಥಾನಗಳು ಕಡಿಮೆಯಾಗುತ್ತವೆ ಎಂದು ಆರನೇ ಚುನಾವಣೆ ಬಳಿಕ …

Read More »