ಬೆಂಗಳೂರು: ಚಾಲನಾ ಪರವಾನಗಿ ಮತ್ತು ತರಬೇತಿಗೆ ಸಂಬಂಧಿಸಿದ ನಿಯಮಗಳಲ್ಲಿ ಸರ್ಕಾರ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಹೊಸ ನಿಯಮಗಳು ಜೂನ್ 1, 2024 ರಿಂದ ಜಾರಿಗೆ ಬರುತ್ತವೆ. ಹೀಗಾಗಿ ಇನ್ನು ಮುಂದೆ ಆರ್ ಟಿಒ ಕಚೇರಿಗೆ ಹೋಗಿ ಟೆಸ್ಟ್ ಡ್ರೈವ್ ಮಾಡಬೇಕಿಲ್ಲ. ಹೊಸ ನಿಯಮಗಳಲ್ಲಿ ಯಾವ ಬದಲಾವಣೆಗಳು ಬರಲಿವೆ ಎಂಬುದನ್ನು ಇಲ್ಲಿ ತಿಳಿಯಿರಿ. ಹೊಸ ನಿಯಮಗಳ ಪ್ರಕಾರ ಇನ್ನು ಮುಂದೆ ಆರ್ಟಿಒ ಕಚೇರಿಗೆ ಚಾಲನಾ ಪರೀಕ್ಷೆಗೆ ಹೋಗಬೇಕಾಗಿಲ್ಲ. ಆರ್ಟಿಒ ಕಚೇರಿ …
Read More »Monthly Archives: ಮೇ 2024
ಹುಬ್ಬೇರಿಸುವಂತೆ ಮಾಡಿದ ವಸತಿ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶ
ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುವ ವಸತಿ ಶಾಲೆಗಳಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಶೇ.96 ಲಿತಾಂಶ ಪ್ರಕಟವಾಗಿದ್ದು, ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲವೆಂದು ತೋರಿಸಿವೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವಿಲ್ಲ, ಉತ್ತಮ ಶಿಕ್ಷಕರಿಲ್ಲ, ಅತಿಥಿ ಶಿಕ್ಷಕರಲ್ಲಿಯೇ ಶಾಲೆಗಳನ್ನು ನಡೆಸಲಾಗುತ್ತಿದೆ. ಮೂಲ ಸೌಕರ್ಯದ ಕೊರತೆ ಇದೆ ಎಂಬ ಹತ್ತಾರು ಕಾರಣಗಳನ್ನು ನೀಡಿ ಸರ್ಕಾರಿ ಶಾಲೆಗಳನ್ನು ದೂಷಿಸಲಾಗುತ್ತದೆ. ಅದೆಲ್ಲ ಸವಾಲುಗಳನ್ನು ಮೆಟ್ಟಿ ನಿಂತಿರುವ ವಸತಿ ಶಾಲೆಗಳು ಶೇ,96 ಲಿತಾಂಶ ನೀಡಿರುವುದು …
Read More »ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರು ಸೇರಿ 11 ಜನರು ʻNIAʼ ವಶಕ್ಕೆ
ಹುಬ್ಬಳ್ಳಿ : ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರು ಸೇರಿದಂತೆ 11 ಜನರನ್ನು ವಶಕ್ಕೆ ಪಡೆದು ವಿಚಾರಣ ನಡೆಸಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಂತ ಶೋಯೇಬ್ ಅಬ್ದುಲ್ ಮಿರ್ಜಾ ಎಂಬಾತನ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳಿಕ ಎನ್ ಐಎ ಅಧಿಕಾರಿಗಳು ಶೋಯೇಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಹುಬ್ಬಳ್ಳಿಯ …
Read More »ಡಿಸಿಎಂ DK ಶಿವಕುಮಾರ್ ಮನೆಯಿಂದಲೇ ʻಪೆನ್ ಡ್ರೈವ್ʼ ವರ್ಗಾವಣೆ ಆಗಿದೆ : ಮಾಜಿ ಸಿಎಂ ʻHDKʼ ಹೊಸ ಬಾಂಬ್
