ಬೆಂಗಳೂರು: ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹ. ಮೊದಲು ಜೇಬಿನಿಂದ ಪೆನ್ ಡ್ರೈವ್ ತೆಗೆದು ತೋರಿಸಿದ್ದವರೇ ಅವರು’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಪೆನ್ ಡ್ರೈವ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ.
Read More »Monthly Archives: ಮೇ 2024
ರೇವ್ ಪಾರ್ಟಿ ಪ್ರಕರಣ: ಆಂಧ್ರ ಸಚಿವ, ಎಂಎಲ್ಎ ಆಪ್ತರು ವಶಕ್ಕೆ
ಬೆಂಗಳೂರು, ಮೇ.25: ಜಿ.ಆರ್.ಫಾರ್ಮ್ ಹೌಸ್ ರೇವ್ ಪಾರ್ಟಿ (Rave Party) ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ಪಾರ್ಟಿಯೊಳಗಿನ ಮೋಜು ಮಸ್ತಿಯ ವಿಡಿಯೋಗಳು ವೈರಲ್ ಆದ್ರೆ, ಸಿಸಿಬಿ (CCB) ಅಧಿಕಾರಿಗಳಿಗಳ ಜೊತೆಗೆ ನಟಿ ಹೇಮಾ ಮಾಡಿದ ಡ್ರಾಮಾ ಕೂಡ ಗೊತ್ತಾಗಿದೆ. ಇದೆಲ್ಲದರ ನಡುವೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳ ತಲೆದಂಡ ಕೂಡ ಆಗಿದೆ. ಅಷ್ಟೇ ಅಲ್ಲದೆ ಇದೀಗ ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ (Kakani Govardhan Reddy) ಹಾಘೂ ಎಂಎಲ್ಎ …
Read More »ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ
ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಚಕ್ಕಂದವಾಡುತ್ತಿದ್ದ ಸಂದರ್ಭದಲ್ಲಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಆ ಮೂವರಿಗೂ ಪತಿಯ ಕೈಯಿಂದ ಸರಿಯಾಗಿ ಚಪ್ಪಲಿ ಏಟು ಬಿದ್ದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನೈತಿಕ ಸಂಬಂಧಗಳ ಕಾರಣದಿಂದಾಗಿ ಅದೆಷ್ಟೋ ಸುಂದರ …
Read More »ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ, 11 ಪೊಲೀಸರಿಗೆ ಗಾಯ
ದಾವಣಗೆರೆ, ಮೇ 25: ಲಾಕಪ್ಡೆತ್ (LockupDeath) ಅಂತ ಆರೋಪಿಸಿ ಮೃತನ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆ (Channagiri Police Station) ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 10ಕ್ಕೂ ಹೆಚ್ಚು ಪೊಲೀಸ್ ವ್ಯಾನ್ಗಳು ಜಖಂಗೊಂಡಿವೆ. ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್ನನ್ನು ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್ …
Read More »ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ
ಬೆಂಗಳೂರು, ಮೇ.25: ರಾಜ್ಯದಲ್ಲಿ ಕೇಂದ್ರ ಹಾಗೂ ಸರ್ಕಾರದ ವಾಹನಗಳಿಗೆ (Government Vehicles) ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಅವಕಾಶವಿದೆ. ಆದರೆ ಬೆಂಗಳೂರಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ. ಈಗಾಗಲೇ ಸಾರಿಗೆ ಇಲಾಖೆಯಲ್ಲಿ (Transport Department) ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿವೆ. ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ …
Read More »ಸಿದ್ದರಾಮಯ್ಯ ಪರ ಕಿಡಿಕಾರಿರುವ ನಟ ಚೇತನ,