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸದೇ ಇದ್ರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಕೈವಾಡ ಇದೆ. ಹಾಸನದ ಕಾಂಗ್ರೆಸ್ ಅಭ್ಯರ್ಥಿ ಹೊಳೆನರಸೀಪುರದಲ್ಲಿ ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಡಿ.ಕೆ.ಸುರೇಶ್, ಡಿಕೆ …
Read More »UPSC IES/ISSE 2024 ಪರೀಕ್ಷೆ ದಿನಾಂಕ ಪ್ರಕಟ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (ಐಇಎಸ್) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (ಐಎಸ್ಎಸ್ಇ) 2024ರ ವೇಳಾಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ ಅದಕ್ಕೆ ಅನುಗುಣವಾಗಿ ತಯಾರಿ ಪ್ರಾರಂಭಿಸಬಹುದು. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ವಿವರವಾದ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಯುಪಿಎಸ್ಸಿ ಐಇಎಸ್ / ಐಎಸ್ಎಸ್ಇ 2024 ಗೆ ಸಂಬಂಧಿಸಿದ ಹೆಚ್ಚಿನ …
Read More »ಗ್ಯಾಸ್ ಸಿಲಿಂಡರ್ ಹೊಂದಿರುವವರಿಗೆ ಬಿಗ್ ಶಾಕ್. ಈ ನಿಯಮ ಕಡ್ಡಾಯ..!
ಬೆಂಗಳೂರು:- ಗ್ಯಾಸ್ ಸಿಲಿಂಡರ್ ಹೊಂದಿರುವ ಕುಟುಂಬಗಳಿಗೆ ಶಾಕ್ ಎದುರಾಗಿದ್ದು, ಇನ್ಮುಂದೆ ಕೆಲವು ನಿಯಮ ಕಡ್ಡಾಯವಾಗಿದೆ. ಹೌದು.. ಗ್ಯಾಸ್ ಏಜೆನ್ಸಿಗಳಿಗೂ ಇ-ಕೆವೈಸಿ ಮಾಡಲು ಯಂತ್ರಗಳನ್ನು ನೀಡಲಾಗಿದೆ. ಇದರಲ್ಲಿ ಯಾರ ಹೆಸರಿನಲ್ಲಿ ಗ್ಯಾಸ್ ಸಂಪರ್ಕವಿದೆಯೋ ಅವರೇ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ನಿಯಮದ ಪ್ರಕಾರ ಇ-ಕೆವೈಸಿ ಮಾಡದವರಿಗೆ ಕಡಿಮೆ ಸಿಲಿಂಡರ್ ನೀಡಲಾಗುವುದು ಅಥವಾ ಸಿಲಿಂಡರ್ ಸಬ್ಸಿಡಿ ಸಿಗುವುದಿಲ್ಲ. ಹಾಗಾಗಿಯೇ ಇಂತಹ ಸಮಸ್ಯೆಯನ್ನು ತಪ್ಪಿಸಲು.. ತಕ್ಷಣವೇ KYC ನ್ನು ಪೂರ್ಣಗೊಳಿಸಿ. ಕೇಂದ್ರದ ಹೊಸ …
Read More »ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಡ ಮಹಿಳೆ
ರಾಮದುರ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ 10 ತಿಂಗಳಿಂದ ರಾಜ್ಯದ ಬಡ ಮಹಿಳೆಯರ ಪಾಲಿಗೆ ಸಂಜೀವಿನಿಯಾಗುತ್ತಿದೆ. ಗೃಹಲಕ್ಷ್ಮಿ ಹಣದಿಂದ ಬಡ ಮಹಿಳೆಯೊಬ್ಬರು ಮೊನ್ನೆಯಷ್ಟೆ ತಮ್ಮ ಮನೆಗೆ ಫ್ರೀಜ್ ಖರೀದಿಸಿದ್ದರೆ, ಮತ್ತೋರ್ವ ಮಹಿಳೆ ತನಗಿಷ್ಟದ ಮೊಬೈಲ್ ಖರೀದಿಸಿದ್ದರು. ಬಡ ವಿದ್ಯಾರ್ಥಿಗಳ ಪಾಲಿಗೆ ಈ ಯೋಜನೆ ಹಲವು ರೀತಿಯಲ್ಲಿ ವರದಾನವಾಗಿದೆ. ಇದೀಗ ಬೆಳಗಾವಿಯ ರಾಮದುರ್ಗದ ಸುರೇಬಾನ ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 …