ಚಿಕ್ಕೋಡಿ, ಮೇ 24: ಅಲೆಮಾರಿ ಜನಾಂಗಕ್ಕೆ ಬಜೆಟ್ನಲ್ಲಿ ಒಂದು ರೂಪಾಯಿ ಹಣ ನೀಡಿಲ್ಲ. ಅದನ್ನ ಬಿಟ್ಟು ಅಂಜನಾದ್ರಿ ಹನುಮ ಜನ್ಮ ಭೂಮಿಗೆ 100 ಕೋಟಿ ರೂ. ಕೊಟ್ಟಿದ್ದೆ ಸರ್ಕಾರದ ಆದ್ಯತೆನಾ ಎಂದು ನಟ ಚೇತನ (Chethan) ಪ್ರಶ್ನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಅಂಜನಾದ್ರಿ (Anjeyanadri Hill) ಹನುಮ ಮಂದಿರ ಅಭಿವೃದ್ದಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಹಣ ನೀಡಿಕೆ ವಿಚಾರವಾಗಿ ಮಾತನಾಡಿದ ಅವರು, ಅದೇ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಕೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. 82 …
Read More »ಅಕ್ಟೋಬರ್ 11ಕ್ಕೆ ಮಾರ್ಟಿನ್ ಸಿನಿಮಾ ರಿಲೀಸ್ ’: ಧ್ರುವ ಸರ್ಜಾ
ನಟ ಧ್ರುವ ಸರ್ಜಾ ಅವರು ‘ಮಾರ್ಟಿನ್’ (Martin) ಸಿನಿಮಾಗಾಗಿ ಎರಡೂವರೆ ವರ್ಷಗಳ ಕಾಲ ಮೀಸಲು ಇಟ್ಟಿದ್ದರು. ಈ ಸಿನಿಮಾ ಯಾವಾಗ ಬಿಡುಗಡೆ ಆಗುತ್ತೆ ಎಂದು ಎಲ್ಲರೂ ಕೇಳುತ್ತಿದ್ದರು. ಇಂದು (ಮೇ 24) ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿ ‘ಮಾರ್ಟಿನ್’ ಸಿನಿಮಾದ ಬಿಡುಗಡೆ ದಿನಾಂಕವನ್ನು (Martin Release Date) ಘೋಷಿಸಿದ್ದಾರೆ. ಅಕ್ಟೋಬರ್ 11ರಂದು ಸಿನಿಮಾ ರಿಲೀಸ್ ಆಗಲಿದೆ. ಪ್ರೆಸ್ಮೀಟ್ನಲ್ಲಿ ಈ ಬಗ್ಗೆ ಧ್ರುವ ಸರ್ಜಾ (Dhruva Sarja) ಮಾತನಾಡಿದರು. ‘ಎರಡೂವರೆ ವರ್ಷ ನಾವು ಈ ಜರ್ನಿ ಮಾಡಿದ್ದೇವೆ. ಒಂದು ಫ್ರೇಮ್ನಲ್ಲೂ ನಾವು ರಾಜಿ …
Read More »ಯುವತಿ ಮನೆ ಮೇಲೆ ಕಲ್ಲು ತೂರಾಟ, ಹಿಂಬಾಗಿಲಿಗೆ ಬೆಂಕಿ
ಬೆಳಗಾವಿ, ಮೇ 25: ಬೆಳಗಾವಿಯಲ್ಲಿ (Belagavi) ಮತ್ತೊಂದು ಕೇಸ್ ಬೆಳಕಿಗೆ ಬಂದಿದ್ದು, ಪಾಗಲ್ ಪ್ರೇಮಿಯ ಕಾಟಕ್ಕೆ ಯುವತಿ ಮತ್ತು ಆಕೆಯ ಪೋಷಕರು ನಲುಗಿ ಹೋಗಿದ್ದಾರೆ. ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ಪಾಗಲ್ಪ್ರೇಮಿ ತಿಪ್ಪಣ್ಣ ಡೋಕರೆ (27) ಇದೇ ಗ್ರಾಮದ ಓರ್ವ ಯುವತಿ ಮತ್ತು ಯುವತಿ ತಾಯಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಪ್ರೀತಿಸು, ಮದುವೆ ಆಗುವಂತೆ ತಿಪ್ಪಣ್ಣ ಡೋಕರೆ ಮೂರು ವರ್ಷಗಳಿಂದ ಪೀಡಿಸುತ್ತಿದ್ದನು. ಬಿಕಾಂ ಓದುತ್ತಿರುವ ಯುವತಿ ನಿತ್ಯ ಕಾಲೇಜಿಗೆ ಹೋಗುವಾಗ ಫಾಲೋ …
Read More »SRH ಗೆಲ್ಲುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಕಾವ್ಯ ಮಾರನ್
IPL 2024: ಸನ್ರೈಸರ್ಸ್ ಹೈದರಾಬಾದ್ ತಂಡವು (SRH) ಐಪಿಎಲ್ ಸೀಸನ್ 17ರ ಫೈನಲ್ಗೆ ಪ್ರವೇಶಿಸಿದೆ. ಚೆನ್ನೈ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್ಗಳ ಜಯ ಸಾಧಿಸಿ ಎಸ್ಆರ್ಹೆಚ್ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಅತ್ತ ಎಸ್ಆರ್ಹೆಚ್ ಗೆಲ್ಲುತ್ತಿದ್ದಂತೆ ತಂಡದ ಮಾಲಕಿ ಕಾವ್ಯ ಮಾರನ್ ಕುಣಿದು ಕುಪ್ಪಳಿಸಿದರು. ಇದಕ್ಕೂ ಮುನ್ನ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬೌಲಿಂಗ್ ಮಾಡಿತು. ಅದರಂತೆ ಇನಿಂಗ್ಸ್ …
Read More »ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ
ಇಂದು 6ನೇ ಹಂತದ ಲೋಕಸಭೆ ಚುನಾವಣೆ; 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ ನವದೆಹಲಿ: ಇಂದು 6ನೇ ಹಂತದ ಲೋಕಸಭಾ ಚುನಾವಣೆ (Lok Sabha Election) ನಡೆಯಲಿದೆ. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ (ECI) ತಿಳಿಸಿದೆ. 7 ಸಂಸದೀಯ ಸ್ಥಾನಗಳನ್ನು ಹೊಂದಿರುವ ರಾಷ್ಟ್ರ ರಾಜಧಾನಿ ದೆಹಲಿ (Delhi Lok Sabha Polls) ಕೂಡ ಮತದಾನಕ್ಕೆ ಸಜ್ಜಾಗಿದೆ. …
Read More »