Read More »MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
ಬೆಂಗಳೂರು: ಚುನಾವಣೆಯಲ್ಲಿ ಸೋತ ಘಟಾನುಘಟಿಗಳೂ ಸೇರಿ ಪ್ರಭಾವಿಗಳು ಮೇಲ್ಮನೆ ಪ್ರವೇಶಕ್ಕೆ ನಡೆಸುತ್ತಿರುವ ಲಾಬಿ ಬಿಜೆಪಿ ನಾಯಕರಿಗೆ ತಲೆಬಿಸಿ ಸೃಷ್ಟಿಸಿದ್ದು, ಮೂರು ಸ್ಥಾನಕ್ಕಾಗಿ ಮೂವತ್ತಕ್ಕೂ ಹೆಚ್ಚು ಜನರು ಆಕಾಂಕ್ಷಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಭಾವ್ಯರ ಪಟ್ಟಿಯನ್ನು ದೆಹಲಿಗೆ ಕಳುಹಿಸುವುದಕ್ಕಾಗಿ ಬುಧವಾರ ಬಿಜೆಪಿಯ ಪ್ರಮುಖರ ಸಭೆ ನಡೆಯಲಿದ್ದು, ಆಕಾಂಕ್ಷಿಗಳೆಲ್ಲರ ಹೆಸರನ್ನು ದಿಲ್ಲಿ ವರಿಷ್ಠರಿಗೆ ಕಳುಹಿಸಲು ನಿರ್ಧರಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್ …
Read More »ರಾಜ್ಯ ಸರ್ಕಾರ ಗ್ಯಾರಂಟಿಗಳ ಅಮಲಿನಲ್ಲಿದೆ. : ಎನ್ ರವಿಕುಮಾರ್
ಕೊಪ್ಪಳ: ರಾಜ್ಯ ಸರ್ಕಾರ ಗ್ಯಾರಂಟಿಗಳ ಅಮಲಿನಲ್ಲಿದೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿಯೇ ಕಾಲಹರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಕ್ಕೆ ಅನುದಾನ ಕೊಡುತ್ತಿಲ್ಲ. ಗ್ಯಾರಂಟಿ ಬಿಟ್ಟು ರಾಜ್ಯದಲ್ಲಿ ಏನೂ ಇಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ತಂದರು.ರಾಜ್ಯದಲ್ಲಿ ನೀರಾವರಿ, ಕೈಗಾರಿಕೆ, ಕಂದಾಯ, ಶಿಕ್ಷಣ ಹಳ್ಳಹತ್ತಿ ಹೋಗಿವೆ. ಪೋಷಕರೂ ಸಹ ಆತಂಕದಲ್ಲಿದ್ದಾರೆ.ಸರ್ಕಾರಿ ಕೆಲಸ ಶಿಕ್ಷಕರಿಗೆ ಕೊಡಬೇಡಿ. ಶಿಕ್ಷಣದ ಕೆಲಸ …
Read More »ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಕಾಂಗ್ರೆಸ್ ಸರ್ಕಾರ ಪರ ತಾವು ಮೃದು ಧೋರಣೆ ತೋರುತ್ತಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ನಿರಂತರವಾಗಿದೆ. ಯಾವ ಸರಕಾರದ ಮೇಲೂ ಮೃದು ಧೋರಣೆ ಅನುಸರಿಸಿಲ್ಲ ಎಂದರು. ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ತಮ್ಮನ್ನ ಕರೆದು ಮಾತನಾಡಿಸಿಲ್ಲ. ಮೊದಲು ಮೀಸಲಾತಿಗಾಗಿ ಮನವಿ ಮಾಡುತ್ತೇವೆ. ಅದಕ್ಕೆ ಸ್ಪಂದನೆ ಸಿಗದಿದ್ದರೆ ಉಗ್ರ ಹೋರಾಟ …
Read More »